Lok Sabha Elections; ಎಸ್‌.ಎಂ.ಕೃಷ್ಣ ಆಶೀರ್ವಾದ ಪಡೆದ ಕುಮಾರಸ್ವಾಮಿ


Team Udayavani, Apr 8, 2024, 11:05 PM IST

Lok Sabha Elections; ಎಸ್‌.ಎಂ.ಕೃಷ್ಣ ಆಶೀರ್ವಾದ ಪಡೆದ ಕುಮಾರಸ್ವಾಮಿ

ಬೆಂಗಳೂರು: ಮಂಡ್ಯ ಎನ್‌ಡಿಎ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರು ಸೋಮವಾರ ಬೆಂಗಳೂರಿನಲ್ಲಿ ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬೆಂಗಳೂರಿನ ಎಸ್‌.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರು ಕೃಷ್ಣರಿಗೆ ಶಾಲು ಹೊದೆಸಿ, ಹೂಗುತ್ಛ ನೀಡಿ ಮಾಲಾರ್ಪಣೆ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಉಭಯ ಕುಶಲೋಪರಿ ವಿಚಾರಿಸಿದ ನಾಯಕರು, ರಾಜ್ಯ ರಾಜಕಾರಣದ ಕುರಿತು ಸ್ವಲ್ಪ ಹೊತ್ತು ಚರ್ಚಿಸಿದರು.

ಮಂಡ್ಯದ ರಾಜಕೀಯ ಸನ್ನಿವೇಶದ ಕುರಿತೂ ಚರ್ಚಿಸಿದರು.

ವಿಪಕ್ಷ ನಾಯಕ ಆರ್‌.ಅಶೋಕ್‌, ಮಾಜಿ ಡಿಸಿಎಂ ಡಾ| ಸಿ.ಎನ್‌.ಅಶ್ವತ್ಥನಾರಾಯಣ, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖೀಲ್‌ ಕುಮಾರಸ್ವಾಮಿ, ಸಿ.ಎಸ್‌. ಪುಟ್ಟರಾಜು, ಡಾ| ಆಂಜಿನಪ್ಪ ಜತೆಗಿದ್ದರು. ಇತ್ತೀಚೆಗಷ್ಟೇ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಕೂಡ ಸಚಿವ ಚಲುವರಾಸ್ವಾಮಿ ಜತೆಗೆ ಎಸ್‌.ಎಂ. ಕೃಷ್ಣರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.

ಟಾಪ್ ನ್ಯೂಸ್

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

New laws: “ಜುಲೈ 1ರಿಂದ ಐಪಿಸಿ ಕಾಯ್ದೆ ಇರಲ್ಲ, ಬದಲಿಗೆ ಬಿಎನ್‌ಎಸ್‌ ಕಾಯ್ದೆ ಜಾರಿ’

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

ರಾಜೀನಾಮೆ ಮಾತೇ ಇಲ್ಲ: ಸಚಿವ ನಾಗೇಂದ್ರ

ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ: ರಾಜೀನಾಮೆ ಮಾತೇ ಇಲ್ಲ; ಸಚಿವ ನಾಗೇಂದ್ರ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

9-kodachadri

Kodachadri: ಮಳೆಯಲಿ ಕೊಡಚಾದ್ರಿ ಮಡಿಲಲಿ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

8-ipl

IPL: ಸನ್‌ ರೈಸರ್ಸ್‌ ಆದ ಡೆಕ್ಕನ್‌ ಚಾರ್ಜಸ್‌

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.