Isrel ರಕ್ಷಣೆಗೆ ಬದ್ಧರಾಗಿದ್ದೇವೆ..: ಇರಾನ್ ಗೆ ಜೋ ಬೈಡನ್ ವಾರ್ನಿಂಗ್


Team Udayavani, Apr 13, 2024, 9:30 PM IST

joe-biden

ವಾಷಿಂಗ್ಟನ್: ಇಸ್ರೇಲ್ ಮೇಲೆ ಇರಾನ್ ದಾಳಿ ಮಾಡಲು ಸನ್ನದ್ಧ ಸ್ಥಿತಿಯಲ್ಲಿರುವ ವೇಳೆ ಯುಎಸ್ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್ ಮುಂದುವರೆಯದಂತೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ನಾಗರಿಕ ಹಕ್ಕುಗಳ ಸಮ್ಮೇಳನದಲ್ಲಿ ವಾಸ್ತವ ಭಾಷಣ ಮಾಡಿದ ನಂತರ ಅವರು ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಇರಾನ್‌ಗೆ ಸಂದೇಶದ ಬಗ್ಗೆ ಪತ್ರಕರ್ತರು ಕೇಳಿದಾಗ, ದಾಳಿ ಮಾಡಬೇಡಿ ಎಂದು ಇರಾನ್ ಗೆ ಸ್ಪಷ್ಟ ಎಚ್ಚರಿಕೆ ನೀಡಿದರು. ಇಸ್ರೇಲ್ ಅನ್ನು ರಕ್ಷಿಸಲು ವಾಷಿಂಗ್ಟನ್‌ನ ಬದ್ಧತೆಯನ್ನು ಒತ್ತಿ ಹೇಳಿದರು.

“ನಾವು ಇಸ್ರೇಲ್ ರಕ್ಷಣೆಗೆ ಬದ್ಧರಾಗಿದ್ದೇವೆ. ನಾವು ಇಸ್ರೇಲ್ ಅನ್ನು ಬೆಂಬಲಿಸುತ್ತೇವೆ. ನಾವು ಇಸ್ರೇಲ್ ಅನ್ನು ರಕ್ಷಿಸಲು ಸಹಾಯ ಮಾಡುತ್ತೇವೆ ಮತ್ತು ಇರಾನ್ ಯಶಸ್ವಿಯಾಗುವುದಿಲ್ಲ” ಎಂದರು.

ಇದನ್ನೂ ಓದಿ: Iran vs Israel;ಇರಾನ್ ಮಿಲಿಟರಿ ವಶಪಡಿಸಿಕೊಂಡ ಇಸ್ರೇಲ್ ಹಡಗಿನಲ್ಲಿ 17 ಭಾರತೀಯರು

ಸುರಕ್ಷಿತ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಬೈಡನ್ ಹೇಳಿದರು, ಇರಾನ್ ಆಕ್ರಮಣವು ಶೀಘ್ರ ಆಗಬಹುದು ಎಂದು ತನ್ನ ನಿರೀಕ್ಷೆ ಎಂದರು.

ಟಾಪ್ ನ್ಯೂಸ್

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.