ಆಸ್ತಿ ಆಸೆಗೆ ಅಪ್ಪನ ಮರ್ಮಾಂಗಕ್ಕೆ ಇರುವೆ ಬಿಟ್ಟ ಮಗ!
Team Udayavani, Jan 19, 2017, 4:55 PM IST
ದಾವಣಗೆರೆ: ಮಲೇಬೆನ್ನೂರು ಗ್ರಾಮದಲ್ಲಿ ಆಸ್ತಿ ಆಸೆಯಿಂದ ಮಗ ತಂದೆಗೆ ಚಿತ್ರಹಿಂಸೆ ನೀಡಿದ ಪ್ರಕರಣವೊಂದು ಖಾಸಗಿ ಮಾಧ್ಯಮದ ವರದಿಯಿಂದ ಬೆಳಕಿಗೆ ಬಂದಿದ್ದು, ಚಿತ್ರಹಿಂಸೆಗೆ ಒಳಗಾದ ರಾಜಣ್ಣ(57) ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಡೆದಿದ್ದೆನು: ಚಿತ್ರಹಿಂಸೆಗೆ ಒಳಗಾದ ರಾಜಣ್ಣ ಬಿಎಸ್ಎನ್ಎಲ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು, ಅವರಿಗೆ ಮಗ ನವೀನ್ ಮತ್ತು ಆತನ ಪತ್ನಿ ಸೌಮ್ಯ ಸೇರಿ ಹಣದ ಆಸೆಗೆ ಅವರನ್ನು ಮನೆಯಲ್ಲಿ ಕೂಡಿಹಾಕಿದ್ದಲ್ಲದೆ ಮರ್ಮಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ ನೀಡುತ್ತಿದ್ದರು.
ಮಗ ಮತ್ತು ಸೊಸೆಯ ಕಾಟದಿಂದ ಬೇಸತ್ತ ರಾಜಣ್ಣ ಮನೆಯಿಂದ ತಪ್ಪಿಸಿಕೊಂಡು ಬಂದಿದ್ದು, ದಾವಣಗೆರೆಯ ರಿಂಗ್ ರೋಡ್ ಅಟೋ ನಿಲ್ದಾಣದ ಬಳಿ ಸುಸ್ತಾಗಿ ಬಿದ್ದಿದ್ದರು. ಇವರನ್ನು ಕಂಡ ಕರ್ನಾಟಕ ಯುವ ಶಕ್ತಿ ವೇದಿಕೆ ಕಾರ್ಯಕರ್ತರು ಅವರನ್ನು ರಕ್ಷಿಸಿ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಮಗ ನವೀನ್ ಕರ್ಣಾಟಕ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದು, ಹಣದ ಆಸೆಗಾಗಿ ನನ್ನನ್ನು ಕೂಡಿ ಹಾಕಿ ಮರ್ಮಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ ನೀಡುತ್ತಿದ್ದರು. ಇದರಿಂದ ಬೇಸತ್ತು ಮನೆಯಿಂದ ತಪ್ಪಿಸಿಕೊಂಡು ಬಂದೆ ಅಂತಾ ರಾಜಣ್ಣ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ