ಚೀನಾ ಸೇನೆ 48 ಗಂಟೆಯೊಳಗೆ ದಿಲ್ಲಿಗೆ ನುಗ್ಗಬಲ್ಲದು! ಚೀನಾ ಟಿವಿ ವರದಿ


Team Udayavani, Jan 18, 2017, 4:24 PM IST

China Army-700.jpg

ಹೊಸದಿಲ್ಲಿ : ಚೀನದ ಮೋಟಾರು ವಾಹನ ಸೇನೆಯು ಕೇವಲ 48 ಗಂಟೆಗಳ ಒಳಗೆ ದಿಲ್ಲಿಯನ್ನು ತಲುಪಬಲ್ಲುದು ಎಂದು ಚೀನದ ಸರಕಾರಿ ಟಿವಿ ವಾಹಿನಿಯೊಂದು ಹೆಮ್ಮೆಯಿಂದ ಹೇಳಿಕೊಂಡಿದೆ. ಆದರೆ ಚೀನ ಟಿವಿಯ ಈ ವಿವಾದಾತ್ಮಕ ಹೇಳಿಕೆಗೆ ಟ್ವಿಟರ್‌ನಲ್ಲಿ ವ್ಯಾಪಕ ಆಕ್ರೋಶ, ಟೀಕೆ, ವ್ಯಂಗ್ಯ ವಕ್ತವಾಗಿದೆ. 

ಆದರೆ ಚೀನ ಟಿವಿ ವಾಹಿನಿಯ ಈ ಹೇಳಿಕೆಯನ್ನು ಸದಾ ಶತ್ರುತ್ವದ ಮನೋಭಾವಕ್ಕೆ ಅಂಟಿಕೊಂಡಿರುವ ನೆರೆಯ ದೇಶದ ಹಾಸ್ಯಾಸ್ಪದ ಹೇಳಿಕೆ ಎಂದು ಪರಿಗಣಿಸಲಾಗಿದೆ.  ಕಾರಣ ಭಾರತ – ಚೀನ ನಡುವಿನ ಭೌಗೋಲಿಕ ಸ್ವರೂಪವು ಅತ್ಯಂತ ದುರ್ಗಮ ರೀತಿಯದ್ದಾಗಿರುವುದರಿಂದ ಹಾಗೂ ಸರ್ವಶಕ್ತ ಭಾರತೀಯ ಸೇನೆಯನ್ನು ಎದುರಿಸಿಕೊಂಡು ಮುನ್ನುಗ್ಗುವುದು ಅಸಾಧ್ಯವಾಗಿರುವುದರಿಂದ 48 ತಾಸುಗಳ ಒಳಗೆ ಚೀನದ ಮೋಟಾರು ವಾಹನ ಸೇನೆಯು ದಿಲ್ಲಿಯನ್ನು ತಲುಪಲಾರದು ಎಂದು ತಜ್ಞರು ಹೇಳಿದ್ದಾರೆ. 

ಭಾರತದ ಸೌಮ್ಯ ಸ್ವಭಾವದ ಸದ್ಗುಣಿ ಜನರು ಚೀನದ ಹೇಳಿಕೆಯನ್ನು ಗಂಭೀರವಾಗಿ ಅಥವಾ ನಯವಾಗಿ ಸ್ವೀಕರಿಸಿಲ್ಲ. ಚೀನೀ ಸೇನೆ ಭಾರತದ ರಾಜಧಾನಿ ದಿಲ್ಲಿಯನ್ನು ಕೇವಲ 48 ತಾಸುಗಳ ಒಳಗೆ ತಲುಪಬಲ್ಲುದು ಎಂಬ ಹೇಳಿಕೆಯು ದೇಶಾದ್ಯಂತ ಕಾಡ್‌ಗಿಚ್ಚಿನಂತೆ ಹರಡಿರುವ ಹೊರತಾಗಿಯೂ ಚೀನ ಕುರಿತಾದ ಜೋಕ್‌ಗಳು ಕೂಡ ಇದೇ ರೀತಿಯಲ್ಲಿ ಹರಡಿಕೊಳ್ಳುವುದಕ್ಕೆ ಇದನ್ನು ಹೋಲಿಸಲಾಗಿದೆ. 

ಅಂದ ಹಾಗೆ ಭಾರತದೊಂದಿಗಿನ ಚೀನದ ದ್ವಿಪಕ್ಷೀಯ ಸಂಬಂಧಗಳು ಕಳೆದ ಹಲವು ವರ್ಷಗಳಲ್ಲಿ ಸಾಕಷ್ಟು ಹದಗೆಟ್ಟಿವೆ.

ಗಡಿಯಲ್ಲಿ ಚೀನ ಸೇನೆ ನಡೆಸುವ ಅತಿಕ್ರಮಣದ ಪ್ರಕರಣಗಳು, ಚೀನ ಅನುಸರಿಸುತ್ತಿರುವ ಏಶ್ಯ ದೊಡ್ಡಣ್ಣನ ನೀತಿ, ಪರಮಾಣು ಪೂರೈಕೆದಾರರ ಸಮೂಹಕ್ಕೆ ಭಾರತ ಸೇರುವುದಕ್ಕೆ ಅಡ್ಡಗಾಲು ಹಾಕಿರುವ ಚೀನದ ನೀತಿ, ಪಾಕಿಸ್ಥಾನವನ್ನು ಅಂತಾರಾಷ್ಟ್ರೀಯ ಉಗ್ರ ಪ್ರವರ್ತಕ ದೇಶವೆಂದು ಪರಿಗಣಿಸುವ ಯತ್ನಕ್ಕೆ ಚೀನದ ಅಡ್ಡಗಾಲು, ಪಾಕ್‌ನ ಜೆಇಎಂ ಮುಖ್ಯಸ್ಥ ಅಜರ್‌ ಮಸೂದ್‌ನನ್ನು ಉಗ್ರನೆಂದು ಘೋಷಿಸುವುದಕ್ಕೆ ಹಾಕುತ್ತಿರುವ ಅಡ್ಡಗಾಲು – ಮುಂತಾಗಿ ಹಲವಾರು ವಿಷಯಗಳಲ್ಲಿ ಚೀನವು ಭಾರತದೊಂದಿಗೆ ವ್ಯತಿರಿಕ್ತವಾಗಿ ವ್ಯವಹರಿಸುತ್ತಿರುವುದು ಜಗಜ್ಜಾಹೀರಾಗಿದೆ. 

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.