ಕಪ್ಪು ಹಣ ನಿಯಂತ್ರಣ: 2018ರಲ್ಲಿ ಸ್ವಿಸ್‌ ಖಾತೆಗಳ ವಿವರ


Team Udayavani, Jan 13, 2017, 3:45 AM IST

nirmalasitharaman-knlH–621.jpg

ಮಂಗಳೂರು: ಕೆಲವು ಹೊರದೇಶಗಳಲ್ಲಿದ್ದ ಕಪ್ಪು ಹಣ ಪುನಃ “ರೌಂಡ್‌ ಟ್ರಿಪ್ಪಿಂಗ್‌’ನಂತೆ ಬಂಡವಾಳ ರೂಪದಲ್ಲಿ ಭಾರತಕ್ಕೆ ಬಂದು ಬಿಳಿಯಾಗುತ್ತಿತ್ತು. ಇದನ್ನು ನಿಯಂತ್ರಿಸಲು ಸೈಪ್ರಸ್‌, ಮಾರಿಷಸ್‌ ಹಾಗೂ ಸಿಂಗಾಪುರದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದೀಗ ಸ್ವಿಟ್ಜರ್ಲೆಂಡ್‌ ಜತೆಯೂ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಅಲ್ಲಿನ ಭಾರತೀಯರ ಖಾತೆಯ ಪೂರ್ಣ ಮಾಹಿತಿ 2018ರಿಂದ ದೊರೆಯಲಿದೆ ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ನಗರದ ಓಶಿಯನ್‌ ಪರ್ಲ್ ಹೋಟೆಲ್‌ನ ಸಭಾಂಗಣದಲ್ಲಿ ಗುರುವಾರ ಕೇಂದ್ರ ಸರಕಾರದ ನಗದು ಅಪಮೌಲಿÂàಕರಣ ಕುರಿತು ಅವರು ಉಪನ್ಯಾಸ ನೀಡಿದರು. ಈ ಒಪ್ಪಂದಗಳಿಂದ ಅವರ ಬಳಿ ಕಪ್ಪು ಹಣ ಇದೆಯೇ? ಅಥವಾ ನಿಯಮಾನುಸಾರ ಗಳಿಸಿದ ಹಣವೇ ಎನ್ನುವ ಪೂರ್ಣ ಮಾಹಿತಿ ತಿಳಿದು ಬರಲಿದೆ. ಒಂದು ವೇಳೆ ಕಪ್ಪು ಹಣ ಇದ್ದಲ್ಲಿ ಈ ಹಣ ಎತ್ತ ಸಾಗುತ್ತದೆ ಎನ್ನುವುದು ಕೂಡ ತಿಳಿಯಲು ಸಾಧ್ಯ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸದ ನಳಿನ್‌ ಕುಮಾರ್‌ ಕಟೀಲು, ಕೇಂದ್ರ ಸರಕಾರ ದೇಶದ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಹಣ ವ್ಯಯಿಸಿದೆ ಎಂದರು.

ಈ ಸಂದರ್ಭ ಅಪಮೌಲಿÂàಕರಣ ಹಾಗೂ ಡಿಜಿಟಲ್‌ ಪೇಮೆಂಟ್‌ ಮಾಹಿತಿ ಕುರಿತು ಕೈಪಿಡಿಯನ್ನು ಸಚಿವೆ ಬಿಡುಗಡೆಗೊಳಿಸಿದರು.
ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ದ.ಕ. ಜಿಲ್ಲಾ ಬಿಜೆಪಿ ಪ್ರಭಾರಿ ಉದಯಕುಮಾರ್‌ ಶೆಟ್ಟಿ ಹಾಜರಿದ್ದರು. ಉಮಾನಾಥ ಕೋಟ್ಯಾನ್‌ ನಿರೂಪಿಸಿದರು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.