Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Team Udayavani, Apr 18, 2024, 12:08 PM IST
ಶಿವಮೊಗ್ಗ: ಈ ಬಾರಿ ಅರ್ಜುನನ ಎದುರಿಗೆ ಭೀಷ್ಮ ಇದ್ದಾನೆ. ಅರ್ಜುನನ ರಥದಲ್ಲಿ ಕೃಷ್ಣ ಇದ್ದಾನೆ. ಆದರೆ ಭೀಷ್ಮ ಕೃಷ್ಣನ ಪೋಟೋ ಇಟ್ಟುಕೊಂಡಿದ್ದಾನೆ ಎಂದು ಋಷಿಕುಮಾರ ಸ್ವಾಮೀಜಿ ಹೇಳಿದರು.
ಶಿವಮೊಗ್ಗ ಲೋಕಸಭಾ ಕಣವನ್ನು ಕುರುಕ್ಷೇತ್ರ ಯುದ್ಧಕ್ಕೆ ಹೋಲಿಸಿದ ಅವರು ಬಿ.ವೈ.ರಾಘವೇಂದ್ರ ಅವರನ್ನು ಅರ್ಜುನನಿಗೆ ಮತ್ತು ಕೆ.ಎಸ್ ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದರು.
ಭೀಷ್ಮ ಶರಪಂಜರದ ಮೇಲೆ ಮಲಗುವ ಸಾಧ್ಯತೆಯಿದೆ. ಧರ್ಮ ಶಾಸ್ತ್ರ ಧರ್ಮವಾಗಿ ಯುದ್ದ ಮಾಡುವಂತೆ ಹೇಳುತ್ತದೆ. ಧರ್ಮದ ಜೊತೆಯಲ್ಲಿ ಇದ್ದವರು ಅಧರ್ಮವಾಗಿ ನಡೆದು ಕೊಳ್ಳುತ್ತಿದ್ದಾರೆ. ಧರ್ಮ ಯುದ್ದದಲ್ಲಿ ಅರ್ಜುನನಿಗೆ ಜಯ ಸಿಕ್ಕೆ ಸಿಗುತ್ತದೆ ಎಂದು ಋಷಿಕುಮಾರ ಸ್ವಾಮೀಜಿ ಹೇಳಿದರು.
ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಸುವಾಗ ನಾನು ಬರುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !
Sagara; ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ
Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
MUST WATCH
ಹೊಸ ಸೇರ್ಪಡೆ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ
Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !
Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ