ಶೀನಾ ಬೋರಾ ಮರ್ಡರ್‌ ಕೇಸ್‌: ಫೆ.1ರಿಂದ CBI ಕೋರ್ಟ್‌ ವಿಚಾರಣೆ ಆರಂಭ


Team Udayavani, Jan 17, 2017, 3:55 PM IST

Sheena Bora case-700.jpg

ಮಂಬಯಿ : ಅತ್ಯಂತ ನಿಗೂಢ ಹಾಗೂ  ಕುತೂಹಲಕಾರಿ ಎನಿಸಿಕೊಂಡ ಶೀನಾ ಬೋರಾ ಮರ್ಡರ್‌ ಕೇಸಿನ ತನಿಖೆ ನಡೆಸುತ್ತಿರುವ ವಿಶೇಷ ಸಿಬಿಐ, ಇಂದ್ರಾಣಿ ಮುಖರ್ಜಿ, ಆಕೆಯ ಪತಿ ಪೀಟರ್‌ ಮುಖರ್ಜಿ ಮತ್ತು ಮಾಜಿ ಪತಿ ಸಂಜೀವ್‌ ಖನ್ನಾ ವಿರುದ್ದ ಕೊಲೆ ಕೃತ್ಯದ ದೋಷಾರೋಪವನ್ನು ಮಾಡಿದೆ.

ಮೂವರೂ ಆರೋಪಿಗಳ ವಿರುದ್ಧ ವಿಶೇಷ ಸಿಬಿಐ, ಕ್ರಿಮಿನಲ್‌ ಸಂಚುಮತ್ತು ಕೊಲೆ ಆರೋಪವನ್ನು ಹೊರಿಸಿದೆ.

ಮುಂದಿನ ತಿಂಗಳು ಫೆ.1ರಿಂದ ಈ ನಿಗೂಢ ಕೊಲೆ ಪ್ರಕರಣದ ವಿಚಾರಣೆಯು ವಿಶೇಷ ಸಿಬಿಐ ಕೋರ್ಟಿನಲ್ಲಿ  ಆರಂಭವಾಗಲಿದೆ.

ಶೀನಾ ಬೋರಾ ಕೊಲೆ ಕೇಸಿನ ಎಲ್ಲ ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆ.120(ಬಿ) (ಕ್ರಿಮಿನಲ್‌ ಸಂಚು). ಸೆ.364 (ಅಪಹರಣ), 302 ಕೊಲೆ, 34 (ಸಮಾನ ಉದ್ದೇಶದೊಂದಿಗೆ ಹಲವು ವ್ಯಕ್ತಿಗಳಿಂದ ಕೃತ್ಯ)  203 (ಅಪರಾಧಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡುವುದು) ಮತ್ತು 201 (ಸಾಕ್ಷ್ಯ ನಾಶ) ಪ್ರಕಾರ ದೋಷಾರೋಪ ಹೊರಿಸಲಾಗಿದೆ. 

ಇದಲ್ಲದೆ ಇಂದ್ರಾಣಿ ಮತ್ತು ಸಂಜೀವ್‌ ವಿರುದ್ಧ ಐಪಿಸಿ ಸೆ.307 (ಕೊಲೆ ಯತ್ನ),  ಸೆ.120 ಬಿ (ಕ್ರಿಮಿನಲ್‌ ಸಂಚು – ಮಗನನ್ನು ಹಾಗೂ ಶೀನಾ ಬೋರಾ ಳ ಸಹೋದರ ಮಿಖಾÀಯಲ್‌ ಬೋರಾನನ್ನು ಕೊಲೆ ಮಾಡುವ ಸಂಚು) ದೋಷಾರೋಪ ಹೊರಿಸಲಾಗಿದೆ. 

ಆರೋಪಿಗಳು ತಾವು ಅಪರಾಧಿಗಳಲ್ಲ ಎಂದು ಹೇಳಿಕೊಂಡಿರುವುದರಿಂದ ಮುಂದಿನ ವಿಚಾರಣೆಯನ್ನು ಪೆ.1ಕ್ಕೆ ನಿಗದಿಸಲಾಗಿದೆ.

ಟಾಪ್ ನ್ಯೂಸ್

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

1-qwqeqwe

Medicine; 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Medicine prices:  41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Medicine prices: 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಕ್ರಿಕೆಟಿಗರಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.