Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು


Team Udayavani, Apr 15, 2024, 5:27 PM IST

marigold

ಕಳೆದ ವಾರ ತೆರೆಕಂಡಿರುವ “ಮಾರಿಗೋಲ್ಡ್‌’ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ನಿರ್ಮಾಪಕರ ಮೊಗದಲ್ಲಿ ನಗು ಮೂಡಿದೆ. ಚಿತ್ರ ನೋಡಿದವರಿಂದ ಹಣದ ಹಿಂದೆ ಹೋಗುವ ಜನರಿಗೆ ಒಳ್ಳೆಯ ಸಂದೇಶವಿದೆ ಎಂಬ ಅಭಿಪ್ರಾಯ ಬರುತ್ತಿದೆಯಂತೆ.

ಆರಂಭದಲ್ಲಿ ಸೀಮಿತ ಚಿತ್ರಮಂದಿರಗಳಲ್ಲಿ ರಿಲೀಸ್‌ ಮಾಡಿದ್ದ ವಿತರಕರು 2ನೇ ವಾರ ಮತ್ತಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ಹಾಕಿದ್ದಾರೆ. ಇದಕ್ಕೆಲ್ಲ ಕಾರಣವಾಗಿರುವುದು ಚಿತ್ರದ ಯಶಸ್ಸು ಎನ್ನುತ್ತದೆ ತಂಡ. ಆರಂಭದಲ್ಲಿ ಅರ್ಧದಷ್ಟಿದ್ದ ಕಲೆಕ್ಷನ್‌ ಈಗ ಎಂಭತ್ತರಷ್ಟು ಭರ್ತಿಯಾಗುತ್ತಿದೆಯಂತೆ. ನಿರ್ಮಾಪಕರಿಗೆ ಬೇರೆ ಬೇರೆ ಭಾಷೆಗಳಿಂದ ಡಬ್ಬಿಂಗ್‌, ರೀಮೇಕ್‌ ಬಗ್ಗೆ ವಿಚಾರಿಸಿ ಕರೆಗಳು ಬರುತ್ತಿವೆಯಂತೆ.

ಆರ್‌.ವಿ. ಕ್ರಿಯೇಶನ್ಸ್‌ನಡಿ ರಘುವರ್ದನ್‌ ಅವರ ನಿರ್ಮಾಣದ ಈ ಚಿತ್ರಕ್ಕೆ ರಾಘವೇಂದ್ರ ಎಂ. ನಾಯ್ಕ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಚಿತ್ರದಲ್ಲಿ ನಾಯಕನಾಗಿ ದಿಗಂತ್‌, ಸಂಗೀತಾ ಶೃಂಗೇರಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಪೊಲೀಸರು ಬಚ್ಚಿಟ್ಟಿದ್ದ 20 ಕೋಟಿ ಬೆಲೆಬಾಳುವ ಚಿನ್ನದ ಗಟ್ಟಿಗಳನ್ನು ತಮ್ಮದಾಗಿಸಿಕೊಳ್ಳಬೇಕೆಂದು ಹೊರಟ ನಾಲ್ವರ ಕಥೆಯನ್ನು ಈ ಚಿತ್ರ ಹೊಂದಿದೆ. ಚಿತ್ರದುರ್ಗ, ಬೆಂಗಳೂರು ಸಕಲೇಶಪುರ ಮತ್ತಿತರೆಡೆ ಚಿತ್ರಿಕರಣ ನಡೆಸಲಾಗಿದೆ.

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Sandalwood: ಕುಂಟೆಬಿಲ್ಲೆ ಮುಹೂರ್ತ

Sandalwood: ಕುಂಟೆಬಿಲ್ಲೆ ಮುಹೂರ್ತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.