ಮುದ್ರಣ ದೋಷ: ಹೊಸ 2000 ದ ನೋಟಿನಲ್ಲಿ ಗಾಂಧಿ ಚಿತ್ರವೇ ಮಾಯ!


Team Udayavani, Jan 5, 2017, 10:47 AM IST

1985.jpg

ಭೂಪಾಲ್‌ : ಅಪನಗದೀಕರಣದ ಬಳಿಕ ಬಿಡುಗಡೆಯಾದ ಹೊಸನೋಟುಗಳು ಜನರಲ್ಲಿ ಕೆಲ ಗೊಂದಲಗಳಿಗೆ ಕಾರಣವಾಗಿದ್ದವು .ಇದಕ್ಕೆ ಹೊಸ ಸೇರ್ಪಡೆಯೆಂಬಂತೆ ಮಹಾತ್ಮ ಗಾಂಧೀಜಿ ಅವರ ಚಿತ್ರವೇ ಇರದ 2000 ರೂಪಾಯಿ ಮುಖಬೆಲೆಯ ನೋಟುಗಳು ಮಧ್ಯಪ್ರದೇಶದಲ್ಲಿ ಪತ್ತೆಯಾಗಿವೆ. 

ಮಾಧ್ಯಮಗಳಲ್ಲಿ ವರದಿಯಾದಂತೆ ,ಬಿಚ್ಚುಗಾವ್ಡಿ ಎಂಬಲ್ಲಿ  ಹಿರಿಯ ರೈತರಾದ ಲಕ್ಷ್ಮಣ್‌ ಮೀನಾ ಮತ್ತು ಕಡುಖೇರಾ ಎಂಬಲ್ಲಿ ಗುರ್ಮಿತ್‌ ಸಿಂಗ್‌ ಎನ್ನುವವರಿಗೆ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ನೀಡಿದ ನೋಟುಗಳಲ್ಲಿ ಗಾಂಧಿ ಚಿತ್ರವೇ ಇರಲ್ಲಿಲ್ಲ.

ಮನೆಗಳಿಗೆ ತೆರಳಿದ ಬಳಿಕ ಗಾಂಧಿ ಚಿತ್ರ ಇರದ ನೋಟುಗಳನ್ನು ಕಂಡು ರೈತರು ಶಾಕ್‌ ಆಗಿ ಬ್ಯಾಂಕ್‌ಗೆ ಕೂಡಲೇ ಮರಳಿ ಬಂದು ಮ್ಯಾನೇಜರ್‌ಗೆ ತೋರಿಸಿದರು. ನೋಟುಗಳನ್ನು ಪರಿಶೀಲಿಸಿದ ಮ್ಯಾನೇಜರ್‌ ಇದು ಅಸಲಿ ನೋಟುಗಳೇ ಆಗಿದ್ದು  ಮುದ್ರಣ ದೋಷ ದಿಂದ ಹಿಗಾಗಿದೆ ಎಂದು ತಿಳಿಸಿದರು. ಬ್ಯಾಂಕ್‌ ಅಧಿಕಾರಿಗಳು ನೋಟುಗಳನ್ನು ಕೂಡಲೇ ಬದಲಿಸಿ ನೀಡಿಲ್ಲ ಎಂದು ವರದಿಯಾಗಿದೆ. 

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.