Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಈಯಮ್ಮನಿಂದ ನಾವು ಪುಕ್ಕಟೆ ಏಟು ತಿಂದೋ, ಗೋವಿಂದ,ಸ್ವಾಮಿ ಅಳಲು...

Team Udayavani, May 6, 2024, 12:34 AM IST

1-ewqqwe

ಹುಣಸೂರು: ತಾಲೂಕಿನ ಕಾಳೇನಹಳ್ಳಿಯಲ್ಲಿರುವ ಎಚ್‌.ಡಿ.ರೇವಣ್ಣರ ಮಾಜಿ ಆಪ್ತ ಕಾರ್ಯದರ್ಶಿ ರಾಜಗೋಪಾಲ್‌ ಫಾರಂ ಹೌಸ್‌ನಲ್ಲಿದ್ದ ಸಂತ್ರಸ್ತ ಮಹಿಳೆ ತಾನು ಸಂಘದ ಸಾಲ ತೀರಿಸಲು ಕೂಲಿಗೆ ಬಂದಿರುವುದಾಗಿ ಹೇಳಿಕೆ ನೀಡಿದ್ದಳು ಎಂದು ಅಲ್ಲಿನ ಕೂಲಿ ಕಾರ್ಮಿಕರು ತಿಳಿಸಿದ್ದಾರೆ.

ಸಹಕಾರ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ರಾಜಗೋಪಾಲ್‌ ನಿವೃತ್ತಿ ಬಳಿಕ ಕಾಳೇಹಳ್ಳಿ
ಯಲ್ಲಿ 25 ಎಕ್ರೆಯ ಫಾರಂ ಹೌಸ್‌ ನಿರ್ಮಿಸಿಕೊಂಡಿದ್ದರು. ತೋಟ ನೋಡಿಕೊಳ್ಳಲು ಎರಡು ಕುಟುಂಬ
ಗಳನ್ನೂ ಇರಿಸಿದ್ದರು. ಇದೇ ತೋಟದಲ್ಲಿ ಸಂತ್ರಸ್ತ ಮಹಿಳೆಯನ್ನು ಇರಿಸಲಾಗಿತ್ತು. ಪೊಲೀಸರು ಸಂತ್ರಸ್ತ ಮಹಿಳೆಯ ರಕ್ಷಣೆಗೂ ಮುನ್ನ ನಡೆದ ವಿದ್ಯ ಮಾನಗಳನ್ನು ಉದಯವಾಣಿ ಜತೆಗೆ ಕಾರ್ಮಿಕ
ರಾದ ಸ್ವಾಮಿ, ಗೋವಿಂದ ಎಳೆಎಳೆಯಾಗಿ ಬಿಚ್ಚಿಟ್ಟರು.

ಆ ಮಹಿಳೆಯನ್ನು ಹೊಸದಾಗಿ ಬಂದಿರೋ ಕೂಲಿ ಕೆಲಸದವಳು ಎಂದು ತಿಳಿದುಕೊಂಡಿದ್ದೆವು. ಅಪಹರಿಸಿ ಇಲ್ಲಿಟ್ಟಿದ್ದಾರೆ ಅಂತ ಗೊತ್ತಿರಲಿಲ್ಲ. ಆದರೆ ನಾವು ಸುಖಾಸುಮ್ಮನೆ ಪೊಲೀಸರಿಂದ ಏಟು ತಿನ್ನಬೇಕಾಯಿತು. ಪೊಲೀಸರು ಸಿಕ್ಕಸಿಕ್ಕ ಕಡೆ ಹಲ್ಲೆ ನಡೆಸಿದರು ಎಂದು ಕೂಲಿ ಕಾರ್ಮಿಕರು ಅಳಲು ತೋಡಿಕೊಂಡರು.
ಆ ಮಹಿಳೆ ನಾಲ್ಕೈದು ದಿನಗಳ ಹಿಂದೆ ತೋಟದ ಮನೆಗೆ ಬಂದಿದ್ದು, ಕೇಳಿದ್ದಕ್ಕೆ ಸಂಘದಲ್ಲಿ ಸಾಲ ಮಾಡಿದ್ದೆ, ತೀರಿಸಲು ಕೂಲಿ ಕೆಲಸಕ್ಕೆ ಬಂದಿದ್ದೇನೆ ಅಂತ ಹೇಳಿದ್ದಳು. ಶನಿವಾರ ಬೆಳಗ್ಗೆ ತೋಟದಲ್ಲಿ ನಾವು ಕೆಲಸ ಮಾಡುವಾಗ “ಆಯಮ್ಮ ಎಲ್ಲಿ’ ಎಂದು ಪೊಲೀಸರು ಕೇಳಿದರು. ನಮಗೆ ಗೊತ್ತಿಲ್ಲ ಅನ್ನುತ್ತಿದ್ದಂತೆ ಹಿಂದೆ ಮುಂದೆ ನೋಡದೆ ಹಲ್ಲೆ ನಡೆಸಿದರು. ಪೊಲೀಸರನ್ನು ನೋಡುತ್ತಿದ್ದಂತೆ ಆ ಮಹಿಳೆ ಪಕ್ಕದ ತೋಟದ ಕಡೆ ಓಡಿ ಹೋದಳು. ಆಮೇಲೆ ನಮಗೆ ನೈಜ ವಿಚಾರ ಗೊತ್ತಾಯಿತು ಎಂದು ಹೇಳಿದರು. ರೇವಣ್ಣ ಕಡೆಯ ಹೇಮಂತ ಕುಮಾರ್‌ ಎಂಬವರು ಆಗಾಗ ಇಲ್ಲಿಗೆ ಬರುತ್ತಿದ್ದ. ಎಲ್ಲದಕ್ಕೂ ಹೇಮಂತ ಕುಮಾರ್‌ ಕಾರಣ ಎಂದು ಕಾರ್ಮಿಕರು ಹೇಳಿದರು.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.