ಅಹ್ಮದಾಬಾದ್‌-ದಿಲ್ಲಿ ಬುಲೆಟ್‌ ರೈಲು ಮಾರ್ಗ! 12 ಗಂಟೆಯ ಪ್ರಯಾಣ 3.5 ಗಂಟೆಗೆ ಇಳಿಕೆ!


Team Udayavani, Apr 17, 2024, 9:13 AM IST

ಅಹ್ಮದಾಬಾದ್‌-ದಿಲ್ಲಿ ಬುಲೆಟ್‌ ರೈಲು ಮಾರ್ಗ! 12 ಗಂಟೆಯ ಪ್ರಯಾಣ 3.5 ಗಂಟೆಗೆ ಇಳಿಕೆ!

ಹೊಸದಿಲ್ಲಿ: ಅಹ್ಮದಾಬಾದ್‌- ಮುಂಬಯಿ ಬುಲೆಟ್‌ ರೈಲು ಕಾರ್ಯಾಚರ ಣೆಯ ಮುನ್ನವೇ ಸರಕಾರವು, ಅಹ್ಮದಾಬಾದ್‌-ದಿಲ್ಲಿ ಬುಲೆಟ್‌ ರೈಲು ಮಾರ್ಗ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆಸಿದೆ. ಈ ಯೋಜನೆಯಿಂದ ಅಹ್ಮದಾಬಾದ್‌ - ದಿಲ್ಲಿ ನಡು ವಿನ 12 ಗಂಟೆಯ ಪ್ರಯಾಣದ ಸಮಯವು 3.5 ಗಂಟೆಗೆ ಇಳಿಕೆಯಾಗಲಿದೆ.

ಈ ರೈಲು ಯೋಜನೆಯ ಸಮಗ್ರ ವರದಿ ಯನ್ನು ರೈಲ್ವೇ ಇಲಾಖೆ ಅಂತಿಮ ಗೊಳಿಸಿದೆ. ಈ ಮಾರ್ಗದಲ್ಲಿ ಹಿಮ್ಮತ್‌ ನಗರ, ಉದಯಪುರ್‌, ಭಿಲ್ವಾರಾ, ಚಿತ್ತೋ ರ್‌ಗಢ್‌, ಅಜ್ಮೀರ್, ಕಿಶನ್‌ಗಢ್‌, ಜೈಪುರ್‌, ರೇವಾಡಿ ಮತ್ತು ಮನೇಸರ್‌ ನಿಲ್ದಾಣಗಳಿರಲಿವೆ. ರಾಷ್ಟ್ರೀಯ ಹೈ ಸ್ಪೀಡ್‌ ರೈಲು ನಿಗಮ(ಎನ್‌ಎಚ್‌ಆರ್‌ ಸಿ)ವು 2020ರ ಸೆಪ್ಟಂಬರ್‌ನಲ್ಲೇ ಈ ಮಾರ್ಗದ ವಿನ್ಯಾಸವನ್ನು ಅಂತಿಮ ಗೊಳಿಸಿದೆ. ಮುಂದಿನ ಕಾರ್ಯ ನಡೆಸಲು ಕೇಂದ್ರದ ಒಪ್ಪಿಗೆಗಾಗಿ ಕಾಯಲಾಗುತ್ತಿದೆ.

ಅಹ್ಮದಾಬಾದ್‌-ದಿಲ್ಲಿ ನಡುವೆ ಸುಮಾರು 900 ಕಿ.ಮೀ. ಎಲೆವೇಟೆಡ್‌ ಕಾರಿಡಾರ್‌(ಎತ್ತರಿಸಿದ ಮಾರ್ಗ) ಇರಲಿದೆ. ಇದರಿಂದ ಪ್ರಯಾ ಣದ ಅವಧಿಯಲ್ಲಿ 9 ಗಂಟೆ ಉಳಿತಾ ಯವಾಗಲಿದೆ. ಈಗಾಗಲೇ ಇರುವ ರೈಲು ಮಾರ್ಗಗುಂಟ ಈ ಬುಲೆಟ್‌ ರೈಲು ಮಾರ್ಗ ನಿರ್ಮಾಣವಾಗಲಿದೆ.

ಇದನ್ನೂ ಓದಿ: Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

ಟಾಪ್ ನ್ಯೂಸ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.