Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ


Team Udayavani, Apr 19, 2024, 6:45 PM IST

4-udupi

ಉಡುಪಿ: ತೋನ್ಸೆ ಪೈ ಕುಟುಂಬದಲ್ಲಿ ಜನಿಸಿದ ರಮಾಬಾಯಿ ಕೊಚ್ಚಿಕಾರ್‌ ಪೈ (86) ಎ.11ರಂದು ಅಮೆರಿಕದ ಲಾಸ್‌ ಏಂಜೆಲಿಸ್‌ನಲ್ಲಿ ನಿಧನ ಹೊಂದಿದರು.

ಮೃತರು ಪತಿ ರಘುರಾಮ ಕೊಚ್ಚಿಕಾರ್‌ ಪೈ, ಪುತ್ರ ಪ್ರಸನ್ನಕುಮಾರ್‌ ಪೈ, ಸೊಸೆ ಸಬಿತಾ ಪೈ, ಪುತ್ರಿ ಡಾ| ಉದಯಾ ಕಾಮತ್‌ ಅವರನ್ನು ಅಗಲಿದ್ದಾರೆ.

ಇನ್ನೋರ್ವ ಪುತ್ರಿ ವಿದ್ಯಾಲಕ್ಷ್ಮೀ ಜೋಷಿಯವರು ಇತ್ತೀಚಿಗಷ್ಟೇ ನಿಧನ ಹೊಂದಿದ್ದರು. ತೋನ್ಸೆ ಅನಂತ ಪೈಯವರ ಹಿರಿಯ ಪುತ್ರ ತೋನ್ಸೆ ಪುರುಷೋತ್ತಮ ಅನಂತ ಪೈ, ಸುಂದರಿ ಬಾಯಿಯವರ ಪುತ್ರಿಯಾದ ರಮಾಬಾಯಿಯವರು ಚಿಕ್ಕವರಿರುವಾಗಲೇ ತಂದೆ ತಾಯಿಯರನ್ನು ಕಳೆದುಕೊಂಡಿದ್ದರಿಂದ ಚಿಕ್ಕಪ್ಪಂದಿರಾದ ಟಿ. ಉಪೇಂದ್ರ ಪೈ ಮತ್ತು ಡಾ| ಟಿಎಂಎ ಪೈಯವರ ಆಶ್ರಯದಲ್ಲಿ ಮಣಿಪಾಲದಲ್ಲಿ ಬೆಳೆದರು. ಎಂಜಿಎಂ ಕಾಲೇಜಿನ ಹಳೇ ವಿದ್ಯಾರ್ಥಿಯಾಗಿರುವ ರಮಾಬಾಯಿ, ಪ್ರತಿದಿನ ಪಾರಾಯಣ ಪಠಿಸುತ್ತಿದ್ದರು.

1981ರಲ್ಲಿ ರಮಾಬಾಯಿಯವರು ಅಮೆರಿಕಕ್ಕೆ ಹೋಗಿ ನೆಲೆಸಿದರು. ಪತಿ ರಘುರಾಮ್‌ ಪೈಯವರು ಹೆಸರಾಂತ ಎಂಜಿನಿಯರ್‌ ಆಗಿದ್ದು ಖಾಸಗಿ ಕಂಪೆನಿಗಳಲ್ಲಿ ಸೇವೆ ಸಲ್ಲಿಸಿದ್ದರು.

ರಮಾಬಾಯಿಯವರ ಸಹೋದರ ಡಾ| ವಿಟ್ಠಲ ಟಿ. ಪೈ, ಅಳಿಯಂದಿರಾದ ಡಾ| ರಾಮದಾಸ ಕಾಮತ್‌ ಮತ್ತು ರವೀಂದ್ರನಾಥ ಜೋಷಿ ಅಮೆರಿಕದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಮಾಬಾಯಿಯವರಿಗೆ ಎ. 17ರಂದು ಅಂತಿಮ ನಮನ ಸಲ್ಲಿಸಲಾಗುತ್ತದೆ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.