ಬೆಂಗಳೂರು ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಡಜನ್‌ ಕನ್ನಡ ಸಿನಿಮಾ


Team Udayavani, Jan 15, 2017, 11:59 AM IST

5544.jpg

ಫೆಬ್ರವರಿ 2 ರಿಂದ 9 ರವರೆಗೆ ನಡೆಯಲಿರುವ ಒಂಭತ್ತನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಈ ಬಾರಿ ಕನ್ನಡದ ಹನ್ನೆರೆಡು ಸಿನಿಮಾಗಳು ಆಯ್ಕೆಯಾಗಿವೆ. ಕನ್ನಡ ಸಿನಿಮಾಗಳ ಸ್ಪರ್ಧೆಯಲ್ಲಿ ಹೊಸಬರ ಹಾಗೂ ಪ್ರಶಸ್ತಿ ವಿಜೇತ ನಿರ್ದೇಶಕರ ಸಿನಿಮಾಗಳು ಪಾಲ್ಗೊಳ್ಳುತ್ತಿವೆ. ಈ ಹನ್ನೆರೆಡು ಸಿನಿಮಾಗಳನ್ನು ವೀಕ್ಷಿಸಲಿರುವ ಜ್ಯೂರಿ ಅಂತಿಮವಾಗಿ ಒಂದು ಚಿತ್ರವನ್ನು ಆಯ್ಕೆ ಮಾಡಲಿದೆ. ಜ್ಯೂರಿ ಆಯ್ಕೆ ಮಾಡಿದ ಚಿತ್ರವನ್ನು ವಿಜೇತ ಚಿತ್ರ ಎಂದು ಘೋಷಿಸಲಾಗುತ್ತದೆ.

ಅಂದಹಾಗೆ, ಫೆಬ್ರವರಿಯಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಿರ್ದೇಶಕ ಆರ್‌.ಮಹಂತೇಶ್‌ ನಿರ್ದೇಶನದ “6 “3′ ಎಂಬ ಚಿತ್ರ ಪ್ರದರ್ಶನವಾಗಲಿದೆ. ದಯಾಳ್‌ ಪದ್ಮನಾಭನ್‌ ನಿರ್ದೇಶನದ ಹಾಗೂ ನವೀನ್‌ ಕೃಷ್ಣ ಅಭಿನಯದ “ಆ್ಯಕ್ಟರ್‌’, ಅಮರದೇವ ನಿರ್ದೇಶಿಸಿರುವ “ಅಲೆಮಾರಿಯ ಆತ್ಮಕಥೆ’, ಬರಗೂರು ರಾಮಚಂದ್ರಪ್ಪ ನಿರ್ದೇಶನದ “ಬೆಕ್ಕು’, ಸಬಾಸ್ಟಿನ್‌ ಡೇವಿಡ್‌ ನಿರ್ದೇಶಿಸಿರುವ “ಧ್ವನಿ’, ಕನ್ನಡ ಚಿತ್ರರಂಗದಲ್ಲಿ ಹೊಸತನದ ಚಿತ್ರ ಎನಿಸಿಕೊಂಡ ಹೇಮಂತ್‌ ರಾವ್‌ ನಿರ್ದೇಶನದ ರಕ್ಷಿತ್‌ಶೆಟ್ಟಿ ಹಾಗೂ ಅನಂತ್‌ನಾಗ್‌ ಅಭಿನಯದ “ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ಅರವಿಂದ್‌ ಶಾಸಿŒ ನಿರ್ದೇಶನದ “ಕಹಿ’, ಸಾಲೋಮನ್‌ ಕೆ.ಜಾರ್ಜ್‌ ನಿರ್ದೇಶಿಸಿರುವ “ಕಂದ’, ಸುಮನಾ ಕಿತ್ತೂರು ನಿರ್ದೇಶನದ “ಕಿರಗೂರಿನ ಗಯ್ನಾಳಿಗಳು’, ರಘು ನಿರ್ದೇಶನದ “ಪಲ್ಲಟ’, ಹೊಸ ತಂಡ ಕಟ್ಟಿಕೊಂಡು ಹೊಸತನ ಇಟ್ಟುಕೊಂಡು ಮೂಡಿಬಂದ ಡಿ. ಸತ್ಯಪ್ರಕಾಶ್‌ ನಿರ್ದೇಶನದ “ರಾಮಾ ರಾಮಾ ರೇ’ ಹಾಗೂ ಬಿ.ಸುರೇಶ ನಿರ್ದೇಶನ “ಉಪ್ಪಿನ ಕಾಗದ’ ಚಿತ್ರಗಳು ಚಿತ್ರೋತ್ಸವದಲ್ಲಿ ಆಯ್ಕೆಯಾಗಿದ್ದು, ಪ್ರದರ್ಶನ ಕಾಣಲಿವೆ.

ಜ್ಯೂರಿ ಈ ಎಲ್ಲಾ ಚಿತ್ರಗಳನ್ನು ವೀಕ್ಷಿಸಿ, ಒಂದು ಚಿತ್ರವನ್ನು ವಿಜೇತ ಚಿತ್ರವೆಂದು ಘೋಷಿಸಲಿದ್ದಾರೆ. ಯಾವ ಚಿತ್ರ ಸ್ಪರ್ಧೆಯಲ್ಲಿ ಗೆಲುವು ಪಡೆದುಕೊಳ್ಳುತ್ತೆ ಎಂಬುದೇ ಎಲ್ಲರಲ್ಲಿರುವ ಪ್ರಶ್ನೆ. ಆ ಪ್ರಶ್ನೆಗೆ ಉತ್ತರ ಚಿತ್ರೋತ್ಸವದಲ್ಲೇ ಗೊತ್ತಾಗಲಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.