ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ
Team Udayavani, May 6, 2024, 12:07 PM IST
ಬೆಂಗಳೂರು: ಖಾಸಗಿ ಭೂ ವ್ಯವಹಾರಕ್ಕೂ ನನಗೂ ಸಂಬಂಧವಿಲ್ಲ ಕೆಲವರು ನನ್ನ ಮೇಲೆ ಷಡ್ಯಂತ್ರ ರೂಪಿಸಿ ನನ್ನ ತೇಜೋವಧೆ ನಡೆಸಲು ಮುಂದಾಗಿದ್ದು, ಇವರ ವಿರುದ್ಧ ಕಾನೂನಿನ ಹೋರಾಟ ನಡೆಸುತ್ತೇನೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರದ ಪ್ರಾಧ್ಯಾಪಕ ಪ್ರೊ.ಬಿ.ಸಿ.ಮೈಲಾರಪ್ಪ ಸ್ಪಷ್ಟನೆ ನೀಡಿದ್ದಾರೆ.
2023ರಲ್ಲಿ ನಡೆದಿರುವ ಪ್ರಕರಣ ಇದಾಗಿದೆ. ಭೂ ಮಾರಾಟಗಾರರು ಮತ್ತು ಭೂ ಖರೀದಿದಾರರು ಹಣ ವ್ಯವಹಾರ ನಡೆಸಿದ್ದಾರೆ. ಇದರ ಮಧ್ಯೆ ಅನವಶ್ಯಕವಾಗಿ ನನ್ನ ಹೆಸರನ್ನು ತಳುಕು ಹಾಕಿದ್ದಾರೆ. ಭೂ ಮಾರಾಟದಾರರ ಪರವಾಗಿ ನಾನು ಖರೀದಿದಾರರ ಜತೆಗೆ ಮಾತನಾಡಿ ಬೆದರಿಕೆ ಹಾಕಿದ್ದೇನೆ ಎಂಬ ಆರೋಪ ಸುಳ್ಳು. ಇದಕ್ಕೆ ಯಾವುದೇ ರೀತಿಯ ಆಧಾರ ಇಲ್ಲ ಎಂದು ಹೇಳಿದ್ದಾರೆ.
ಹೈದ್ರಾಬಾದ್ನಲ್ಲಿ ನನ್ನ ಮುಚ್ಚಳಿಕೆ ಪತ್ರಕ್ಕೆ ಸಹಿಬೇಕು ಎಂಬ ಕಾರಣಕ್ಕೆ ಪೊಲೀಸರು ನನ್ನನ್ನು ಅವರ ಸ್ಟೇಷನ್ಗೆ ಕರೆದೊಯ್ಯದರು. 40 ವರ್ಷ ನನ್ನ ಶೈಕ್ಷಣಿಕ ಕರ್ತವ್ಯದ ಅವಧಿಯಲ್ಲಿ ನಾನೆಂದಿಗೂ ಈ ರೀತಿಯ ವ್ಯವಹಾರಗಳಲ್ಲಿ ಭಾಗಿಯಾಗಿಲ್ಲ. ನನ್ನ ಮೇಲೆ ಯಾವುದೇ ಕ್ರಿಮಿನಲ್ ಕೇಸ್ ಇಲ್ಲವೆಂದು ಪೊಲೀಸ್ ಇಲಾಖೆಯೇ ನನಗೆ ಪ್ರಮಾಣಪತ್ರ ನೀಡಿದೆ ಎಂದು ತಿಳಿಸಿದ್ದಾರೆ. ಇಂತಹ ವೇಳೆಯಲ್ಲಿ ನನ್ನನ್ನು ವೈಯಕ್ತಿವಾಗಿ ತೇಜೋವಧೆ ಮಾಡುವ ಮೂಲಕ ನಮ್ಮ ಮುಂದಿರುವ ಅವಕಾಶಗಳನ್ನು ತಪ್ಪಿಸುವ ಸಲುವಾಗಿ ಈ ರೀತಿಯ ಷಡ್ಯಂತ್ರ ಮಾಡುತ್ತಿದ್ದು, ಕೆಲವು ಕಿಡಿಗೇಡಿಗಳು ಇದನ್ನು ಮಾಧ್ಯಮಗಳಿಗೆ ಹರಿಬಿಡುತ್ತಿದ್ದಾರೆ. ಇದರಲ್ಲಿ ಆಧಾರವಿಲ್ಲ ಎಂದು ಸ್ಪಷ್ಟಿಕರಣದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ
Bengaluru: ಬಕ್ರೀದ್ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ
Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು
Bengaluru Parks: ಪಾರ್ಕ್ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ
Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ
MUST WATCH
ಹೊಸ ಸೇರ್ಪಡೆ
Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ
Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ
Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್ ಭಸ್ಮ
Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.