AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು


Team Udayavani, May 4, 2024, 7:04 PM IST

kejriwal 2

ಹೊಸದಿಲ್ಲಿ: ಕೆಲ ಮಾರ್ಪಾಡುಗಳನ್ನು ಮಾಡಿದ ನಂತರ ದೆಹಲಿ ಮುಖ್ಯ ಚುನಾವಣ ಅಧಿಕಾರಿ ಕಚೇರಿಯು ಆಮ್ ಆದ್ಮಿ ಪಕ್ಷದ ಲೋಕಸಭಾ ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಡನ್ನು ಬರೆದು ಧ್ವನಿ ನೀಡಿರುವ ಎಎಪಿ ಶಾಸಕ ದಿಲೀಪ್ ಪಾಂಡೆ ಶುಕ್ರವಾರ ಹಾಡನ್ನು ಅನುಮೋದಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ.

ಚುನಾವಣ ಆಯೋಗವು ತನ್ನ ಪ್ರಚಾರ ಗೀತೆ “ಜೈಲ್ ಕಾ ಜವಾಬ್ ವೋಟ್ ಸೆ ದೇಂಗೆ ” ಅನ್ನು “ನಿಷೇಧಿಸಿದೆ” ಎಂದು ಪಕ್ಷವು ಏಪ್ರಿಲ್ 28 ರಂದು ಹೇಳಿಕೊಂಡಿತ್ತು. ಆದಾಗ್ಯೂ, ದೆಹಲಿ ಚುನಾವಣ ಆಯೋಗದ ಅಧಿಕಾರಿಗಳು, ಚುನಾವಣ ಆಯೋಗದ ಮಾರ್ಗಸೂಚಿಗಳು ಮತ್ತು ಜಾಹೀರಾತು ಕೋಡ್‌ಗಳನ್ನು ಉಲ್ಲಂಘಿಸಿರುವುದರಿಂದ ಹಾಡಿನ ವಿಷಯಗಳನ್ನು ಮಾರ್ಪಡಿಸಲು ಎಎಪಿಯನ್ನು ಕೇಳಲಾಗಿದೆ ಎಂದು ಹೇಳಿದ್ದರು.

ಮಾರ್ಪಾಡುಗಳನ್ನು ಮಾಡಿದ ನಂತರ ಪಕ್ಷವು ತನ್ನ ಪ್ರಸ್ತಾವನೆಯನ್ನು ಮುಖ್ಯ ಚುನಾವಣಾ ಅಧಿಕಾರಿ ಕಚೇರಿಗೆ ಸಲ್ಲಿಸಿತು, ಅದರ ನಂತರ ಹಾಡನ್ನು ಅನುಮೋದಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ತಿಂಗಳು ಹಾಡನ್ನು ಬಿಡುಗಡೆ ಮಾಡಲಾಗಿತ್ತು.

ಟಾಪ್ ನ್ಯೂಸ್

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.