Loksabha Election; ಇಂದು ಮುಜಾಫರ್ ನಗರದಿಂದ ಅಮಿತ್ ಶಾ ಉ.ಪ್ರ. ಪ್ರಚಾರ ಆರಂಭ
Team Udayavani, Apr 3, 2024, 6:40 AM IST
ಹೊಸದಿಲ್ಲಿ: ಮುಜಾಫರ್ ನಗರದ ಮೂಲಕ ಉತ್ತರ ಪ್ರದೇಶದ ಚುನಾವಣ ಪ್ರಚಾರವನ್ನು ಗೃಹಸಚಿವ ಅಮಿತ್ ಶಾ ಆರಂಭಿಸಲಿದ್ದಾರೆ.
ಬುಧವಾರ ಶಾಹಪುರದಲ್ಲಿ ಸಾರ್ವಜನಿಕ ಸಭೆ ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಬಿಜೆಪಿ ಕೋರ್ ಗ್ರೂಪ್ ಸಭೆ ನಡೆಸಲಿದ್ದಾರೆ. ಪಶ್ಚಿಮ ಉ.ಪ್ರ.ದ ಮುಜಾಫರ್ನಗರ, ಸಹರಾನ್ಪುರ, ಕೈರಾನಾ, ಬಜ್ನೋರ್, ನಗಿನಾ, ಮೊರಾದ ಬಾದ್, ರಾಮ್ಪುರ, ಪಿಲಿಭೀತ್ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಎ.19ರಂದು ಮತದಾನ ನಡೆಯಲಿದೆ.
ಮುಜಾಫರ್ನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕೇಂದ್ರ ಸಚಿವ ಸಂಜೀವ್ ಕುಮಾರ್ ಬಲ್ಯಾನ್ ಅವರನ್ನು ಕಣಕ್ಕಿಣಿಸಿದೆ. ಮೊದಲ ಹಂತದ ಚುನಾವಣೆ ನಡೆಯುವ 8 ಕ್ಷೇತ್ರದ ಅಭ್ಯರ್ಥಿಗಳು ಶಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
MUST WATCH
ಹೊಸ ಸೇರ್ಪಡೆ
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ