Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್


Team Udayavani, May 4, 2024, 3:56 PM IST

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

ಸಿನಿಮಾ ಸೂಪರ್‌ ಹಿಟ್‌ ಆದಾಗ ಆ ಚಿತ್ರತಂಡದ ಕೆಲವರಿಗೆ ಕಾರು ಗಿಫ್ಟ್ ನೀಡಿರುವ ಸುದ್ದಿಗಳು ಪರಭಾಷಾ ಚಿತ್ರರಂಗದಿಂದ ಆಗಾಗ ಕೇಳಿಬರುತ್ತಿರುತ್ತವೆ. ಈಗ ಕನ್ನಡದ ನಿರ್ಮಾಪಕರೊಬ್ಬರು ಸಿನಿಮಾ ದೊಡ್ಡ ಹಿಟ್‌ ಆದ ಖುಷಿಯಲ್ಲಿ ಚಿತ್ರದ ಬರಹಗಾರರಿಗೆ ಹಾಗೂ ನಟರೊಬ್ಬರಿಗೆ ಕಾರು ಗಿಫ್ಟ್ ಮಾಡಿದ್ದಾರೆ. ಅವರೇ ರಾಕ್‌ಲೈನ್‌ ವೆಂಕಟೇಶ್‌.

ಹೌದು, ರಾಕ್‌ಲೈನ್‌ ಅವರು ಕಾರು ಗಿಫ್ಟ್ ಮಾಡಲು ಕಾರಣವಾಗಿದ್ದು “ಕಾಟೇರ’ ಚಿತ್ರ. ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆಯಾದ ದರ್ಶನ್‌ ನಟನೆಯ “ಕಾಟೇರ’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿತ್ತು. ಈ ಮೂಲಕ ಇಡೀ ಚಿತ್ರರಂಗದ ಜೋಶ್‌ ಹೆಚ್ಚಿಸಿತ್ತು. ಈಗ ರಾಕ್‌ಲೈನ್‌ ವೆಂಕಟೇಶ್‌ ಚಿತ್ರದ ಕಥೆ ಬರೆದ ಜಡೇಶ್‌ ಕುಮಾರ್‌, ಸಂಭಾಷಣೆ ಬರೆದ ಮಾಸ್ತಿ ಹಾಗೂ ಚಿತ್ರದಲ್ಲಿ ನಟಿಸಿರುವ ಸೂರಜ್‌ ಅವರಿಗೆ ಹೊಸ ಸ್ವಿಫ್ಟ್ ಕಾರನ್ನು ಉಡುಗೊರೆ ಯಾಗಿ ನೀಡಿದ್ದಾರೆ.

ಗುರುವಾರ ಸಂಜೆ ನಟ ದರ್ಶನ್‌ ಹಾಗೂ ಚಿತ್ರ ತಂಡದ ಸಮ್ಮುಖದಲ್ಲಿ ಕಾರು ಗಿಫ್ಟ್ ಮಾಡಿದ್ದಾರೆ. ದರ್ಶನ್‌ ಹೊಸ ಕಾರನ್ನು ಸ್ಟಾರ್ಟ್‌ ಮಾಡಿ, ಶುಭ ಹಾರೈಸಿದರು. ಅಂದಹಾಗೆ, “ಕಾಟೇರ’ ಚಿತ್ರವನ್ನು ತರುಣ್‌ ಸುಧೀರ್‌ ನಿರ್ದೇಶನ ಮಾಡಿದ್ದಾರೆ.

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

chef chidambara movie review

Chef Chidambara Review; ಕಿಲಾಡಿ ಜೋಡಿಯ ಥ್ರಿಲ್ಲಿಂಗ್‌ ಸ್ಟೋರಿ

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Kannada Cinema; ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

Sandalwood: ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.