Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ
Team Udayavani, Apr 15, 2024, 1:23 PM IST
ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಸಮಾವೇಶ ನಡೆದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.
ರವಿವಾರ ಕಾಲೇಜು ಮೈದಾನದಲ್ಲಿ ಬಿಜೆಪಿ-ಜೆಡಿಎಸ್ ನ ಘಟಾನುಘಟಿ ನಾಯಕರು, ಲಕ್ಷಾಂತರ ಮಂದಿ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಇದರಿಂದಾಗಿ ಭಾರೀ ಪ್ರಮಾಣದ ಕಸ ಎಲ್ಲೆಂದರಲ್ಲಿ ಬಿದ್ದಿತ್ತು. ಹಾಗಾಗಿ ಇಂದು ಬೆಳ್ಳಂಬೆಳಿಗ್ಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಯದುವೀರ್ ಒಡೆಯರ್ ಕಸ ಸಂಗ್ರಹಿಸುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.
ಯದುವೀರ್ ಪತ್ನಿ ತ್ರಿಷಿಕಾ ಕುಮಾರಿ ಕೂಡ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದು, ರಾಜಮನೆತನದ ಯದುವೀರ್ ದಂಪತಿಯ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್ಗಳು ನಡೆಸುತ್ತಾರೆ: ರಾಹುಲ್
Election; ಮುಸ್ಲಿಮರಲ್ಲೂ ಮಿತ್ರರಿದ್ದಾರೆ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ಪಿಎಂ
Mumbai; ಉದ್ಧವ್ ಬಣದ ಅಭ್ಯರ್ಥಿ ಅನಿಲ್ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್ ಧ್ವಜ ಹಾರಾಟ?
Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?
Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ
ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ
Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು
Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
Bidar; ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ