HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


Team Udayavani, May 6, 2024, 6:13 PM IST

India’s first-ever ‘hybrid pitch’ was unveiled at the HPCA stadium

ಧರ್ಮಶಾಲಾ: ಭಾರತದ ಮೊಟ್ಟಮೊದಲ ‘ಹೈಬ್ರಿಡ್ ಪಿಚ್’ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ (ಎಚ್‌ಪಿಸಿಎ) ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ಅನಾವರಣಗೊಂಡಿತು.

ಈ ಸಮಾರಂಭದಲ್ಲಿ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಮತ್ತು ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಮತ್ತು ಎಸ್‌ಐಎಸ್‌ನ ಅಂತರರಾಷ್ಟ್ರೀಯ ಕ್ರಿಕೆಟ್ ನಿರ್ದೇಶಕ ಪಾಲ್ ಟೇಲರ್ ಸೇರಿದಂತೆ ಕ್ರಿಕೆಟ್ ಗಣ್ಯರು ಉಪಸ್ಥಿತರಿದ್ದರು.

“ಇಂಗ್ಲೆಂಡ್‌ನ ಲಾರ್ಡ್ಸ್ ಮತ್ತು ದಿ ಓವಲ್‌ನಂತಹ ಐಕಾನಿಕ್ ಸ್ಥಳಗಳಲ್ಲಿ ಯಶಸ್ಸಿನ ನಂತರ ಹೈಬ್ರಿಡ್ ಪಿಚ್‌ಗಳ ಪರಿಚಯವು ಭಾರತದಲ್ಲಿ ಕ್ರಿಕೆಟ್‌ ನಲ್ಲಿ ಹೊಸ ಕ್ರಾಂತಿ ಉಂಟುಮಾಡುತ್ತದೆ” ಎಂದು ಧುಮಾಲ್ ಹೇಳಿದರು.

ನೈಸರ್ಗಿಕ ಟರ್ಫ್ ಅನ್ನು ಸಿಂಥೆಟಿಕ್ ಫೈಬರ್‌ಗಳೊಂದಿಗೆ ಸಂಯೋಜಿಸುವ ಹೈಬ್ರಿಡ್ ಪಿಚ್, ಹೆಚ್ಚಿನ ಬಾಳಿಕೆ ಮತ್ತು ಸ್ಥಿರವಾದ ಆಟದ ಸಾಮರ್ಥ್ಯವನ್ನು ನೀಡುತ್ತದೆ. ಇದು ಗ್ರೌಂಡ್ ಸಿಬ್ಬಂದಿಯ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ.

ಪಿಚ್ ನಲ್ಲಿ ಕೇವಲ 5% ಸಿಂಥೆಟಿಕ್ ಫೈಬರ್‌ಗಳೊಂದಿಗೆ, ಕ್ರಿಕೆಟ್‌ಗೆ ಅಗತ್ಯವಾದ ನೈಸರ್ಗಿಕ ಗುಣಲಕ್ಷಣಗಳನ್ನು ಕಾಪಾಡಲಾಗುತ್ತದೆ.

ಎಚ್ ಪಿಸಿಎ ಜತೆಗಿನ ಪಾಲುದಾರಿಕೆಗೆ ಟೈಲರ್ ಸಂತಸ ವ್ಯಕ್ತಪಡಿಸಿದ್ದಾರೆ. “ಐಸಿಸಿಯ ಅನುಮೋದನೆಯೊಂದಿಗೆ, ಈ ಪಿಚ್‌ ಗಳು ಕ್ರೀಡೆಯ ಮೇಲೆ ಧನಾತ್ಮಕ ಪರಿಣಾಮ ಬೀರುವುದನ್ನು ನೋಡಲು ನಾವು ಉತ್ಸುಕರಾಗಿದ್ದೇವೆ. ಮುಂದಿನ ದಿನಗಳಲ್ಲಿ ಮುಂಬೈ ಮತ್ತು ಅಹಮದಾಬಾದ್‌ ನಲ್ಲಿ ಹೈಬ್ರಿಡ್ ಪಿಚ್ ಗಳ ಕೆಲಸ ಪ್ರಾರಂಭವಾಗುತ್ತವೆ” ಎಂದು ಅವರು ಹೇಳಿದರು.

ಟಿ20 ಮತ್ತು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗಾಗಿ ಐಸಿಸಿ ಇತ್ತೀಚಿಗೆ ಹೈಬ್ರಿಡ್ ಪಿಚ್‌ ಗಳನ್ನು ಅನುಮೋದಿಸಿದೆ. ಈ ವರ್ಷದಿಂದ ನಾಲ್ಕು-ದಿನದ ಕೌಂಟಿ ಚಾಂಪಿಯನ್‌ ಶಿಪ್‌ ಗಳಲ್ಲಿ ಹೈಬ್ರಿಡ್ ಬಳಕೆಯನ್ನು ವಿಸ್ತರಿಸಲು ಯೋಜಿಸಲಾಗಿದೆ.

ಟಾಪ್ ನ್ಯೂಸ್

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asddsadasd

ATP Singles Ranking: ಸುಮಿತ್‌ ಜೀವನಶ್ರೇಷ್ಠ 71ನೇ ರ್‍ಯಾಂಕಿಂಗ್‌

football

Team India ಫುಟ್‌ಬಾಲ್‌ ಕೋಚ್‌ ಸ್ಟಿಮ್ಯಾಕ್‌ಗೆ ಗೇಟ್‌ಪಾಸ್‌

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

1-asddsadasd

ATP Singles Ranking: ಸುಮಿತ್‌ ಜೀವನಶ್ರೇಷ್ಠ 71ನೇ ರ್‍ಯಾಂಕಿಂಗ್‌

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

football

Team India ಫುಟ್‌ಬಾಲ್‌ ಕೋಚ್‌ ಸ್ಟಿಮ್ಯಾಕ್‌ಗೆ ಗೇಟ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.