Yugadi: ಯುಗಾದಿ


Team Udayavani, Apr 25, 2024, 11:31 AM IST

6-fusion

ಸಿಹಿ ಕಹಿಗಳೆರಡೂ ಜೀವನದಲ್ಲಿ ಸಮಾನವಾಗಿರಬೇಕು. ಯುಗಾದಿ ಅಥವಾ ಯುಗಾದಿ ಚೈತ್ರ ಮಾಸದ ಮೊದಲನೆಯ ದಿನವಾಗಿದೆ ಇದು ನಮ್ಮ ಭಾರತದ ಅನೇಕ ಕಡೆಗಳಲ್ಲಿ ಈ ದಿನವನ್ನು ಹೊಸ ವರ್ಷದ ಮೊದಲನೆಯ ದಿನವೆಂದು ಹೇಳುತ್ತಾರೆ.

ಈ ಒಂದು ಹಬ್ಬವನ್ನು ಹೆಚ್ಚಾಗಿ ಕರ್ನಾಟಕ ಆಂಧ್ರ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುತ್ತಾರೆ. ಹುಣಸೆ ಹಣ್ಣು ಬೆಲ್ಲ ಮಾವಿನಕಾಯಿ ಉಪ್ಪು ಮೆಣಸು ಬೇವು ಇತ್ಯಾದಿಗಳನ್ನ ಬಳಸಿಕೊಂಡು ಕೆಲವೊಂದು ತಿಂಡಿ ತಿನಿಸುಗಳನ್ನ ಮಾಡುತ್ತಾರೆ.

ಬೆಳಗ್ಗೆ ಎದ್ದು ತಳಿರು ತೋರಣವನ್ನು ಮನೆಯ ಬಾಗಿಲಿಗೆ ದೇವರ ಮನೆಯ ಬಾಗಿಲಿಗೆ ಕಟ್ಟುತ್ತಾರೆ. ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಗಳನ್ನು ಹಾಕುತ್ತಾರೆ. ನಂತರ ಎಣ್ಣೆ ಸೀಗೆಕಾಯಿಂದ ತಲೆಯನ್ನು ತೊಳೆದುಕೊಂಡು ಕೆಲವೊಂದು ಪುಣ್ಯಹ ಮಂತ್ರವನ್ನು ಹೇಳಿಕೊಳ್ಳುತ್ತಾ ಮಾವಿನ ಎಲೆಯಿಂದ ಮನೆಯ ಎಲ್ಲಾ ಕಡೆ ಕಳಸದ ನೀರನ್ನ ಹಾಕುತ್ತಾರೆ ನಂತರ ಸ್ನಾನ ಮಾಡಿ ಹೊಸ ಬಟ್ಟೆಯನ್ನ ಧರಿಸಿಕೊಂಡು ಪಂಚಾಂಗವನ್ನು ಮನೆಯ ಹಿರಿಯರು ಎಲ್ಲರೂ ಓದುತ್ತಾರೆ.

ಹಬ್ಬದ ದಿನ ವಿಶೇಷ ತಿಂಡಿಗಳನ್ನು ಮಾಡುವುದರ ಜೊತೆಗೆ ಒಬ್ಬಟ್ಟು ಹೋಳಿಗೆ ಅದರಲ್ಲಿಯೂ ಕಡಲೆ ಅಥವಾ ತೊಗರಿ ಬೆಳೆಯ ಹೂರಣದಲ್ಲಿ ಮಾಡುತ್ತಾರೆ. ವಿಶೇಷವಾಗಿ ಯುಗಾದಿಯ ದಿನದ ಸಂಕೇತವಾಗಿ ಬೇವುಬೆಲ್ಲವನ್ನು ಸ್ವೀಕರಿಸುತ್ತಾರೆ. ಬೇವು ಕಷ್ಟದ ಸಂಕೇತವನ್ನು ಮತ್ತು ಬೆಲ್ಲವನ್ನು ಸಿಹಿಯ ವಿಚಾರವನ್ನು ಎರಡನ್ನು ಒಟ್ಟಿಗೆ ಬೆರಸಿ ಸಮಾನವಾಗಿ ಸ್ವೀಕರಿಸಬೇಕೆನ್ನುವದು ಇದರ ಉದ್ದೇಶವಾಗಿದೆ.

ಪ್ರಮುಖವಾಗಿ ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ, ಹೊಸ ವರುಷಕ್ಕೆ ಹೊಸ ಹರುಷಕೆ ಹೊಸತು ಹೊಸತು ತರುತಿದೆ ಎನ್ನುವ ರೀತಿಯಲ್ಲಿ ಹಾಡಿನ ಮೂಲಕ ಮನೆಯ ಕೆಲವೊಂದು ಕೃಷಿಗೆ ಸಂಬಂಧಪಟ್ಟ ವಸ್ತುಗಳಿಗೆ ಪೂಜೆಯನ್ನು ಮಾಡುತ್ತಾರೆ. ಯುಗಾದಿ ಎಂದರೆ ಯುಗ +ಆದಿ ಅಂದ್ರೆ ಹೊಸ ಯುಗದ ಆರಂಭ ಅಂತ.

ಮುಖ್ಯವಾಗಿ ಬೇವು ಬೆಲ್ಲನೆ ಯಾಕೆ ಕೊಡ್ತಾರೆ ಗೊತ್ತಾ ಜೀವನದ ಸಿಹಿಕಹಿ ಗಳೆರಡನ್ನು ಪಡೆಯಬೇಕೆಂದು ಮತ್ತು ಅವುಗಳನ್ನು ನೆನಪಿಸಿಕೊಳ್ಳಲು ಬೇವು ಬೆಲ್ಲನ ಬೆಲ್ಲಗಳನ್‌ ಬೇವು ಬೆಲ್ಲಗಳ ಮಿಶ್ರಣವನ್ನು ಮಾಡಲಾಗುತ್ತದೆ. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು, ಕಷ್ಟಾನು ಸುಖಾನು ಇರೋವಷ್ಟು ದಿನ ಎಲ್ಲವನ್ನು ಸಮಾನವಾಗಿ ಹಂಚಿಕೊಂಡು ಬಾಳ್ಳೋಣ.

  -ಪ್ರಿಯಾ

 ಎಂ.ಜಿ.ಎಂ. ಕಾಲೇಜು ಉಡುಪಿ

ಟಾಪ್ ನ್ಯೂಸ್

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Dance: ಬಸಣ್ಣನ ಡ್ಯಾನ್ಸು

12-uv-fusion

Smile: ಕಷ್ಟ – ಸುಖದ ಜೀವನ… ನಗು ನಗುತಾ ಸಾಗಿ

11-uv-fusion

UV Fusion: ಕಡಲ ಕುವರರೇ, ನಿಮಗೊಂದು ಸಲಾಂ!

10-uv-fusion

Festival: ಊರ ಹಬ್ಬ

9-uv-fusion

Goal: ಬದಲಾವಣೆ ನಮ್ಮ ಗುರಿಯತ್ತ ಸಾಗುವಂತಿರಲಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

4

ಈಜಿಪ್ಟ್ ನ ಅತೀ ಪ್ರಾಚೀನ, ಶ್ರೀಮಂತ ದೊರೆ ಚಿತ್ರ ಸಿದ್ಧ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.