ನೆರೂಲ್‌ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರ:  ಬ್ರಹ್ಮಕಲಶೋತ್ಸವ


Team Udayavani, Jan 18, 2017, 4:48 PM IST

17-Mum03b.jpg

ನವಿಮುಂಬಯಿ: ಶ್ರೀ  ಮಣಿಕಂಠ ಸೇವಾ ಸಂಘಂ ನೆರೂಲ್‌ ವತಿಯಿಂದ ನೆರೂಲ್‌ ಪೂರ್ವದ ಫೇಸ್‌ ನಂಬರ್‌-01, ನೆರೂಲ್‌ ಬಸ್‌ ಡಿಪ್ಪೋ ಸಮೀಪ, ನೆರೂಲ್‌ ರೈಲ್ವೇ ನಿಲ್ದಾಣ ರಸ್ತೆಯ, ಸೆಕ್ಟರ್‌-29, ಪ್ಲೋಟ್‌ ನಂಬರ್‌ 16ರಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವವು ಸಮಾರಂಭವು ಜ. 15ರಂದು ಪ್ರಾರಂಭಗೊಂಡಿದ್ದು, ಜ. 22 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಲಿದೆ.

ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಶ್ರೀ ಗುರುಪ್ರಸಾದ್‌ ಭಟ್‌ ಘನ್ಸೋಲಿ ಅವರ ಮಾರ್ಗ ದರ್ಶನದಲ್ಲಿ, ತಂತ್ರಿಗಳಾದ ವಿದ್ವಾನ್‌ ರಾಮಚಂದ್ರ ಬಾಯರಿ ಕಾರ್ಕಳ ಅವರ ನೇತೃತ್ವದಲ್ಲಿ ಕಳತ್ತೂರು ವೇದಮೂರ್ತಿ ಉದಯ ತಂತ್ರಿಗಳ ಉಪಸ್ಥಿತಿಯಲ್ಲಿ ವೇದಾಗಮ ತಜ್ಞರಾದ ಋತ್ವಿಜರ ಸಹಯೋಗದೊಂದಿಗೆ ನಿಗಮಾಗಮೋಕ್ತ ವಿಧಿ-ವಿಧಾನದಂತೆ ನಡೆಯುತ್ತಿದೆ.

  ಧಾರ್ಮಿಕ ಕಾರ್ಯಕ್ರಮವಾಗಿ ಜ. 17ರಂದು ಬೆಳಗ್ಗೆ 8 ರಿಂದ ಅರಣಿ ಮಥನ, ಭದ್ರದೀಪ ಪ್ರತಿಷ್ಠೆ, ಪೂರ್ಣ ನವಗ್ರಹ ಯಾಗ, ಸಂಜೀವಿನಿ ಮಹಾ ಮೃತ್ಯುಂಜಯ ಹೋಮ, ಬಿಂಬ ಶುದ್ಧಿ, ಸ್ನಪನ ಕಲಶ, ಬಿಂಬ ಶುದ್ಧಿ ಹೋಮ, ಶಯ್ನಾಕಲ್ಪನಂ, ಮಧ್ಯಾಹ್ನ 1ರಿಂದ ಅನ್ನಸಂತರ್ಪಣೆ ಜರಗಿತು. ಸಾವಿರಾರು ಭಕ್ತಾದಿಗಳು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ 5 ರಿಂದ ಶಿರತ್ತತ್ವ ಹೋಮ, ಭದ್ರಕ ಮಂಡಲ ಪೂಜೆ, ಅಧಿವಾಸ ಹೋಮಗಳು, ಶಯ್ನಾಧಿವಾಸ, ಅಷ್ಟ ಬಂಧಾಧಿವಾಸ, ನೂತನ ಪ್ರಸಾದಾಧಿವಾಸ ನಡೆಯಿತು.  ದಿನಂಪ್ರತಿ ನಗರದ ವಿವಿಧ ಭಜನ ಮಂಡಳಿಗಳಿಂದ ಭಜನ ಕಾರ್ಯಕ್ರಮ ಜರಗುತ್ತಿದೆ.

ನೂತನ ಮಂದಿರದ ಕಾರ್ಯಾಧ್ಯಕ್ಷ ಚೆಲ್ಲಡ್ಕ ಕುಸುಮೋದರ ಡಿ. ಶೆಟ್ಟಿ, ಅಧ್ಯಕ್ಷ ಕಿಶೋರ್‌ ಕುಮಾರ್‌ ಎಂ. ಶೆಟ್ಟಿ, ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಸಂಜೀವ ಎನ್‌. ಶೆಟ್ಟಿ, ಉಪಾಧ್ಯಕ್ಷ  ದಾಮೋದರ ಎಸ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುಂದರ ಯು. ಪೂಜಾರಿ, ಗೌರವ ಕೋಶಾಧಿಕಾರಿ ಸುರೇಶ್‌ ಜಿ. ಶೆಟ್ಟಿ, ಜತೆ ಕಾರ್ಯದರ್ಶಿ ಹರಿ ಎಲ್‌. ಶೆಟ್ಟಿ, ಜತೆ ಕೋಶಾಧಿಕಾರಿ ರಾಜೇಂದ್ರ ಪ್ರಸಾದ್‌ ಮಾಡ, ವಿಶ್ವಸ್ಥರುಗಳಾದ ರವಿ ಆರ್‌. ಶೆಟ್ಟಿ, ರಿತೇಶ್‌ ಜಿ. ಕುರುಪು, ಡಾ| ಶಿವ ಮೂಡಿಗೆರೆ, ಪ್ರಕಾಶ್‌ ಮಹಾಡಿಕ್‌, ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಹರೀಶ್‌ ಎನ್‌. ಶೆಟ್ಟಿ, ಮಹೇಶ್‌ ಡಿ. ಪಟೇಲ್‌, ನರೇನ್‌ ಭಾç ಪಟೇಲ್‌ ಹಾಗೂ  ಸದಸ್ಯರುಗಳಾದ  ರಾಮಕೃಷ್ಣ ಎಸ್‌. ಶೆಟ್ಟಿ, ಅಣ್ಣಪ್ಪ ಕೋಟೆಗಾರ್‌, ಸುರೇಂದ್ರ ಆರ್‌. ಶೆಟ್ಟಿ, ನಿತ್ಯಾನಂದ ವಿ. ಶೆಟ್ಟಿ, ಸದಾಶಿವ ಎನ್‌. ಶೆಟ್ಟಿ, ಮೋಹನ್‌ದಾಸ್‌ ಕೆ. ರೈ, ಮೇಘರಾಜ್‌ ಎಸ್‌. ಶೆಟ್ಟಿ, ಸುರೇಶ್‌ ಆರ್‌. ಶೆಟ್ಟಿ, ವಿಶ್ವನಾಥ ಡಿ. ಶೆಟ್ಟಿ, ಇಂದಿರಾ ಎಸ್‌. ಶೆಟ್ಟಿ, ರಘು ವಿ. ಶೆಟ್ಟಿ, ಹಾಗೂ ನೆರೂಲ್‌ ಶ್ರೀ ಮಣಿಕಂಠ ಸೇವಾ ಸಂಘ, ಧರ್ಮಶಾಸ್ತ ಭಕ್ತವೃಂದ ಚಾರಿಟೆಬಲ್‌ ಟ್ರಸ್ಟ್‌ ನವಿಮುಂಬಯಿ ಸರ್ವ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವೃಂದದವರು ಪಾಲ್ಗೊಂಡು ಸಹಕರಿಸಿದರು. ನಗರದ ವಿವಿಧ ಜಾತೀಯ ಹಾಗೂ ಕನ್ನಡ-ತುಳುಪರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಸಮಾಜ ಸೇವಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಇಂದಿನ ಕಾರ್ಯಕ್ರಮ
ಜ. 18ರಂದು ಬೆಳಗ್ಗೆ 8ರಿಂದ ಪ್ರಸಾದ ಪ್ರತಿಷ್ಠೆ, ನಪುಂಸಕಶಿಲಾ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ರತ್ನಾನ್ಯಾಸ, ಭಾಗ್ಯಸೂಕ್ತ ಯಾಗ ಆರಂಭ, ಪೂರ್ವಾಹ್ನ 10.55ರಿಂದ ಶ್ರೀ ಅಯ್ಯಪ್ಪ, ಶ್ರೀ ಮಹಾಗಣಪತಿ, ಶ್ರೀ ದುರ್ಗಾದೇವಿಯ ಬಿಂಬ ಪ್ರತಿಷ್ಠೆ, ಅಷ್ಟಬಂಧ ಪ್ರತಿಷ್ಠೆ, ಕುಂಭೇಶ ನಿದ್ರಾಕಲಶಾಭಿಷೇಕ, ತತ್ವಕಲಶಾಭಿಷೇಕ, ಪ್ರತಿಷ್ಠಾಂಗ ತತ್ವನ್ಯಾಸ, ಪ್ರಾಣನ್ಯಾಸಾದಿಗಳು, ಪ್ರತಿಷ್ಠಾ ಪೂಜೆ, ನಿತ್ಯ ನೈಮಿತ್ತಿಕ ಪೂಜಾ ವಿಧಿ, ವಿಧಾನಗಳ ಪ್ರತಿಜ್ಞಾ  ಸ್ವೀಕಾರ, ಪೂರ್ವಾಹ್ನ 11.30ರಿಂದ ಮಹಾಪೂರ್ಣಾಹುತಿ, ಕಲಶಾಭಿಷೇಕ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಮಧ್ಯಾಹ್ನ 1 ರಿಂದ ಅನ್ನಸಂತರ್ಪಣೆ, ಸಂಜೆ 5 ರಿಂದ ಗಣಪತಿ ದೇವರಿಗೆ 108 ಕಲಶಾಧಿವಾಸ, ಅಧಿವಾಸ ಹೋಮ, ಗಣಪತಿ ದೇವರ ಭದ್ರಕ ಪೂಜೆಯನ್ನು ಆಯೋಜಿಸಲಾಗಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.