Anantnag-Rajouri; ಸ್ಪರ್ಧೆಯಿಂದ ಹಿಂದೆ ಸರಿದ ಗುಲಾಂ ನಬಿ ಆಜಾದ್
Team Udayavani, Apr 17, 2024, 8:59 PM IST
ಶ್ರೀನಗರ: ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಸಂಸ್ಥಾಪಕ ಗುಲಾಂ ನಬಿ ಆಜಾದ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.
ಮಾಜಿ ಕಾಂಗ್ರೆಸ್ ನಾಯಕನನ್ನು ಅನಂತನಾಗ್-ರಾಜೌರಿ ಸಂಸದೀಯ ಕ್ಷೇತ್ರದ ಅಭ್ಯರ್ಥಿಯಾಗಿ ಡಿಪಿಎಪಿ ನಾಮನಿರ್ದೇಶನ ಮಾಡಿತ್ತು. ಅನಂತನಾಗ್ನಲ್ಲಿ ಬುಧವಾರ ನಡೆದ ಸಭೆಯಲ್ಲಿ ಗುಲಾಂ ನಬಿ ಆಜಾದ್ ಅವರು ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಏಪ್ರಿಲ್ 2 ರಂದು, ಮಾಜಿ ಕೇಂದ್ರ ಸಚಿವ ಆಜಾದ್ ಅನಂತನಾಗ್-ರಜೌರಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮನಿರ್ದೇಶನಗೊಂಡಿದ್ದರು. ಕಾಶ್ಮೀರದ ಹೈ ವೋಲ್ಟೇಜ್ ಕ್ಷೇತ್ರ ಎಂದು ಪರಿಗಣಿಸಲಾಗಿತ್ತು.
ಡಿಪಿಎಪಿಯ ಅಭ್ಯರ್ಥಿಯಾಗಿ ಆಜಾದ್ ಅವರು ಪಿಡಿಪಿ ನಾಯಕಿ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಇಂಡಿ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ನ್ಯಾಷನಲ್ ಕಾನ್ಫರೆನ್ಸ್ನ ಹಿರಿಯ ನಾಯಕ ಮಿಯಾನ್ ಅಲ್ತಾಫ್ ಅಹ್ಮದ್ ಅವರನ್ನು ಎದುರಿಸಬೇಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್