ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌


Team Udayavani, Apr 13, 2024, 12:40 AM IST

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ರಾಮನಗರ: ಎಚ್‌.ಡಿ. ದೇವೇಗೌಡರ ಕುಟುಂಬ ಮೊದಲಿನಿಂದಲೂ ಡಿ.ಕೆ.ಶಿವಕುಮಾರ್‌ ಮೇಲೆ ಹಗೆ ಸಾಧಿಸುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಒಕ್ಕಲಿಗರು ಈ ಬಾರಿ ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಪ್ರತಿ ಹಂತದಲ್ಲೂ ರಾಜಕೀಯ ಮಾಡಿಕೊಂಡು ಬರುತ್ತಿದ್ದಾರೆ.

ದೇವೇಗೌಡರ ಕುಟುಂಬ ಬಹಳ ಹಿಂದಿನಿಂದಲೂ ಡಿ.ಕೆ. ಶಿವಕುಮಾರ್‌ ಮೇಲೆ ಹಗೆತನ ಸಾಧಿಸುತ್ತಿದೆ. ನಮಗೆ ಆ ಭಾವನೆ ಇಲ್ಲ. ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ನಾವು ಅವರಿಗೆ ಸಹಕಾರ ನೀಡುತ್ತಾ ಬಂದಿದ್ದೇವೆ ಎಂದರು. ಕುಮಾರಸ್ವಾಮಿ ವೈಯಕ್ತಿಕವಾಗಿ ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣೆ ಬಳಿಕ ಚರ್ಚೆಗೆ ಕರೆಯಲಿ, ನಾನು ಚರ್ಚಿಸಲು ಸಿದ್ಧ ಎಂದು ತಿಳಿಸಿದರು.

 

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸ್ ಸಿಬ್ಬಂದಿಗಳಿಂದ ಪರಿಶೀಲನೆ

Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸರಿಂದ ಪರಿಶೀಲನೆ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.