ಕಾಯರ್ತಡ್ಕ: ಮನೆಯನ್ನೇ ಕಸಾಯಿಖಾನೆ ಮಾಡಿದರು!


Team Udayavani, Jan 10, 2017, 3:45 AM IST

0901bel1ph.jpg

ಬೆಳ್ತಂಗಡಿ: ಕಳೆಂಜದ ಕಾಯರ್ತಡ್ಕ ಬಳಿ ನಾಲ್ಕು ಜನರ ತಂಡ ಮನೆಯಲ್ಲೆ ಕಸಾಯಿಖಾನೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಧರ್ಮಸ್ಥಳ ಪೋಲೀಸರು ರವಿವಾರ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ.

ಕೆಳಗಿನ ಬಂಡೇರಿ ಎಂಬಲ್ಲಿ ರಿಕ್ಷಾದಲ್ಲಿ ಮಾಂಸ ಸಾಗಾಟ ಮಾಡುತ್ತಿದ್ದಾಗ ವಿಶ್ವನಾಥ ಗೌಡ, ಕಿಟ್ಟು ಮುಗೇರ, ಜೋಸೆಫ್‌ಸಿ.ವಿ., ಜೋನ್‌ ಕೆ.ವಿ. ಎಂಬ ಆರೋಪಿಗಳ ಸಹಿತ ದನದ ಮಾಂಸ, ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಖಚಿತ ಮಾಹಿತಿಯನ್ನು  ಪಡೆದ ಕಳೆಂಜ , ಧರ್ಮಸ್ಥಳ ಬಜರಂಗದಳ ಕಾರ್ಯಕರ್ತರ ಸಹಕಾರದಲ್ಲಿ  ರಿಕ್ಷಾದಲ್ಲಿ ಅಕ್ರಮವಾಗಿ ಸಾಗಟಟ ಮಾಡುತ್ತಿದ್ದಾಗ ಪ್ರಕರಣ ಪತ್ತೆ ಹಚ್ಚಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Ajit Doval

ಇಂದಿನಿಂದ ಅಮೆರಿಕ, ಭಾರತ ಭದ್ರತಾ ಸಲಹೆಗಾರರ ಸಭೆ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.