13ನೇ ಬಾರಿಗೆ ಮುಂಬಯಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ ಗುರುಸ್ವಾಮಿ


Team Udayavani, Jan 11, 2017, 4:55 PM IST

10.jpg

ಮುಂಬಯಿ: ಶ್ರೀ ಅಯ್ಯಪ್ಪ ಸ್ವಾಮಿಯ ಭಕ್ತರಾದ ಉಪೇಂದ್ರ ಎ. ಪೂಜಾರಿ ಗುರುಸ್ವಾಮಿ ಅವರು 13ನೇ ಬಾರಿಗೆ ಶ್ರೀ ಕ್ಷೇತ್ರ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಈ ವರ್ಷ 27ನೇ ಬಾರಿಗೆ ಶಬರಿ ಮಲೆಯಾತ್ರೆಗೈಯುತ್ತಿರುವ ಅವರು ವಿವಿಧ ಪುಣ್ಯಕ್ಷೇತ್ರಗಳಿಗೆ ಹಲವು ಬಾರಿ ಪಾದಯಾತ್ರೆಯನ್ನು ಮಾಡಿದ ಹಿರಿಮೆಯನ್ನು ಹೊಂದಿದ್ದಾರೆ.

ನ. 20ರಂದು ನಗರದ ದಹಿಸರ್‌ ಕಾಶಿಮಠದಲ್ಲಿರುವ ವಿಟuಲ ರುಕ್ಮಿಣಿ ದೇವರಿಗೆ ಪೂಜೆ ಸಲ್ಲಿಸಿದ ಅನಂತರ ಮಾಲಾಧಾರಣೆ ಮಾಡಿ ಶಕ್ತಿನಗರದಲ್ಲಿ ಅಯ್ಯಪ್ಪ ಮಹಾಪೂಜೆ, ಮಂಗಳಾರತಿ, ಅನ್ನಸಂತರ್ಪಣೆಗೈದು, ಥಾಣೆ-ಪುಣೆ ಮಾರ್ಗವಾಗಿ ಶಬರಿಗಿರಿಗೆ 13ನೇ ಬಾರಿಗೆ ಪಾದಯಾತ್ರೆಯನ್ನು ಪ್ರಾರಂಭಿಸಿದರು. ಡಿ. 1ರಂದು ಪಂಢರಾಪುರ, ಡಿ. 12ರಂದು ಮಂತ್ರಾಲಯ, ಡಿ. 22ರಂದು ತಿರುಪತಿ ಹಾಗೂ ತಮಿಳುನಾಡಿನ ಪಳನಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಮಾಡಿದ ಅವರು, ಶಬರಿಮಲೆಗೆ ತೆರಳಿದ್ದಾರೆ. 1989ರಲ್ಲಿ ಅಯ್ಯಪ್ಪ ದೇವರ 

ಮಾಲಾಧಾರಣೆ ಮಾಡಿ ದೇವರ ದರ್ಶನಗೈದ ಉಪೇಂದ್ರ ಗುರುಸ್ವಾಮಿ ಅವರು 1993ರಲ್ಲಿ ಪ್ರಪ್ರಥಮ ಬಾರಿಗೆ ಪಾದಯಾತ್ರೆಯನ್ನು ಪ್ರಾರಂಭಿಸಿದರು. ಉಪೇಂದ್ರ ಗುರುಸ್ವಾಮಿ ಅವರು ಶನಿ ಸಿಂಗಾ¡ಪುರಕ್ಕೆ ಒಂದು, ಶಿರ್ಡಿ ಸಾಯಿ ಬಾಬಾ ಮಂದಿರಕ್ಕೆ ಮೂರು ಬಾರಿ, ಪಂಢರಾಪುರಕ್ಕೆ 9, ಮಂತ್ರಾಲಯಕ್ಕೆ 9, ತಿರುಪತಿಗೆ 1, ಅಕ್ಕಲ್‌ಕೋಟ್‌ಗೆ ಎರಡು, ಗಂಗಾಪುರಕ್ಕೆ ಎರಡು, ಆಲಂದಿಗೆ 2, ಡೊಂಗರ್‌ ಬಂಗಾರ್‌ಗೆ ಎರಡು ಬಾರಿ ಹಾಗೂ ತಮಿಳುನಾಡಿನ ಪಳನಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 5 ಬಾರಿ ಪಾದಯಾತ್ರೆಗೈದು ನಡೆದಾಡುವ ಸ್ವಾಮಿ ಎಂದೇ ಪ್ರಸಿದ್ಧರಾಗಿದ್ದಾರೆ. ದಕ್ಷಿಣ ಕನ್ನಡ ಬಂಟ್ವಾಳದ ಸರಪಾಡಿ ಗ್ರಾಮದ ಸೇದಕೋಡಿ ಮನೆಯ  ದಿ| ಅಣ್ಣು ಪೂಜಾರಿ ಮತ್ತು ಜಮುನಾ ಪೂಜಾರಿ ದಂಪತಿಯ  ಪುತ್ರರಾಗಿರುವ ಅವರು ಪತ್ನಿ ಪುಷ್ಪಲತಾ ಮತ್ತು ಪುತ್ರ ತೇಜಸ್‌ನೊಂದಿಗೆ ನಗರದಲ್ಲಿ ನೆಲೆಸಿದ್ದು, ಕ್ಯಾಂಟೀನ್‌  ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.