ಮೇಘಾಲಯದಲ್ಲಿ ಶಂಕಿತ ಉಗ್ರರಿಂದ 11 ವ್ಯಾಪಾರಿಗಳ ಅಪಹರಣ


Team Udayavani, Jan 10, 2017, 3:26 PM IST

Crime-pistol-700.jpg

ತುರಾ : ಮೇಘಾಲಯದ ಸೌತ್‌ ಗ್ಯಾರೋ ಹಿಲ್ಸ್‌  ಜಿಲ್ಲೆಯ ಗಾಸುಪಾರಾದಲ್ಲಿ ಶಂಕಿತ ಉಗ್ರರು 11 ವ್ಯಾಪಾರಿಗಳನ್ನು ಅಪಹರಿಸಿದ್ದಾರೆ. ಈ ಪೈಕಿ 8 ಮಂದಿ ವ್ಯಾಪಾರಿಗಳು ಉಗ್ರರ ಕೈಯಿಂದ ತಪ್ಪಿಸಿಕೊಂಡು ಪಾರಾಗಿದ್ದಾರೆ.  

ಅಪಹರಣಕ್ಕೆ ಗುರಿಯಾದ ವ್ಯಾಪಾರಿಗಳಲ್ಲಿ ಹೆಚ್ಚಿನವರು ಅಸ್ಸಾಂನವರು ಮತ್ತು ಗಾಸುಪಾರಾದಲ್ಲಿ ವ್ಯಾಪಾರ ಕೈಗೊಳ್ಳಲು ಹೋಗುತ್ತಿದ್ದರು. ಇವರನ್ನು ಇಂದು ಬೆಳಗ್ಗೆ 6.30ರ ಸುಮಾರಿಗೆ ಉಗ್ರರು ದಾರಿಯಲ್ಲಿ ಅಡ್ಡಗಟ್ಟಿ ಅಪಹರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. 

ಮೂವರು ವ್ಯಾಪಾರಿಗಳನ್ನು ಉಗ್ರರು ಬಂದೂಕು ತೋರಿಸಿ ಬೆದರಿಸಿ ಒಯ್ದಿದ್ದಾರೆ. ಇವರೆಲ್ಲರೂ ಪಶ್ಚಿಮ ಗ್ಯಾರೋಹಿಲ್ಸ್‌ನ ದಾಲೂ ಎಂಬ ಊರಿನವರು. ಇವರನ್ನು ತಮಲ್‌ ಡೇ 38, ದುಲಾನ್‌ಮಹಾಂತಾ 36 (ಇಬ್ಬರೂ ಕಿಲ್ಲಾಪಾರಾದವರು) ಮತ್ತು ದುರ್ಗಪಾದ ದತ್ತಾ 35 (ಚಾಯ್‌ಪಾನಿ) ಎಂದು ಗುರುತಿಸಲಾಗಿದೆ.

ಟಾಪ್ ನ್ಯೂಸ್

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Feticide case: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಯೋಗದ ಸದಸ್ಯರ ಕಿಡಿ

Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ

shashi-taroor

Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

Rajiv-Kumar

ಸುಳ್ಳು ಸುದ್ದಿ ಹರಡಬೇಡಿ…ಜೈರಾಂ ರಮೇಶ್‌ ಗೆ ಮುಖ್ಯ ಚುನಾವಣ ಆಯುಕ್ತ ಕುಮಾರ್‌ ತರಾಟೆ

1-wewewqe

Tibetan ಆಧ್ಯಾತ್ಮಿಕ ನಾಯಕ ದಲೈ ಲಾಮಾ ಚಿಕಿತ್ಸೆಗಾಗಿ ಅಮೆರಿಕಕ್ಕೆ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.