ಸಮಾಜವಾದಿ ಪಕ್ಷ ಈಗ ಡ್ರಾಮಾ ಕಂಪೆನಿ: ಬಿಎಸ್ಪಿ ಲೇವಡಿ
Team Udayavani, Jan 14, 2017, 11:51 AM IST
ಲಕ್ನೋ : ಉತ್ತರ ಪ್ರದೇಶದ ಆಳುವ ಸಮಾಜವಾದಿ ಪಕ್ಷ ಈಗ ಡ್ರಾಮಾ ಕಂಪೆನಿಯಾಗಿ ಪರಿವರ್ತಿತವಾಗಿದೆ; ಜನರನ್ನು ಮೂರ್ಖರನ್ನಾಗಿಸಲೆಂದೇ ಅದು ಅಧಿಕಾರದಲ್ಲಿ ಉಳಿದುಕೊಂಡಿದೆ ಎಂದು ಬಹುಜನ ಸಮಾಜ ಪಕ್ಷ ಕಟಕಿಯಾಡಿದೆ.
ಉತ್ತರ ಪ್ರದೇಶದ ಆಳುವ ಸಮಾಜವಾದಿ ಪಕ್ಷ ಆಂತರಿಕ ಹಾಗೂ ಕೌಟುಂಬಿಕ ಕಲಹಗಳಲ್ಲಿ ಮುಳುಗಿ ಹೋಗಿದೆ. ಅದಕ್ಕೆ ಉತ್ತಮ ಆಡಳಿತ, ಅಭಿವೃದ್ಧಿ ಯಾವುದೂ ಬೇಕಾಗಿಲ್ಲ; ಜನರನ್ನು ಮೂರ್ಖರನ್ನಾಗಿ ಮಾಡುವುದೇ ಅದರ ಗುರಿಯಾಗಿದೆ ಎಂದು ಬಿಎಸ್ಪಿ ನಾಯಕ ಸುಧೀಂದ್ರ ಭಡೋರಿಯಾ ಹೇಳಿದರು.
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿರುವ ಅವರ ಪುತ್ರ ಅಖೀಲೇಶ್ ಯಾದವ್ ಅವರಿಗೆ ಸ್ವಹಿತಾಸಕ್ತಿ ಬಿಟ್ಟರೆ ಬೇರೆ ಯಾವುದರಲ್ಲೂ ಆಸಕ್ತಿ ಇಲ್ಲ; ಅವರಿಗೆ ಅಧಿಕಾರ ಮತ್ತು ಅದರ ಲಾಭಗಳು ಮಾತ್ರವೇ ಮುಖ್ಯವಾಗಿವೆ’ ಎಂದು ಭಡೋರಿಯಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್ ಡೂಡಲ್ ಗೌರವ
MUST WATCH
ಹೊಸ ಸೇರ್ಪಡೆ
H.D. Revanna;ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್: ದೇವೇಗೌಡರ ನಿವಾಸಕ್ಕೆ ಎಸ್ ಐಟಿ !
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು