Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ


Team Udayavani, Apr 17, 2024, 4:32 PM IST

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ಮಹಾನಗರ: ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನೀರಿನ ಪ್ರಮಾಣ ದಿನದಿಂದ ದಿನ ಮೀನುಗಾರಿಕೆಗೂ ಎದುರಾದಕ್ಕೆ ಕಡಿಮೆಯಾಗುತ್ತಿದ್ದಂತೆ ನೀರನ್ನು ಆಶ್ರಯಿಸುತ್ತಿರುವ ವಿವಿಧ ಭಾಗಗಳಿಗೆ ಸಂಕಷ್ಟ ಎದುರಾಗುವ ಸೂಚನೆ ಲಭ್ಯವಾಗುತ್ತಿದೆ. ಈ ಪೈಕಿ ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್‌ಗಳು ಹಾಗೂ ಇದಕ್ಕೆ ಪೂರಕವಾಗಿ ಕೆಲಸ ಮಾಡುವ ಮಂಜುಗಡ್ಡೆ ಘಟಕಗಳು ನೀರಿನ ಲಭ್ಯತೆಯ ನಿರೀಕ್ಷೆಯಲ್ಲಿದ್ದು ಸದ್ಯ ಟ್ಯಾಂಕರ್‌ಗೆ ಮೊರೆ ಇಡಲಾಗುತ್ತಿದೆ.

ಮೀನುಗಾರಿಕೆ ಬಂದರು ವ್ಯಾಪ್ತಿಗೆ ಪಾಲಿಕೆ ವತಿಯಿಂದ ನೀರು ಈ ಹಿಂದೆ ನಿರಂತರವಾಗಿ ಬರುತ್ತಿತ್ತು. ಪ್ರತೀ ಡೀಸೆಲ್‌ ಬಂಕ್‌ನಲ್ಲಿ
ಬೋಟ್‌ಗಳಿಗೆ ಬೇಕಾಗುವ ನೀರು ಕೂಡ ಸಿಗುತ್ತಿತ್ತು. ಆದರೆ ಇತ್ತೀಚೆಗೆ ಇದೂ ಸ್ಥಗಿತವಾಗಿ, ಟ್ಯಾಂಕರ್‌ ಮೂಲಕವೇ ನೀರಿಗೆ
ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಟ್ಯಾಂಕರ್‌ ನೀರಿನ ಬೆಲೆಯಲ್ಲಿಯೂ ಏರಿಕೆ ಆಗುತ್ತಿರುವ ಕಾರಣದಿಂದ ಇದು
ಮೀನುಗಾರರಿಗೆ ಹೊರೆಯಾಗುತ್ತಿದೆ.

ಈ ಮಧ್ಯೆ ತೆರೆದ ಬಾವಿಗಳು ಬತ್ತಿರುವುದರಿಂ  ಮಂಜುಗಡ್ಡೆ ಘಟಕಗಳು (ಐಸ್‌ ಪ್ಲಾಂಟ್‌) ನೀರಿಗಾಗಿ ಹಣ ಕೊಡುವ
ಪರಿಸ್ಥಿತಿಯಲ್ಲಿದೆ. ಮಂಗಳೂರಿನಲ್ಲಿ 65ಮಂಜುಗಡ್ಡೆ ಘಟಕಗಳಿವೆ. ಪಾಲಿಕೆ ನೀರು ನಿರಂತರವಾಗಿ ಸಿಗದ ಕಾರಣದಿಂದ
ಟ್ಯಾಂಕರ್‌ ನೀರನ್ನೇ ಅವಲಂಬಿಸಿರುವ  ಘಟಕಗಳ ಮಾಲಕರು ಈಗ ನಷ್ಟದ ಭೀತಿಯಿಂದ ತಾತ್ಕಾಲಿಕವಾಗಿ ಘಟಕ
ಬಂದ್‌ ಮಾಡುವ ಯೋಚನೆಯನ್ನೂ ಮಾಡಿದ್ದಾರೆ.

ಅಕ್ಟೋಬರ್‌ನಲ್ಲಿ ಮೀನಿನ ಬರ ಎದುರಾಗಿತ್ತು. ಶೇ.70ರಷ್ಟು ಬೊಟ್‌ಗಳು ಕಡಲಿಗಿಳಿ ದೆ ಲಂಗರು ಹಾಕಿದ್ದವು. ಆಗ
ಮಂಜುಗಡ್ಡೆ ಘಟಕಗಳಿಗೆ ಕೆಲಸ ಇರಲಿಲ್ಲ. ಈಗ ಬೋಟ್‌ಗಳು ಮೀನುಗಾರಿಕೆಗೆ ತೆ ಳುತ್ತಿವೆ. ಆಳ ಸಮುದ್ರ ಮೀನುಗಾರಿಕೆಗೆ
ಹೋಗುವಾಗ ಬೋಟ್‌ಗಳು 10-15 ಟನ್‌ ನಷ್ಟು ಮಂಜುಗಡ್ಡೆ ಕೊಂಡೊಯ್ಯುತ್ತವೆ. ವಿದ್ಯುತ್‌ ದರ ಏರಿಕೆ, ಕಾರ್ಮಿಕರ ಸಮಸ್ಯೆ ಎದುರಿಸಿದ್ದ ಮಂಜುಗಡ್ಡೆ ಘಟಕಗಳು ಈಗ ನೀರಿನ ಸಮಸ್ಯೆ ಎದುರಿಸುತ್ತಿವೆ.

ಟ್ಯಾಂಕರ್‌ ನೀರೇ ಆಶ್ರಯ

ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರಿಕೆ ಬೋಟ್‌ ಗಳಿಗೆ 6 ಸಾವಿರ ಲೀ. ನೀರು ಬೇಕು. ಮೊದಲು ಪಾಲಿಕೆ ನೀರು ಸಿಗುತ್ತಿದ್ದರೂ ಈಗ ಅದು ಸಮರ್ಪಕವಾಗಿ ಸಿಗುತ್ತಿಲ್ಲ. ಹೀಗಾಗಿ ಟ್ಯಾಂ ರ್‌ ಮೂಲಕವೇ ನೀರು ಪಡೆಯಲಾಗುತ್ತಿದೆ. ಇದು ಮೀನುಗಾರರಿಗೆ ದೊಡ್ಡ ಹೊರೆ. – ಮೋಹನ್‌ ಬೆಂಗ್ರೆ, ಮೀನುಗಾರ ಮುಖಂಡರುಟ್ಯಾಂಕರ್‌ ನೀರು-ಐಸ್‌ ಘಟಕಕ್ಕೆ ಹೊರೆ!
‌ ಸಮುದ್ರ ಮೀನುಗಾರಿಕೆಗೆ ಹೋಗುವಾಗ ಬೋಟ್‌ಗಳು 10-15 ಟನ್‌ ನಷ್ಟು ಮಂಜುಗಡ್ಡೆ ಕೊಂಡೊಯ್ಯುತ್ತವೆ. ವಿದ್ಯುತ್‌ ದರ ಏರಿಕೆ, ಕಾರ್ಮಿಕರ ಸಮ ಸ್ಯೆ ಎದುರಿಸಿದ್ದ ಮಂಜುಗಡ್ಡೆ ಘಟಕಗಳು ಈಗ ನೀರಿನ ಸಮಸ್ಯೆ ಎದುರಿಸುತ್ತಿವೆ.

ಟಾಪ್ ನ್ಯೂಸ್

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.