ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Team Udayavani, Apr 26, 2024, 12:01 PM IST
ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ಸಂವಿಧಾನದಲ್ಲಿ ಎಲ್ಲಿಯೂ ಧರ್ಮಧರಿತ ಮೀಸಲಾತಿಯಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಹೇಳಿ SC ST OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್ ಗೆ ಕೊಡತೀದಾರೆ. ಇದು ಅತ್ಯಂತ ಅಪಾಯಕಾರಿ. ದೇಶದ ಸಂವಿಧಾನದಲ್ಲಿ ಎಲ್ಲು ಧರ್ಮಾಧಾರಿತ ಮೀಸಲಾತಿಇಲ್ಲ. ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಸಿದ್ದರಾಮಯ್ಯ ಪ್ರತಿ ವಿಷಯದಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.
ನಮ್ಮ ಹಿಂದಿನ ಸರ್ಕಾರ ಶೇ.2 ಒಕ್ಕಲಿಗ, ಶೇ.2 ಲಿಂಗಾಯತರಿಗೆ ಮೀಸಲಾತಿ ಕೊಟ್ಟಿರುವುದನ್ನು ಇವ್ರೇ ವಿರೋಧಿಸಿದ್ದರು. ಇದನ್ನು ಈಗ ಸಿದ್ದರಾಮಯ್ಯ ಸಾಧಿಸಿದ್ದಾರೆ. ರಾಷ್ಟೀಯ ಹಿಂದುಳಿದ ಆಯೋಗದ ನೋಟಿಸ್ ಗೆ ಸಿದ್ದರಾಮಯ್ಯ ಉತ್ತರ ಕೊಡಲಿ. ಖುದ್ದಾಗಿ ಹಾಜರಾಗಲು ಹೇಳಿದ್ದಾರೆ.
ರಾಜಕಾರಣದಲ್ಲಿ ನನಗೆ ಯಾರೂ ವೈರಿಗಳಿಲ್ಲ, ವಿರೋಧಿಗಳಿದ್ದಾರೆ. ನಾನು ವಿನಯ ಕುಲಕರ್ಣಿಯನ್ನು ವೈರಿ ಅಂತಾ ಭಾವಿಸಿಲ್ಲ. ಅವರು ಏನ ಅಂತಾ ಭಾವಿಸಿದ್ದಾರೆ ಎಂದು ಅವರ ಭಾಷಣದಲ್ಲಿ ಗೊತ್ತಾಗತ್ತೆ ಎಂದರು.
ಇದನ್ನೂ ಓದಿ: ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು