ಯೋಗೇಶ್ವರ್ ದತ್ ಮದ್ವೆಗೆ 10 ಕೋಟಿ ರೂ.ಗಿಫ್ಟ್ ನೀಡಿದ ಹರ್ಯಾಣ ಸಿಎಂ!
Team Udayavani, Jan 17, 2017, 3:40 PM IST
ಸೋನಿಪತ್ (ಹರ್ಯಾಣ):ಲಂಡನ್ ಒಲಿಂಪಿಕ್ಸ್ ಕಂಚು ಪದಕ ವಿಜೇತ ಕುಸ್ತಿಪಟು ಯೋಗೇಶ್ವರ್ ದತ್ ಸೋಮವಾರ ವಿವಾಹವಾಗಿದ್ದಾರೆ. ಈ ವಿವಾಹಕ್ಕೆ ಬಂದ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಊರಿನ ಅಭಿವೃದ್ಧಿಗೆ 10 ಕೋಟಿ ರೂ. ಘೋಷಿಸಿದ್ದಾರೆ.
ಈ ಹಣ ಊರಿಗೆ ಕುಡಿಯುವ ನೀರಿನ ಸರಬ ರಾಜು, ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೆ ಬಳಕೆಯಾಗಲಿದೆ. ದತ್ ಮದುವೆಗೆ ಸಿಎಂ ಬಂದಿರುವಾಗ ಸ್ಥಳೀಯರು ತಮ್ಮ ಊರಿನ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಸಲ್ಲಿಸಿದರು. ಸ್ಥಳೀಯರ ಮನವಿಯನ್ನು ಆಲಿಸಿದ ಸಿಎಂ 10 ಕೋಟಿ ರೂ. ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ