Ugadi ಫಲ ಭವಿಷ್ಯ: ಬಲಿಷ್ಠ ರಾಜನೇ ಮರಳಿ ರಾಜನಾಗುತ್ತಾನೆ

ಹೆಸರು, ಬಿಳಿಜೋಳ, ಕಡಲೆ, ಗೋಧಿ ಬಂಪರ್ ಬೆಳೆ

Team Udayavani, Apr 9, 2024, 8:58 PM IST

1-wewqeqw

ಗುಳೇದಗುಡ್ಡ : ರಾಜ ಬಲಿಷ್ಠನಾಗಿದ್ದಾನೆ. ಹೀಗಾಗಿ ಈ ಬಾರಿಯು ರಾಜನೇ ರಾಜನಾಗುವ ಯೋಗವಿದ್ದು, ರಾಜ, ಪ್ರಜೆಗಳು, ಮಂತ್ರಿ ಸೈನ್ಯ ಬಲಿಷ್ಠವಾಗಿದೆ ಎನ್ನುವ ಮತ್ತು ಈ ದೇಶದಲ್ಲಿ ಯಾವ ರಾಜನಿದ್ದಾನೋ ಅವನೇ ಮುಂದೆವರೆಯುತ್ತಾನೆ ಎಂಬ ಭವಿಷ್ಯವನ್ನು ಮಲ್ಲಿಕಾರ್ಜುನ ಗೊಬ್ಬಿ ಅವರು ಯುಗಾದಿ ಫಲ ಭವಿಷ್ಯದಲ್ಲಿ ನುಡಿದರು. ಯುಗಾದಿ ಫಲ ಭವಿಷ್ಯದ ಕೇಳಿದ ಅದೇಷ್ಟೋ ಜನರು ಈ ಬಾರಿ ಮತ್ತೆ ಮೋದಿ ಅವರು ಅಧಿಕಾರಕ್ಕೆ ಬರಲಿದ್ದಾರೆ ಎಂಬ ಮಾತುಗಳನ್ನಾಡಿದರು.

ಪಟ್ಟಣದ ಬಗೀಚ್‌ನಲ್ಲಿ ಇಲ್ಯಾಳ ಮ್ಯಾಳದವರು ಪ್ರತಿ ವರ್ಷ ಯುಗಾದಿ ಹಬ್ಬದ ನಿಮಿತ್ತ ನಡೆಸಿಕೊಂಡು ಬಂದಿರುವ ಯುಗಾದಿ ಫಲ ಭವಿಷ್ಯದಲ್ಲಿ ಭವಿಷ್ಯ ನುಡಿದು, ದೇಶದಲ್ಲಿ ಈ ವರ್ಷ ಹೆಸರು ಬಿಳಿಜೋಳ, ಕಡಲೆ, ಗೋಧಿ ಬಂಪರ್ ಬೆಳೆ ಇದೆ. ತೊಗರಿ ಸಜ್ಜೆಗೆ ಕೀಟ ಭಾದೆ ಕಾಡಲಿದೆ. ಅಲ್ಲದೇ ಎಳ್ಳು ಅತ್ಯುತ್ತಮವಾಗಿ ಬೆಳೆಯಲಿದ್ದು, ಗುಳೇದಗುಡ್ಡ ಖಣ, ಇಲಕಲ್ ಸೀರೆಯ ವ್ಯಾಪಾರ ವಹಿವಾಟು ಕುಂಠಿತ ಕಾಣಲಿದೆ. ಅಲ್ಲದೇ ಬಟ್ಟೆ ವ್ಯಾಪಾರದಲ್ಲಿ ಈ ಭಾರಿ ಗಣನೀಯ ಏರಿಕೆ ಕಾಣಲಿದ್ದು, ಬಟ್ಟೆ ವ್ಯಾಪಾರಿ ಶೆಟ್ಟಿಯು ವ್ಯಾಪಾರದಲ್ಲಿ ಭರಪೂರವಾಗಿ ತೊಡಗಿರುತ್ತಾನೆ. ಸಿಮೆಂಟ್, ಕಬ್ಬಿಣ, ಉಸುಕು ವ್ಯಾಪಾರ ಜೋರಾಗಲಿದೆ ಎಂದರು.

ಈ ಭಾರಿ ಭರಣಿ,ಆರಿದ್ರಾ, ಪುನರ್ವಸು, ಮಾಘ, ಹುಬ್ಬಾ, ಚಿತ್ತಿ ಮಳೆಗಳು ಸಂಪೂರ್ಣವಾಗಿದ್ದು, ರಾಜ್ಯ, ದೇಶದಲ್ಲಿ ಮಳೆರಾಯ ಕಣ್ತೆರೆಯಲಿದ್ದಾನೆ. ಜನರಿಗೆ ನೀರಿನ ಬವಣೆ ತಪ್ಪಲಿದ್ದು, ಹಳಸಂದಿ, ನವಣಿ ಸೇರಿದಂತೆ ಇನ್ನಿತರ ಬೆಳೆಗಳು ಉತ್ತಮವಾಗಿ ಬರಲಿವೆ ಎಂದು ಯುಗಾಧಿ ಫಲ ಭವಿಷ್ಯದಲ್ಲಿ ಭವಿಷ್ಯ ನುಡಿಯಲಾಯಿತು. ಸುಮಾರು ನೂರು ವರ್ಷಗಳಿಂದ ಪಟ್ಟಣದ ಇಲಾಳ ಮ್ಯಾಳದವರು ಯುಗಾದಿ ಫಲ ಭವಿಷ್ಯ ಹೇಳುತ್ತ ಬಂದಿದ್ದು, ಜನರು ಫಲ ಭವಿಷ್ಯ ಕೇಳಲು ತಂಡೋಪ ತಂಡವಾಗಿ ಆಗಮಿಸುತ್ತಾರೆ.

ಈ ಸಂದರ್ಭದಲ್ಲಿ ಮ್ಯಾಳದ ಮಲ್ಲಿಕಾರ್ಜುನ ಗೊಬ್ಬಿ, ನಾಗಪ್ಪ ಚಿಂದಿ, ಪ್ರಶಾಂತ ರಂಜಣಗಿ, ಶಂಕರ ರಂಜಣಗಿ, ಮಲ್ಲೇಶಪ್ಪ ಶೀಪ್ರಿ, ಶಿವು ಹುಣಸಿಮರದ, ಈರಣ್ಣ ರಂಜಣಗಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.