KKR ಸೋಲಿನ ಮೇಲೆ ಬರೆ : ಶ್ರೇಯಸ್ ಅಯ್ಯರ್ಗೆ 12 ಲಕ್ಷ ರೂ. ದಂಡ
Team Udayavani, Apr 18, 2024, 12:22 AM IST
ಕೋಲ್ಕತಾ: ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ ಸೋಲಿನ ಮೇಲೆ ಬರೆ ಬಿದ್ದಿದೆ. ರಾಜಸ್ಥಾನ್ ವಿರುದ್ಧದ ಪಂದ್ಯದ ವೇಳೆ ಓವರ್ ರೇಟ್ ಕಾಯ್ದುಕೊಳ್ಳಲು ವಿಫಲರಾದ ಕಾರಣಕ್ಕೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
“ಪ್ರಸಕ್ತ ಸೀಸನ್ನಲ್ಲಿ ಕೆಕೆಆರ್ ಓವರ್ ಗತಿ ಕಾಯ್ದುಕೊಳ್ಳಲು ವಿಫಲ ವಾದ ಮೊದಲ ನಿದರ್ಶನ ಇದಾ ಗಿದೆ. ಇದ ರಂತೆ ಐಪಿಎಲ್ ನಿಯಮಾನು ಸಾರ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ 12 ಲಕ್ಷ ರೂ. ದಂಡ ಹೇರ ಲಾಗಿದೆ’ ಎಂದು ಐಪಿಎಲ್ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ