Bournvita ಪ್ಯಾಕ್ ಮೇಲಿನ ಹೆಲ್ತ್ ಡ್ರಿಂಕ್ಸ್ ಪದ ತೆಗೆದುಹಾಕಿ: ಕೇಂದ್ರದ ಆದೇಶ
ಏಪ್ರಿಲ್ 10ರಂದು ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ.
Team Udayavani, Apr 13, 2024, 2:57 PM IST
ನವದೆಹಲಿ: ಬೋರ್ನ್ ವಿಟಾ ಸೇರಿದಂತೆ ಎಲ್ಲಾ ಪಾನೀಯಗಳ ಪ್ಯಾಕೇಟ್ ಮೇಲೆ ನಮೂದಿಸಲಾದ “ಹೆಲ್ತ್ ಡ್ರಿಂಕ್ಸ್”(Health Drinks) ಎಂಬ ಪದವನ್ನು ತೆಗೆದುಹಾಕುವಂತೆ ವಾಣಿಜ್ಯ ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶ ನೀಡಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಸೋಲಿನಿಂದ ಕಂಗೆಟ್ಟಿರುವ ಆರ್ ಸಿಬಿಗೆ ಮತ್ತೊಂದು ಹೊಡೆತ; ಸ್ಟಾರ್ ಆಟಗಾರ ಟೂರ್ನಿಯಿಂದ ಔಟ್!
ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ, ಸಿಆರ್ ಪಿಸಿ ಕಾಯ್ದೆ 2005ರ ಸೆಕ್ಷನ್ 14ರ ಅಡಿಯಲ್ಲಿ ವಿಚಾರಣೆ ನಡೆಸಿದ್ದು, ಎಫ್ ಎಸ್ ಎಸ್ ಕಾಯ್ದೆ 2006ರ ಮತ್ತು ಸಿಆರ್ ಪಿಸಿ ಕಾಯ್ದೆ 2005ರ ಪ್ರಕಾರ ಹೆಲ್ತ್ ಡ್ರಿಂಕ್ಸ್ ಎಂದು ವ್ಯಾಖ್ಯಾನಿಸುವಂತಿಲ್ಲ ಎಂದು ಏಪ್ರಿಲ್ 10ರಂದು ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ.
ಬೋರ್ನ್ ವಿಟಾದಲ್ಲಿ ಸಕ್ಕರೆಯ ಅಂಶ ಮಿತಿಗಿಂತ ಹೆಚ್ಚಾಗಿರುವುದನ್ನು ಎನ್ ಸಿಪಿಸಿಆರ್ ತನಿಖೆಯಲ್ಲಿ ಪತ್ತೆಹಚ್ಚಿದೆ. ಇದಕ್ಕೂ ಮೊದಲು ಸುರಕ್ಷತಾ ಮಾನದಂಡ ಮತ್ತು ಮಾರ್ಗಸೂಚಿಯನ್ನು ಅನುಸರಿಸಲು ವಿಫಲವಾದ ಹಾಗೂ ಆರೋಗ್ಯ ಪಾನೀಯ ಎಂದು ಬಿಂಬಿಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಎನ್ ಸಿಪಿಸಿಆರ್ ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ ಸೂಚಿಸಿತ್ತು.
ಪ್ರಾಧಿಕಾರದ ಪ್ರಕಾರ, ದೇಶದ ಆಹಾರ ಕಾನೂನು ಅನ್ವಯ ಹೆಲ್ತ್ ಡ್ರಿಂಕ್ಸ್ ಎಂದು ನಮೂದಿಸುವುದು ಕಾಯ್ದೆಯ ಉಲ್ಲಂಘನೆಯಾಗಿದೆ. ಆ ಪ್ರಕಾರ ವಾಣಿಜ್ಯ ಕಂಪನಿಗಳು ಡೈರಿ ಆಧಾರಿತ ಪಾನೀಯಗಳ ಪ್ಯಾಕೇಟ್ ಮೇಲೆ ಹೆಲ್ತ್ ಡ್ರಿಂಕ್ಸ್ ಎಂದು ನಮೂದಿಸುವಂತಿಲ್ಲ ಎಂದು ಸ್ಪಷ್ಪಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!
Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ
Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Share Market; ರೇಖಾ ಜುಂಜುನ್ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್