Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ


Team Udayavani, May 5, 2024, 8:09 AM IST

Terror Attack On IAF Convoy In poonch

ಪೂಂಚ್: ಲೋಕಸಭಾ ಚುನಾವಣೆ ನಡೆಯುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಉಗ್ರ ದಾಳಿಯಾಗಿದೆ. ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಭಾರತೀಯ ವಾಯುಪಡೆಗೆ ಸೇರಿದ ನಾಲ್ಕು ಯೋಧರಿಗೆ ಗಾಯಗಳಾಗಿದೆ ಎಂದು ವರದಿ ತಿಳಿಸಿದೆ.

ಶನಿವಾರ ಸಂಜೆ ಪೂಂಚ್ ನ ಸುರಾನ್ ಕೋಟೆ ಎಂಬಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಗಾಯಗೊಂಡ ಎಲ್ಲಾ ಐದು ಮಂದಿ ಯೋಧರನ್ನು ಆರ್ಮಿ ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಓರ್ವ ಯೋಧ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ವಾಯುಸೇನೆಯ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ ಇಬ್ಬರು ಉಗ್ರರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಜಮ್ಮು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯು ಕೂಡಲೇ ಸ್ಥಳಕ್ಕೆ ಧಾವಿಸಿದೆ. ಪ್ರದೇಶದಲ್ಲಿ ಹುಡುಕು ಕಾರ್ಯಾಚರಣೆ ಮುಂದುವರಿದಿದೆ.

ಪೂಂಚ್ ಮತ್ತು ರಜೌರಿಯಲ್ಲಿ ಕಳೆದ ವರ್ಷ ಹಲವು ಭಯೋತ್ಪಾದಕಾ ಘಟನೆಗಳು ನಡೆದಿದ್ದವು. ಈ ವರ್ಷ ನಡೆದ ಮೊದಲ ಘಟನೆ ಇದಾಗಿದೆ. ಇಡೀ ಪೂಂಚ್ ಜಿಲ್ಲೆಯನ್ನು ಈಗ ಹೈ ಅಲರ್ಟ್ ಮಾಡಲಾಗಿದೆ.

ಸುರನ್‌ಕೋಟೆಯ ಸನೈ ಟಾಪ್ ಮತ್ತು ಗಡಿ ಪೂಂಚ್ ಜಿಲ್ಲೆಯ ಮೆಂಧರ್‌ ನ ಗುರ್ಸಾಯ್ ಪ್ರದೇಶದ ನಡುವೆ ದಟ್ಟವಾದ ಮರಗಳು ಮತ್ತು ಶಾ ಸತ್ತಾರ್ ಅರಣ್ಯ ಪ್ರದೇಶದಲ್ಲಿ ದಾಳಿ ನಡೆದಿದೆ.

ಕಳೆದ ವರ್ಷ ಸೇನೆಯ ಮೇಲೆ ಸರಣಿ ಭಯೋತ್ಪಾದಕ ದಾಳಿಗೆ ಸಾಕ್ಷಿಯಾಗಿದ್ದ ಈ ಪ್ರದೇಶದಲ್ಲಿ ಈ ವರ್ಷ ಸಶಸ್ತ್ರ ಪಡೆಗಳ ಮೇಲೆ ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ. ದಾಳಿಯ ಸ್ಥಳದ ದೃಶ್ಯಗಳು ದಾಳಿಗೆ ಒಳಗಾದ ವಾಹನದ ವಿಂಡ್‌ಸ್ಕ್ರೀನ್‌ನಲ್ಲಿ ಕನಿಷ್ಠ ಒಂದು ಡಜನ್ ಬುಲೆಟ್ ರಂಧ್ರಗಳನ್ನು ತೋರಿಸಿದೆ.

ಟಾಪ್ ನ್ಯೂಸ್

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Ajit Doval

ಇಂದಿನಿಂದ ಅಮೆರಿಕ, ಭಾರತ ಭದ್ರತಾ ಸಲಹೆಗಾರರ ಸಭೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.