Ram navami: ಬೆಲೆ ಏರಿಕೆಯ ಮಧ್ಯೆ ಹೂ, ಹಣ್ಣು ಭರ್ಜರಿ ಖರೀದಿ


Team Udayavani, Apr 17, 2024, 10:13 AM IST

Ram navami: ಬೆಲೆ ಏರಿಕೆಯ ಮಧ್ಯೆ ಹೂ, ಹಣ್ಣು ಭರ್ಜರಿ ಖರೀದಿ

ಬೆಂಗಳೂರು: ನಗರದಲ್ಲಿ ಬುಧವಾರ ಅದ್ಧೂರಿಯಿಂದ ರಾಮನವಮಿ ಆಚರಿಸಲು ಜನ ಮುಂದಾಗಿದ್ದು, ಎಲ್ಲೆಡೆ ರಾಮನಾಮ ಸ್ಮರಣೆ ಮನೆ ಮಾಡಿದೆ.

ಮಂಗಳವಾರ ಮುಂಜಾನೆ ನಗರದ ಪ್ರಮುಖ ಮಾರುಕಟ್ಟೆಗಳಾದ ಕೆ.ಆರ್‌. ಮಾರುಕಟ್ಟೆ, ಗಾಂಧಿ ಬಜಾರ್‌, ಯಶವಂತ ಪುರ, ಮಲ್ಲೇಶ್ವರಂ, ಕೆ.ಆರ್‌. ಪುರಂ ಸೇರಿದಂತೆ ನಗರದ ಪ್ರಮುಖ ಮಾರು ಕಟ್ಟೆಗಳಲ್ಲಿ ಜನರು ಲಗ್ಗೆಯಿಟ್ಟು ಅಗತ್ಯ ವಸ್ತುಗಳನ್ನು ಖರೀದಿಸುವ ದೃಶ್ಯಗಳು ನಗರದೆಲ್ಲಡೆ ಕಂಡು ಬಂದವು. ಮಾರುಕಟ್ಟೆ ಯಲ್ಲಿ ರಾಮನ ಹಬ್ಬಕ್ಕೂ ಮಾವಿನ ತೋರಣ ಕಟ್ಟುವ ಹಿನ್ನೆಲೆಯಲ್ಲಿ ಮಾವು -ಬೇವು ಎಲೆ ಹಾಗೂ ಪಾನಕ ಮಾಡಲು ಬೇಕಾದ ಕರಬೂಜ, ನಿಂಬೆಹಣ್ಣು ಹಾಗೂ ಕೋಸಂಬರಿಗೆ ಬೇಕಾದ ಸೌತೆಕಾಯಿಗೆ ಹೆಚ್ಚು ಬೇಡಿಕೆ ಇತ್ತು.

ಹಣ್ಣಿನ ಬೆಲೆ ಏರಿಕೆ ಬಿಸಿ: ಮಳೆ ಹಾಗೂ ನೀರಿನ ಕೊರತೆಯಿಂದ ಹೂವು ಹಾಗೂ ತರಕಾರಿ, ಹಣ್ಣುಹಂಪಲುಗಳ ಬೆಲೆ ಏರಿಕೆ ಯಾಗಿದ್ದು, ಮಂಗಳವಾರ ಹಬ್ಬದಅಂಗವಾಗಿ ಕೆ.ಜಿ.ಹಣ್ಣಿನ ದರ ಕನಿಷ್ಠ 10 ರೂ.ನಿಂದ 30 ರೂ.ವರೆಗೆ ಏರಿಕೆಯಾಗಿದೆ. ಒಂದು ಕೆ.ಜಿ.ಕರಬೂಜ ಹಣ್ಣು 60 ರೂ. ನಿಂದ 70 ರೂ., ನಿಂಬೆಹಣ್ಣು 20 ರೂ.ಗೆ 3 ಹಣ್ಣು, ಸೌತೆಕಾಯಿ ಒಂದಕ್ಕೆ 10 ರಿಂದ 20 ರೂ., ದ್ರಾಕ್ಷಿ ಕೆ.ಜಿ.ಗೆ 100 ರೂ., ಬಾಳೆ ಹಣ್ಣು 50ರಿಂದ 60 ರೂ. ನಂತೆ ಮಾರಾಟ ವಾಗುತ್ತಿತ್ತು. ಒಂದು ಕಂತೆ ಮಾವಿನ ಎಲೆಗೆ 20 ರೂ. ದರವಿದೆ.

ಹೂವಿನ ಬೆಲೆ ದುಬಾರಿ: ಯುಗಾದಿ ಯಿಂದ ಹೂವಿನ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಚಿಲ್ಲರೆ ಮಾರಾಟಗಾರರು ಕೆ.ಜಿ. ಸೇವಂತಿಗೆ ಹೂವಿಗೆ 300-350 ರೂ., ಗುಲಾಬಿ 250-300ರೂ., ಒಂದು ಮೊಳ ಮಲ್ಲಿಗೆ ಹೂವು 30 ರೂ.ಗೆ ಮಾರಾಟ ವಾಗುತ್ತಿತ್ತು. ಕೆ.ಆರ್‌. ಮಾರುಕಟ್ಟೆಯಲ್ಲಿ ಮಲ್ಲಿಗೆ 300 ರೂ., ಸುಗಂಧ ರಾಜ್‌ 180 ರೂ., ಸೇವಂತಿ 250-300 ರೂ., ಗುಲಾಬಿ 160 ರೂ., ಕನಕಾಂಬರ 600 ರೂ.ಗೆ ಮಾರಾಟವಾಗಿದೆ.

ಎಲ್ಲೆಲ್ಲಿ ವಿಶೇಷ ಪೂಜೆ?: ಶಂಕರ್‌ ಮಠದಲ್ಲಿ ಬೆಳಗ್ಗೆ 9ಕ್ಕೆ ರಾಮತಾರಕ ಹೋಮ, ಶಾರದಾ ಭಜನಾ ಮಂಡಳಿಯಿಂದ ಭಜನೆ, ಶ್ರೀರಾಮ ಸೇವಾ ಮಂಡಳಿಯಿಂದ ವಿಶೇಷ ಪಂಚಾಮೃತ ಅಭಿಷೇಕ, ಜಯನಗರದ ಜಯರಾಮ ಸೇವಾ ಮಂಡಳಿಯಿಂದ ವಿಶೇಷ ಪೂಜೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ: ರಾಘವೇಂದ್ರ ಸೇವಾ ಸಮಿತಿಯಿಂದ ಶ್ರೀರಾಮನವಮಿ ಪ್ರಯುಕ್ತ ಬುಧವಾರ ಸಂಜೆ 6.30ಕ್ಕೆ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ದಿವ್ಯಾ ಗಿರಿಧರ್‌ ಅವರಿಂದ “ರಾಮ ರಾಮ ಎನ್ನಿರೋ’ ಶೀರ್ಷೀಕೆಯಡಿ ವಿಶೇಷ ದಾಸವಾಣಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಯರಾಮ ಸೇವಾ ಮಂಡಳಿಯಿಂದ ಜಯನಗರ ಸಂಜೆ 5.30ಕ್ಕೆ ವಿ. ಎಸ್‌.ಪಿ. ಪಳನಿವೇಲು ಅವರಿಂದ ನಾಗಸ್ವರ ವಾದನ ಕಾರ್ಯಕ್ರಮ ನಡೆಯಲಿದೆ.

ಟಾಪ್ ನ್ಯೂಸ್

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.