ಕಲರ್ಸ್‌ ವಾಹಿನಿಯಲ್ಲಿ ರಾಧಾರಮಣ


Team Udayavani, Jan 16, 2017, 11:17 AM IST

Radha-Ramana-2.jpg

ಕಿರುತೆರೆಯಲ್ಲೀಗ ಧಾರಾವಾಹಿಗಳ ಕಲರವ ಜೋರಾಗಿದೆ. ಹೊಸ ಬಗೆಯ ಧಾರಾವಾಹಿಗಳ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಆ ಸಾಲಿಗೆ ಈಗ ಕಲರ್ಸ್‌ ಕನ್ನಡದಲ್ಲಿ “ರಾಧಾ ರಮಣ’ ಸೇರಿದೆ. ಜನವರಿ 16 ರಂದು ಶುರುವಾಗುವ ಈ ಧಾರಾವಾಹಿ, ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ರಾತ್ರಿ 9 ಕ್ಕೆ ಪ್ರಸಾರವಾಗಲಿದೆ. ಇದು ಒಡಹುಟ್ಟಿದವರ ಬಾಂಧವ್ಯ ಬೆಸೆಯುವ ಕಥೆ. ಇಲ್ಲಿ ದಾಯಾದಿಗಳ ಹಗೆತನ ಇಲ್ಲ. ಕೋಟಿ ಕೋಟಿ ದುಡ್ಡಿದೆ.

ಆದರೆ ಕೋಟಿಗಿಂತಲೂ ಮಿಗಿಲಾದ ಪ್ರೀತಿ ಇದೆ. ವಿಶೇಷವಾಗಿ ಆ ಮನೆಯ ಅಣ್ಣ , ತಂಗಿಯರನ್ನು ನೋಡಿದರೆ ಎಂಥವರಿಗೂ ಹೊಟ್ಟೆ ಕಿಚ್ಚಾಗುವಷ್ಟು ಪ್ರೀತಿ ಇದೆ. ಸಂಬಂಧಗಳು ಮೌಲ್ಯ ಕಳೆದುಕೊಳುತ್ತಿರುವ ಸಂದರ್ಭದಲ್ಲಿ, ಜವಾಬ್ದಾರಿಗಳಿಂದ ದೂರ ಸರಿಯುವ ಒಡಹುಟ್ಟಿದವರಿಗೆ ಹೇಳಿ ಮಾಡಿಸಿರುವ ಧಾರಾವಾಹಿ ಇದು ಎಂಬುದು ಧಾರಾವಾಹಿ ತಂಡದ ಮಾತು. ಈವರೆಗೆ ಕಲರ್ಸ್‌ ಕನ್ನಡ  ಹೊಸಬಗೆಯ ಧಾರಾವಾಹಿಗಳನ್ನು ನೀಡಿದೆ. “ರಾಧಾ ರಮಣ’ ಆ ಸಾಲಿಗೆ ಹೊಸ ಸೇರ್ಪಡೆಯಾಗಿದೆ.

ಕನ್ನಡ ಪ್ರಾಧ್ಯಾಪಕಿ ಆರಾಧನಾ ಮತ್ತು ಬ್ಯುಸಿನೆಸ್‌ನಲ್ಲಿ ತೊಡಗಿರುವ ಇಂಗ್ಲಿಷ್‌ ಹುಡುಗ ರಮಣನ ನಡುವೆ ನಡೆಯುವ ಕಥೆ. ಆರಾಧನಾ ಅಣ್ಣ ಮತ್ತು ರಮಣನ ತಂಗಿಗೆ ನಡೆಯುವ ಮದುವೆ ಜೊತೆ ಆರಂಭವಾಗುವ ಈ ಧಾರಾವಾಹಿ, ಕನ್ನಡ ಮನಸುಗಳಿಗೆ ಹತ್ತಿರವಾಗುತ್ತೆ ಎಂಬ ವಿಶ್ವಾಸ ಧಾರಾವಾಹಿ ತಂಡದ್ದು. ರಮಣ ಒಬ್ಬ ಪಫೆìಕ್ಟ್ ಹುಡುಗ. ಆದರೆ ಜೀವನದಲ್ಲಿ ಎಲ್ಲವೂ ಪರಿಪೂರ್ಣವಾಗಿರಲು ಹೇಗೆ ಸಾಧ್ಯ? ತನ್ನ ತಂಗಿ ಅನ್ವಿತಾಳಿಗೆ ಪ್ರತಿಯೊಂದೂ ಬೆಸ್ಟ್‌ ಸಿಗಬೇಕು ಎನ್ನುವುದು ಅವನ ಕಾಳಜಿ. ಈ ಕಡೆ ಅನ್ವಿತಾ ಒಬ್ಬ ಪಫೆಕ್ಟ್ ಹುಡುಗನನ್ನು ಹುಡುಕಿದ್ದಾಳೆ.

ಅವನೇ ಆದಿತ್ಯ! ಮುಂದೆ ಏನೆಂಬುದನ್ನು ಧಾರಾವಾಹಿಯಲ್ಲೇ ನೋಡಬೇಕು. ಈ ಧಾರಾವಾಹಿಗೆ ವಿಶಾಲ ರಾಜಪುರೋಹಿತ್‌ ಕಥೆ ಬರೆದಿದ್ದಾರೆ. ಡಾ.ಮಾಲತಿ ಬೇಳೂರು ಸಂಭಾಷಣೆ ಬರೆದರೆ, ಎಂ. ಸುಬ್ರಹ್ಮಣ್ಯ ನಿರ್ಮಾಪಕರು. ಶಿವ ಪೂಜೇನ ಅಗ್ರಹಾರ ನಿರ್ದೇಶನವಿದೆ. ಶ್ವೇತಾ ಪ್ರದೀಪ್‌, ಸ್ಕಂದ, ರಕ್ಷಾ, ಸಿಬ್ಬು, ಸುಜಾತ, ಸುಚಿತ್ರಾ, ರಾಜ್‌ಗೊàಪಾಲ್‌ ಜೋಷಿ ಇತರರು ನಟಿಸುತ್ತಿದ್ದಾರೆ. ಧಾರಾವಾಹಿಗೆ  ಕಾರ್ತಿಕ್‌ ಶರ್ಮಾ ಸಂಗೀತವಿದೆ. ವಿಕಾಸ್‌ ನೇಗಿಲೋಣಿ ಶೀರ್ಷಿಕೆ ಸಾಹಿತ್ಯವಿದೆ. 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.