Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು
Team Udayavani, Apr 8, 2024, 1:28 PM IST
ರಾಮನಗರ: ಬೈಕ್ ಅಪಘಾತದಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ಸಾವನ್ನಪ್ಪಿದ ಘಟನೆ ಕನಕಪುರ ತಾಲ್ಲೂಕಿನ ಪಿಚ್ಚಿನಕೆರೆ ಬಳಿ ಸೋಮವಾರ ನಡೆದಿದೆ.
ಕೆರೆಯ ಏರಿಯ ಎದುರಿನಿಂದ ಬಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಲಾಯಿಸುತ್ತಿದ್ದ ಮತ್ತಿಕುಂಟೆ ನಿವಾಸಿ ನಾಗರಾಜು (40 ವರ್ಷ) ಸಾವನ್ನಪ್ಪಿದ್ದಾರೆ.
ಹಿಂಬದಿ ಕುಳಿತ್ತಿದ್ದ ನಾಗರಾಜು ಅವರ ಚಿಕ್ಕಮ್ಮನಿಗೆ ಗಾಯವಾಗಿದೆ. ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕನಕಪುರ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸರಿಂದ ಪರಿಶೀಲನೆ
Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ
Crime: ರಾಡ್ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ
Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ
ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ