Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ


Team Udayavani, Apr 18, 2024, 9:10 AM IST

4-uv-fusion

ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ, ಸಾಂಸ್ಕೃತಿಕ, ಆರ್ಥಿಕ ಅಥವಾ ರಾಜಕೀಯ  ಕ್ಷೇತ್ರ, ಹೀಗೆ ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ ಮಹಿಳೆಯರು.

ಅಷ್ಟೆ ಅಲ್ಲ ಮನೆಯಲ್ಲಿ ಒಬ್ಬ ತಾಯಿಯಾಗಿ, ಗಂಡನಿಗೆ ಹೆಂಡತಿಯಾಗಿದ್ದುಕೊಂಡು ಮನೆಯ ಸಂಸಾರವನ್ನು ನಿಭಾಯಿಸುವುದರಲ್ಲಿ ಹಿಂದೇಟು ಹಾಕಿಲ್ಲ. ಕೇವಲ ಸೂರಿನ ಅಡಿಯ ಕೆಲಸಕ್ಕೆ ಸೀಮಿತವಾಗಿದ್ದ ಮಹಿಳೆ ಇಂದು ಎಲ್ಲ  ಕ್ಷೇತ್ರಗಳಲ್ಲಿಯೂ ಕೂಡ ಸಾಧನೆ ಮಾಡುತ್ತಿರುವಂತಹದ್ದು ಸಂತಸದ ವಿಷಯ.

ಆದರೆ ಮಹಿಳೆ ಪ್ರಸ್ತುತ ಸಂದರ್ಭದಲ್ಲಿ ವೈಜ್ಞಾನಿಕವಾಗಿ ತಾಂತ್ರಿಕವಾಗಿ ಶೈಕ್ಷಣಿಕವಾಗಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದರೂ ಕೂಡ ಆ ಸಾಧನೆ ಪೈಕಿಯಲ್ಲಿರುವಂತಹದ್ದು ಕೇವಲ ಕೆಲವೇ ಕೆಲವು ಹೆಣ್ಣು ಮಕ್ಕಳು ಮಾತ್ರ.

ಅನೇಕ ಹೆಣ್ಣು ಮಕ್ಕಳ ಸ್ಥಿತಿ ಇಂದು ಕೆಟ್ಟ ವಿಕೃತ ಮನಸ್ಸುಗಳ ಕೈಗೆ ಸಿಕ್ಕಿ ಅತ್ಯಾಚಾರ ಮಾಡುವುದು, ಆಸಿಡ್‌ ದಾಳಿ ಮಾಡುವುದು, ಬಾಲ್ಯ ವಿವಾಹ ಮಾಡುವುದು, ವರದಕ್ಷಿಣೆ ಕಿರುಕುಳ ನೀಡುವುದು, ಲೈಂಗಿಕ ದೌರ್ಜನ್ಯ ಎಸಗುವುದು ಹಾಗೂ ಇನ್ನಿತರ ಕೌಟುಂಬಿಕ ಕಲಹಗಳಿಗೆ ಹೆಣ್ಣನ್ನೇ ಗುರಿಯಾಗಿಸಿಕೊಂಡು ಚಿತ್ರ ಹಿಂಸೆ ಕೊಡುತ್ತಿರುವಂತಹ ಸನ್ನಿವೇಶಗಳನ್ನು ನಾವು ಇಂದು ನೋಡಬಹುದು.

ಭ್ರೂಣ ಹತ್ಯೆಗಳ ಸಂಖ್ಯೆಯು ಕೂಡ ಇತ್ತೀಚಿಗೆ ಹೆಚ್ಚಾಗುತ್ತದೆ. ಅಷ್ಟೆಲ್ಲ ನೋವಿನಲ್ಲಿಯೂ ಹೆಣ್ಣು ಒಳ್ಳೆಯದನ್ನೇ ಬಯಸುತ್ತಾಳೆ. ಇದು ಅವಳಲ್ಲಿರುವ ಮಮತೆಯ ಗುಣ. ಪ್ರಸ್ತುತ ದಿನಗಳಲ್ಲಿ ದೇಶದಲ್ಲಿ ಕೇವಲ ಒಂದಷ್ಟು ಮಹಿಳೆಯರು ಸಾಧನೆ ಮಾಡಿದರಷ್ಟೇ ಸಾಲದು ಪ್ರತಿಯೊಂದು ಹೆಣ್ಣು ಮಗುವಿಗೂ ಯಾವುದೇ ರೀತಿಯ ಜೀವ ಭಯವಿಲ್ಲದೆ ನಿರ್ಭಯವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ತಾನೇ ಸ್ವಂತ ನಿರ್ಧಾರದ ಮೂಲಕ ಸ್ವಾವಲಂಬಿಯಾಗಿ ನಿಲ್ಲುವಂತಹ ಅವಕಾಶವನ್ನು ಈ ಸಮಾಜ ನೀಡಬೇಕು ಆಗ ಮಾತ್ರ ಹೆಣ್ಣು ಮಕ್ಕಳು ಮತ್ತಷ್ಟು ಸಮಾಜದ ಮುಂದೆ ಬಂದು ಸಾಧನೆ ಮಾಡಲು ಸಾಧ್ಯ.

ಪ್ರಪಂಚದಲ್ಲಿ ಹಾಗೂ ನಮ್ಮ ದೇಶದಲ್ಲಿ ಅನೇಕ ಅತ್ಯಾಚಾರಗಳ ಘಟನೆಗಳು ಹೆಚ್ಚಾಗುತ್ತಿವೆ. ಇಂತಹ ಸನ್ನಿವೇಶಗಳಲ್ಲಿ ಕೇವಲ ಹೋರಾಟಗಳನ್ನಷ್ಟೇ ಮಾಡಿ ಸುಮ್ಮನಾದರೆ ಆ ಹೆಣ್ಣು ಮಗುವಿಗೆ ನ್ಯಾಯ ದೊರೆತಂತಾಗುವುದಿಲ್ಲ, ತಪ್ಪು ಮಾಡಿದವನಿಗೆ ಕಠಿಣ ಶಿಕ್ಷೆಯನ್ನು ನೀಡಿದಾಗ ಮಾತ್ರ ಮುಂದೆ ಮತ್ಯಾರು ಆ ರೀತಿಯ ತಪ್ಪುಗಳನ್ನು ಮಾಡಲು ಬರುವುದಿಲ್ಲ, ಶೋಷಣೆಗಳ ಸರಮಾಲೆಗಳನ್ನು ಹೊತ್ತಿರುವಂತಹ ಹೆಣ್ಣನ್ನು ಗುಡಿ ಗೋಪುರಗಳ ಮುಂದೆ ತಾಯಿ ಎಂದು ಪೂಜಿಸಿದರೆ ಏನು ಅರ್ಥವಿರುವುದಿಲ್ಲ ಅವಳಿಗೆ ಸಮಾನತೆಯನ್ನು ಒದಗಿಸಿಕೊಡಬೇಕು ಸಮಾಜದಲ್ಲಿ ಯಾವುದೇ ರೀತಿಯ ಭಯವಿಲ್ಲದೆ ಧೈರ್ಯವಾಗಿ ಎಲ್ಲಾ ರೀತಿಯ ಸಮಸ್ಯೆಗಳನ್ನ ಭೇದಿಸಿ ನಿಲ್ಲುವಂತಹ ಶಕ್ತಿ ಅವಳಿಗೆ ಪ್ರಕೃತಿದತ್ತವಾಗಿ ದೊರೆತ್ತಿದ್ದರೂ ಕೂಡ ಸಮಾಜದಿಂದಲೂ ಪ್ರೋತ್ಸಾಹ ಬೇಕೆ ಬೇಕು.

-ಅಂಬಿಕಾ ಬಿ.ಟಿ.

ಹಾಸನ

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

6-uv-fusion

Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.