ಬೌಬೌನಿಂದ ಬೇಸತ್ತು ಮಾಲೀಕನಿಗೆ ಥಳಿಸಿದ!


Team Udayavani, Jan 22, 2017, 5:41 AM IST

k9-Unit.jpg

ಹೆತ್ತವರಿಗೆ ಹೆಗ್ಗಣ ಮುದ್ದು ಎಂಬಂತೆ ನಾಯಿ ಸಾಕಿದರವ ರಿಗೆ ತಮ್ಮ ನಾಯಿ ಏನು ಮಾಡಿದರೂ ಮುದ್ದು. ಅದ ರಲ್ಲೂ ನಾಯಿ ಬೊಗಳುತ್ತ ಇದ್ದರೆ ಹುಲಿ ಗರ್ಜಿಸುತ್ತಿದೆ ಎಂಬಂತೆ ನಾಯಿ ಮಾಲೀಕರಿಗೆ ಭಾಸವಾಗುತ್ತಿರುತ್ತದೆ. ಆದರೆ ಅಕ್ಕಪಕ್ಕದವರ ಮನೆಯವರಿಗೆ ನಾಯಿಯನ್ನು ಕೊಲ್ಲುವಷ್ಟು ಕೋಪ ಉಕ್ಕುತ್ತದೆ.

ಕೋಲ್ಕತಾದಲ್ಲಿ ನಾಯಿ ಮಾಲೀಕನ ಮೇಲೆ ನೆರೆಮನೆಯವನೊಬ್ಬ ದಾಳಿ ನಡೆಸಿದ ಘಟನೆಯೊಂದು ನಡೆದಿದೆ. ನೆರೆಮನೆಯ ಸಾಕುನಾಯಿ ನಿರಂತರವಾಗಿ ಬೊಗಳುವುದನ್ನು ಕೇಳಿ ಕೇಳಿ ಬೇಸತ್ತ ಅಭಿಜಿತ್‌ ಸೇನ್‌ ಎಂಬಾತ, ನೆರೆಮನೆಗೆ ಕಬ್ಬಿಣದ ಸರಳಿನ ಜೊತೆ ನುಗ್ಗಿ ನಾಯಿ ಮಾಲೀಕ ಮುಕುಂದ್‌ ಖೇತಾನ್‌ನನ್ನು ಚೆನ್ನಾಗಿ ಥಳಿಸಿದ್ದಾನೆ. ಬಳಿಕ ಆತನ ಕತ್ತು ಹಿಸುಕುವ  ಪ್ರಯತ್ನ ಮಾಡಿದ್ದಾನೆ. ಈಗ ಸೇನ್‌ ಪೊಲೀಸರ ಅತಿಥಿಯಾಗಿದ್ದಾನೆ. ಕೊಲೆ ಪ್ರಯತ್ನ ಕೇಸಿನಡಿ ಅಡಿ ಆತನ ವಿರುದ್ಧ ದೂರು ದಾಖಲಿಸಲಾಗಿದೆ. ಪ್ರತಿ ದಿನ ನಾಯಿ ಬೊಗಳುವಿಕೆಯಿಂದ ತಾನು ಮಾನಸಿಕ ಹಿಂಸೆಗೊಳಗಾಗುತ್ತಿದ್ದೆ. ಶುಕ್ರವಾರ ರಾತ್ರಿ ನಾನು ನನ್ನ ತಾಳ್ಮೆ ಕಳೆದುಕೊಂಡೆ ಎಂದು ಹೇಳಿದ್ದಾನೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.