ಸಾಲಮರುಪಾವತಿ ವಾಯಿದೆ ವಿಸ್ತರಣೆ ಅವಶ್ಯ:ಡಾ| ಎಂ.ಎನ್‌.


Team Udayavani, Jan 17, 2017, 3:45 AM IST

1601mlr15-scdcc.jpg

ಮಂಗಳೂರು: ರೂ. ಐನೂರು ಹಾಗೂ ರೂ. 1,000 ನೋಟು ಅಪಮೌಲಿÂàಕರಣದಿಂದ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳಿಂದ ರೈತರು ಪಡೆದಿರುವ ಕೃಷಿ ಸಾಲದ ಮರುಪಾವತಿ ವಾಯಿದೆಯನ್ನು ಇನ್ನೂ ಕನಿಷ್ಠ  2 ತಿಂಗಳು ವಿಸ್ತರಿಸಬೇಕು ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಎಸ್‌ಸಿಡಿಸಿಸಿ) ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಆಗ್ರಹಿಸಿದರು. 

ದೇಶದ ಬದಲಾದ ಆರ್ಥಿಕ ಸನ್ನಿವೇಶದಲ್ಲಿ ಸಹಕಾರ ಸಂಘಗಳು ಎದುರಿಸುತ್ತಿರುವ ಸವಾಲು ಮತ್ತು ತಂತ್ರಜ್ಞಾನದ ಬಳಕೆಯಿಂದ ಎದುರಾಗುವ ಸನ್ನಿವೇಶಗಳ ಕುರಿತು ರಾಜ್ಯಮಟ್ಟದ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು,ನಮ್ಮ ಮನವಿ ಮನ್ನಿಸಿ ಈಗಾಗಲೇ ಸರಕಾರ ಮರುಪಾವತಿಯ ಅವಧಿಯನ್ನು 2 ತಿಂಗಳು ವಿಸ್ತರಿಸಿದ್ದು, ಇದು ಫೆಬ್ರವರಿಗೆ ಕೊನೆಗೊಳ್ಳಲಿದೆ. ಆದರೆ ನೋಟು ಅಪಮೌಲಿÂàಕರಣದಿಂದ ಉಂಟಾಗಿರುವ ಆರ್ಥಿಕ ಸಮಸ್ಯೆ ಇನ್ನೂ ಸಮರ್ಪಕಗೊಳ್ಳದ ಕಾರಣ ರೈತರ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಮರುಪಾವತಿ ವಾಯಿದೆಯನ್ನು ಇನ್ನೆರಡು ತಿಂಗಳು ಸರಕಾರ ವಿಸ್ತರಿಸುವುದು ಅತೀ ಅವಶ್ಯ. ಈ ಕುರಿತು ಇಂದಿನ ಕಾರ್ಯಾಗಾರದಲ್ಲಿ ನಿರ್ಣಯ ಅಂಗೀಕರಿಸಿ ಸರಕಾರಕ್ಕೆ ಕಳುಹಿಸಿ ಕೊಡಲಾಗುವುದು ಎಂದರು.

ತಂತ್ರಜ್ಞಾನ ಎಲ್ಲ ಕ್ಷೇತ್ರಗಳನ್ನು ಅವರಿಸಿಕೊಂಡಿದ್ದು, ಸಹಕಾರ ಕ್ಷೇತ್ರವೂ ಇದಕ್ಕೆ ಸ್ಪಂದಿಸಬೇಕು. ತಂತ್ರಜ್ಞಾನ ಸಾಕಷ್ಟು ಮುಂದುವರಿದ ಇಂದಿನ ಸಂದರ್ಭ ಡಿಜಿಟಲ್‌ ಬ್ಯಾಂಕಿಂಗ್‌ ಸಹಕಾರ ಕ್ಷೇತ್ರಕ್ಕೆ ಅಗತ್ಯ. ಮುಂದಿನ ದಿನಗಳಲ್ಲಿ ನಗದು ರಹಿತ ವ್ಯವಸ್ಥೆಗೆ ಒಗ್ಗಿಕೊಳ್ಳದೇ ವಿಧಿಯೇ ಇಲ್ಲ ಎಂದು ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ಚಾರ್ಟರ್ಡ್‌ ಆಕೌಂಟೆಂಟ್‌ ಬಿ.ವಿ. ರವೀಂದ್ರನಾಥ್‌ ವಿವರಿಸಿದರು. 

ಇನ್ನೋರ್ವ ಸಂಪನ್ಮೂಲ ವ್ಯಕ್ತಿ, ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನ ನಿವೃತ್ತ ಜಿಎಂ ಮಹಾಬಲ ಗಿರಿ ಅವರು, ಇಂದು ಡಿಜಿಟಲ್‌ ಬ್ಯಾಂಕಿಂಗ್‌ ಗ್ರಾಮೀಣ ಮಟ್ಟಕ್ಕೂ ತಲುಪಿದೆ ಎಂದು ಹೇಳಿದರು.
 
ಸಹಕಾರಿ ಇಲಾಖೆಯಲ್ಲಿ ಸುದೀರ್ಘ‌ ಸೇವೆ ಸಲ್ಲಿಸಿದ ಹಿರಿಯ ದೇವಾಡಿಗ ಅವರನ್ನು ಸಮ್ಮಾನಿಸಲಾಯಿತು. 

ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಹರೀಶ್‌ ಆಚಾರ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಟಿ.ಜಿ. ರಾಜರಾಂ ಭಟ್‌, ಸದಾಶಿವ ಉಳ್ಳಾಲ್‌, ಸಲಹೆಗಾರ ಹಿಮವಂತ ಗೋಪಾಲ್‌, ಸಹಕಾರಿ ಯೂನಿಯನ್‌ ಉಪಾಧ್ಯಕ್ಷ ಸುಂದರ ಗೌಡ ಇಚ್ಚಿಲ,ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಬಿ.ಕೆ. ಸಲೀಂ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಸಮನ್ವಯಕಾರ ಬಿ.ಸಿ. ಶಿವಾನಂದ್‌ ಉಪಸ್ಥಿತರಿದ್ದರು. ಲಕ್ಷ್ಮಣ್‌ ಕುಮಾರ್‌ ಮಲ್ಲೂರು ನಿರೂಪಿಸಿದರು. 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.