Shirva: ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಹಾವಳಿ


Team Udayavani, Apr 8, 2024, 12:12 PM IST

Shirva: ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಹಾವಳಿ

ಶಿರ್ವ: ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದ್ದು, ರಸ್ತೆಯಲ್ಲಿ ನಡೆದಾಡುವ ಗ್ರಾಮಸ್ಥರು, ವಿದ್ಯಾìರ್ಥಿಗಳು ಭಯಭೀತರಾಗಿದ್ದಾರೆ.

ಪರಿಸರದ ಕಾಡಿನಲ್ಲಿ ಮೂರ್‍ನಾಲ್ಕು ಚಿರತೆಗಳಿದ್ದು ರಾತ್ರಿ ವೇಳೆ ತಿರುಗಾಡುತ್ತಿವೆ. ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಭಯಭೀತರಾಗಿದ್ದು,ವಾಹನ ಸವಾರರೋರ್ವರಿಗೆ ರಾತ್ರಿ ರಸ್ತೆಯಲ್ಲಿ ಅಡ್ಡಾಡುವ ಚಿರತೆ ಕಂಡುಬಂದಿದ್ದು, ಮೊಬೈಲ್‌ನಲ್ಲಿ ಕ್ಲಿಕ್ಕಿಸಿದ್ದಾರೆ.ಪರಿಸರದ ನಾಗರಿಕರ ಸಾಕು ಪ್ರಾಣಿಗಳು ಕೂಡಾ ಕಾಣೆಯಾಗುತ್ತಿದ್ದು ನಾಗರಿಕ‌ರನ್ನು ಭಯಭೀತರನ್ನಾಗಿಸಿದೆ.

ಮನೆಯಂಗಳದಲ್ಲಿ ಜಿಂಕೆ,ನವಿಲು:

ಕುತ್ಯಾರು ಕೇಂಜ ಶ್ರೀಧರ ತಂತ್ರಿಯವರ ಒಡೆತನದ ಕಾಡಿನಲ್ಲಿ ಸುಮಾರು 15ಕ್ಕೂ ಮಿಕ್ಕಿ ಜಿಂಕೆ ಮತ್ತು ನವಿಲುಗಳಿದ್ದು, ಮೇವಿಗಾಗಿ ಕಾಡಿನಂಚಿನ ಅಡಕೆ ತೋಟದಲ್ಲಿ ಬೀಡು ಬಿಡುತ್ತಿವೆ. ಬಿಸಿಲಿನ ಬೇಗೆಗೆ ನೀರನ್ನು ಅರಸಿಕೊಂಡು ಮನೆಯಂಗಳಕ್ಕೆ ಲಗ್ಗೆ ಇಡುತ್ತಿವೆ. ನವಿಲಿನ ಹಾವಳಿಯೂ ವಿಪರೀತವಾಗಿದ್ದು,ಕೃಷಿಯನ್ನು ಹಾಳುಗೆಡವುತ್ತಿದೆ.

ರಸ್ತೆಯಲ್ಲಿ ಪ್ರತೀದಿನ ವಿವಿಧ ಶಾಲಾ ಕಾಲೇಜುಗಳಿಗೆ ಕಾಲ್ನಡಿಗೆಯಲ್ಲಿ ಹೋಗುವ ವಿದ್ಯಾರ್ಥಿಗಳು, ವಿವಿಧ ಸ್ಥಳಗಳಿಗೆ ಕೆಲಸಕ್ಕೆ ಹೋಗುವ ಪರಿಸರದ ನಾಗರಿಕರು, ವಾಹನ ಸವಾರರು ಭಯಭೀತರಾಗಿದ್ದು, ಗ್ರಾ.ಪಂ. ಆಡಳಿತ ಮತ್ತು ಅರಣ್ಯ ಇಲಾಖೆ ಸಮಸ್ಯೆಗೆ ತುರ್ತು ಪರಿಹಾರ ಒದಗಿಸಬೇಕಾಗಿದೆ.

ಅಧಿಕಾರಿಗಳು ಕೂಡಲೇ ಸ್ಪಂದಿಸಿ:

ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಪರಿಸರಕ್ಕೆ ಭೇಟಿ ನೀಡಿ,ಚಿರತೆ ಹಾವಳಿಗೆ ಬೋನು ಇರಿಸಿ ಹಾಗೂ ಜಿಂಕೆ ಮತ್ತಿತರ ಕಾಡುಪ್ರಾಣಿಗಳ ಹಾವಳಿಗೆ ಸೂಕ್ತ ಕ್ರಮ ಕೈಗೊಂಡು ನಾಗರಿಕರು ನಿರ್ಭೀತಿಯಿಂದ ನಡೆದುಕೊಂಡು ಹೋಗಲು ಅನುವು ಮಾಡಿಕೊಡಬೇಕಾಗಿದೆ. – ಕುತ್ಯಾರು ಕೇಂಜ ಶ್ರೀಧರ ತಂತ್ರಿ ,ಆಗಮ ಪಂಡಿತರು. 

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.