Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ


Team Udayavani, Apr 23, 2024, 6:26 PM IST

increase-in-number-of-crime-cases-after-congress-came-minister-joshi

ಧಾರವಾಡ: ಭಯೋತ್ಪಾದನೆ ಮತ್ತು ಕೋಮುವಾದ ಒಂದೇ ನಾಣ್ಯದ ಎರಡು ಮುಖ. ಇದನ್ನು ಬೇರು ಸಹಿತ ಕಿತ್ತು ಹಾಕುವ ಪ್ರಯತ್ನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಆದರೆ ಇದನ್ನು ಪ್ರೋತ್ಸಾಹಿಸುವ ಕೆಲಸವನ್ನು ಕಾಂಗ್ರೆಸ್​ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಹಿಂದು ಸಮಾಜದ ಜನರ ಮೇಲೆ ಹಲ್ಲೆ ಮಾಡುವುದು ಸಾಮಾನ್ಯವಾಗಿದೆ. ಜೈ ಶ್ರೀರಾಮ ಎನ್ನುವವರ ಮೇಲೆ, ಹನುಮಾನ ಚಾಲೀಸ್​ ಹಾಕಿದ್ದಕ್ಕೆ ಹೀಗೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದವರ ಮೇಲೆ ಪ್ರಕರಣ ಸಹ ದಾಖಲಾಗುತ್ತಿಲ್ಲ ಎಂದು ದೂರಿದರು.

ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆ ಎದುರು ಪಿಎಫ್​ಐ, ಎಸ್​ಡಿಪಿಐ ಜತೆಗೂಡಿ ಗಲಾಟೆ ಮಾಡಿದ್ದರು. ದಂಗೆಯಲ್ಲಿ ಬಂಧನವಾದವರ ಬಿಡುಗಡೆ ಮಾಡಿಸಲು ನಿಂತಿದ್ದರು. ದಲಿತ ಸಮುದಾಯಕ್ಕೆ ಸೇರಿದ ಅಖಂಡ ಶ್ರೀನಿವಾಸ ಮನೆ ಮೇಲೆ ದಾಳಿ ಆಗಿತ್ತು. ಆ ಆರೋಪಿಗಳನ್ನು ಸಹ ಬಿಡುಗಡೆ ಮಾಡಿಸಿದರು. ಪಾಕಿಸ್ತಾನ್​ ಜಿಂದಾಬಾದ್​ ಎಂದಾಗಲೂ ಎಂದಿಲ್ಲ ಎಂದು ವಾದಿಸಿದ ಕಾಂಗ್ರೆಸ್​ ನಾಯಕರು, ಕೊನೆಗೆ ಒಬ್ಬರನ್ನು ಬಂಧಿಸಿದರು. ದಿನೇ ದಿನೇ ಕೊಲೆ, ಗಲಭೆ ನಡೆಯುತ್ತಲೇ ಇವೆ. ನಮ್ಮ ಪರ ಸರ್ಕಾರವಿದೆ ಎಂಬ ಮನೋಭಾವ ಅಪರಾಧಿಗಳಿಗೆ ಬಂದಿದೆ. ಈ ರೀತಿಯ ಪ್ರವೃತ್ತಿ ನಮ್ಮ ಸಂಸತಿ ಮೇಲೆ ಪ್ರಹಾರ ನಡೆದಿದೆ ಎಂದರು.

ತಮ್ಮ ಚಿಹ್ನೆಯ ಧ್ವಜದಲ್ಲಿ ಕೇಸರಿ ಇದೆ ಎಂದು ರಾಹುಲ್​ ಗಾಂಧಿ ಅದನ್ನು ಬಿಟ್ಟಿದ್ದಾರೆ. ತಮ್ಮ ಧ್ವಜ ಬಿಟ್ಟು, ಮುಸ್ಲಿಂ ಲೀಗ್​ನ ಹಸಿರು ಧ್ವಜ ಹಿಡಿದು ನಾಮಪತ್ರ ಸಲ್ಲಿಸಲು ಹೋಗಿದ್ದಾರೆ. ತಮ್ಮ ಧ್ವಜ, ಚಿಹ್ನೆಯನ್ನೇ ಕೈ ಬಿಟ್ಟಿದ್ದಾರೆ. ಇದೊಂದು ದುರಂತ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Jayant Sinha: ಬಿಜೆಪಿ ನೀಡಿದ ಶೋಕಾಸ್ ನೋಟಿಸ್ ಗೆ ಸಂಸದ ಜಯಂತ್‌ ಸಿನ್ಹಾ ಹೇಳಿದ್ದೇನು?

Jayant Sinha: ಬಿಜೆಪಿ ನೀಡಿದ ಶೋಕಾಸ್ ನೋಟಿಸ್ ಗೆ ಸಂಸದ ಜಯಂತ್‌ ಸಿನ್ಹಾ ಹೇಳಿದ್ದೇನು?

ATM: 5000 ಬದಲು 4040… ಇಂಡಿಯಾ ಎಟಿಎಂ ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್ !

ಡ್ರಾ ಮಾಡಿದ್ದು 5000 ಬಂದಿದ್ದು 4040; ಇಂಡಿಯಾ ATM ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್

Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್‌ ವಜಾ

Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್‌ ವಜಾ

Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

SRH ಸ್ಫೋಟಕ ಆಟ ಮುಂದುವರಿಸಲಿದೆ: ಸಿಮೋನ್‌ ಹೆಲ್ಮೋಟ್‌

SRH ಸ್ಫೋಟಕ ಆಟ ಮುಂದುವರಿಸಲಿದೆ: ಸಿಮೋನ್‌ ಹೆಲ್ಮೋಟ್‌

Archery World Cup: ಆರ್ಚರಿ ವಿಶ್ವಕಪ್‌ ಸ್ಟೇಜ್‌-2: ವನಿತಾ ಕಾಂಪೌಂಡ್‌ ತಂಡ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ಸ್ಟೇಜ್‌-2: ವನಿತಾ ಕಾಂಪೌಂಡ್‌ ತಂಡ ಫೈನಲ್‌ಗೆ

Malaysia Masters 2024: ದ್ವಿತೀಯ ಸುತ್ತು ತಲುಪಿದ ಪಿ.ವಿ.ಸಿಂಧು

Malaysia Masters 2024: ದ್ವಿತೀಯ ಸುತ್ತು ತಲುಪಿದ ಪಿ.ವಿ.ಸಿಂಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ

Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ

2A ಮೀಸಲಾತಿ ಕೊರಿ ಮತ್ತೆ ಪಂಚಮಸಾಲಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ‌

2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ‌

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Jayant Sinha: ಬಿಜೆಪಿ ನೀಡಿದ ಶೋಕಾಸ್ ನೋಟಿಸ್ ಗೆ ಸಂಸದ ಜಯಂತ್‌ ಸಿನ್ಹಾ ಹೇಳಿದ್ದೇನು?

Jayant Sinha: ಬಿಜೆಪಿ ನೀಡಿದ ಶೋಕಾಸ್ ನೋಟಿಸ್ ಗೆ ಸಂಸದ ಜಯಂತ್‌ ಸಿನ್ಹಾ ಹೇಳಿದ್ದೇನು?

4-bidar

Bidar: ಲಿಂಗಾಯತ ಮಹಾಮಠದ ಪೀಠಾಧ್ಯಕ್ಷರಾದ‌ ಅಕ್ಕ ಅನ್ನಪೂರ್ಣ ತಾಯಿ ನಿಧನ

ATM: 5000 ಬದಲು 4040… ಇಂಡಿಯಾ ಎಟಿಎಂ ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್ !

ಡ್ರಾ ಮಾಡಿದ್ದು 5000 ಬಂದಿದ್ದು 4040; ಇಂಡಿಯಾ ATM ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್

Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್‌ ವಜಾ

Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್‌ ವಜಾ

Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.