The Kerala Story; ಬಿಜೆಪಿ ಅಗ್ಗದ, ಕೀಳು ಮಟ್ಟದ ಪ್ರಚಾರಕ್ಕಿಳಿದಿದೆ: ತರೂರ್

ಕೇರಳದಲ್ಲಿ ಬಿಜೆಪಿಗೆ ಹಿನ್ನಡೆಯನ್ನು ಸೃಷ್ಟಿಸುತ್ತದೆ ಎಂದು ಎಚ್ಚರಿಕೆ

Team Udayavani, Apr 5, 2024, 5:17 PM IST

Shashi Taroor

ತಿರುವನಂತಪುರಂ: ದೂರದರ್ಶನದಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರದ ಪ್ರಸಾರದ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ “ಇದು ಅತ್ಯಂತ ಕೀಳು ಮಟ್ಟದ ಪ್ರಚಾರವಾಗಿದ್ದು, ಆಡಳಿತ ಪಕ್ಷದ ರಾಜಕೀಯ ಹಿತಾಸಕ್ತಿಗಳನ್ನು ಮಾತ್ರ ಪೂರೈಸುತ್ತದೆ” ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ANI ಜತೆ ಮಾತನಾಡಿದ ತರೂರ್, ‘ಸಾಮಾಜಿಕ ಸೌಹಾರ್ದತೆ ಮತ್ತು ಸಹಬಾಳ್ವೆಗೆ ಹೆಸರಾದ ಕೇರಳದ ಬಗ್ಗೆ ಸಿನಿಮಾ ಸುಳ್ಳು ಕಥನ ಸೃಷ್ಟಿಸುತ್ತಿದೆ.ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಇದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿಯಾಗಿದೆ. ಯಾಕೆಂದರೆ ‘ದಿ ಕೇರಳ ಸ್ಟೋರಿ’ ಬಂದಾಗ ಎಲ್ಲರೂ ಇದು ನಿಜವಾದ ಕೇರಳದ ಕಥೆಯಲ್ಲ ಎಂದಿದ್ದರು.ಚಲನಚಿತ್ರವು ತೋರಿಸಲು ಪ್ರಯತ್ನಿಸುವಂತೆ ಇದು ಒಂದು ರೀತಿಯ ಮಿನಿ-ಪಾಕಿಸ್ಥಾನದ ರಾಜ್ಯವಲ್ಲ. ಅಧಿಕೃತವಾಗಿ ಪ್ರಸಾರವಾಗುವ ಈ ಚಿತ್ರದ ಸುಳ್ಳುಗಳು ನಿಜವಾಗಿಯೂ ಅಸಹ್ಯಕರವಾಗಿದೆ, ಇದು ಅದರ ಅಗ್ಗದ ಮತ್ತು ಕೆಟ್ಟ ಪ್ರಚಾರವಾಗಿದೆ. ಚಿತ್ರದ ಸ್ಕ್ರೀನಿಂಗ್ ಕೇರಳದಲ್ಲಿ ಬಿಜೆಪಿಗೆ ಹಿನ್ನಡೆಯನ್ನು ಸೃಷ್ಟಿಸುತ್ತದೆ ” ಎಂದರು.

“ದೇಶಕ್ಕೆ ಸಂಬಂಧಿಸಿದಂತೆ, ಇದು ಕೇರಳದಲ್ಲಿ ಯಾರೂ ಮೆಚ್ಚುವ ಅಥವಾ ಗೌರವಿಸುವ ವಿಷಯವಲ್ಲ, ನಮ್ಮ ರಾಜ್ಯದ ವಿರುದ್ಧ ಇಂತಹ ಸುಳ್ಳುಗಳನ್ನು ಹರಡುವ ಜನರಿಗೆ ಹಿನ್ನಡೆಯನ್ನು ಉಂಟುಮಾಡುತ್ತದೆ” ಎಂದು ತಿರುವನಂತಪುರಂ ಕಾಂಗ್ರೆಸ್ ಅಭ್ಯರ್ಥಿ ತರೂರ್ ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಂಸ್ಥೆಗಳ ಸ್ವಾಯತ್ತತೆಯನ್ನು ರಾಜಿ ಮಾಡಿಕೊಳ್ಳುತ್ತಿದೆ, ವಿವಾದಾತ್ಮಕ ಚಲನಚಿತ್ರವನ್ನು ಪ್ರಸಾರ ಮಾಡುವುದು ಅದರ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು ಮಾತ್ರ’ ಎಂದು ತರೂರ್ ಹೇಳಿದರು.

“ಪ್ರಸಾರ ಭಾರತಿ ಕಾಯಿದೆಯಡಿ ದೂರದರ್ಶನದ ಸ್ವಾಯತ್ತತೆಯನ್ನು ಖಾತರಿಪಡಿಸಲಾಗಿದೆ. ಆದರೆ, ಬಿಜೆಪಿ ಸರಕಾರಕ್ಕೆ ಸ್ವಾಯತ್ತತೆಯ ಅರ್ಥವೇ ಅರ್ಥವಾಗುತ್ತಿಲ್ಲ. ಅವರು ಪ್ರತಿಯೊಂದು ಸಂಸ್ಥೆಯ ಸ್ವಾಯತ್ತತೆಗೆ ಧಕ್ಕೆ ತಂದಿದ್ದಾರೆ. ಈ ಪ್ರಸಾರವು ಆಡಳಿತ ಪಕ್ಷದ ರಾಜಕೀಯ ಹಿತಾಸಕ್ತಿಗಳನ್ನು ಮಾತ್ರ ಪೂರೈಸುವ ಉದ್ದೇಶವಾಗಿದೆ’ ಎಂದರು.

ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಚಿತ್ರವನ್ನು ಪ್ರಸಾರ ಮಾಡುವ ನಿರ್ಧಾರದ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು, ಇದು ಬಿಜೆಪಿ-ಆರ್‌ಎಸ್‌ಎಸ್‌ನ ಪ್ರಚಾರ ಯಂತ್ರವಾಗಬಾರದು ಎಂದು ಹೇಳಿದ್ದರು.

ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ 2023 ಮೇ 5 ರಂದು ಬಿಡುಗಡೆಯಾದ ಗಲ್ಲಾಪೆಟ್ಟಿಗೆಯಲ್ಲಿ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿತ್ತು. ಆದಾಗ್ಯೂ, ಚಿತ್ರದ ಟ್ರೇಲರ್ ಕೆಲವು ವಲಯಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಕೇರಳದಿಂದ ನಾಪತ್ತೆಯಾದ 32,000 ಮಹಿಳೆಯರನ್ನು ಮತಾಂತರಗೊಳಿಸಲಾಗಿದೆ, ಲೈಂಗಿಕ ಗುಲಾಮರನ್ನಾಗಿ ಐಸಿಸ್‌ಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಸುಳ್ಳು ಎಂದು ಪ್ರತಿಪಕ್ಷ ನಾಯಕರು ಸೇರಿದಂತೆ ಹಲವರು ಚಿತ್ರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು.

ಚಿತ್ರಕ್ಕೆ ಹಲವು ರಾಜ್ಯಗಳಲ್ಲಿ ವಿರೋಧ ಎದುರಿಸಿತು, ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರವು ಪಶ್ಚಿಮ ಬಂಗಾಳ ದಲ್ಲಿ ಚಲನಚಿತ್ರವನ್ನು ಪ್ರದರ್ಶಿಸುವುದನ್ನು ನಿಷೇಧಿಸಿತು.

ಟಾಪ್ ನ್ಯೂಸ್

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaishankar

Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್‌ ತಿರುಗೇಟು

covid

BHU; ಕೊವ್ಯಾಕ್ಸಿನ್‌ನಿಂದ ಶೇ. 33 ಜನರಿಗೆ ಅಡ್ಡಪರಿಣಾಮ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.