2 ತಿಂಗಳಲ್ಲಿ ಮೌಂಟ್‌ ಎವರೆಸ್ಟ್‌ ಮರು ಅಳತೆ


Team Udayavani, Jan 25, 2017, 3:55 AM IST

Everset-25-1.jpg

ಹೈದರಾಬಾದ್‌: ನೇಪಾಲ ಭೂಕಂಪನದ ಅನಂತರ ಜಗತ್ತಿನ ಅತೀ ಎತ್ತದ ಶಿಖರ ಮೌಂಟ್‌ ಎವರೆಸ್ಟ್‌ ಕುಸಿಯುತ್ತಿದೆ ಎಂಬ ಸಂಗತಿಯನ್ನು ಸರ್ವೇ ಆಫ್ ಇಂಡಿಯಾ ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರ ಮರು ಅಳತೆಗೆ ಮುಂದಾಗಿದೆ. ಎರಡು ವರ್ಷಗಳ ಹಿಂದೆ ನೇಪಾಲದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಎವರೆಸ್ಟ್‌ನ ಎತ್ತರ ಕುಸಿದಿದೆ ಎಂದು ಹಲವು ಸಂಶೋಧನೆಗಳು ಹೇಳಿದ್ದವು. ಇದನ್ನೇ ಆಧರಿಸಿ ಸರ್ವೇ ಆಫ್ ಇಂಡಿಯಾ ಶಿಖರದ ಮರು ಅಳತೆಗೆ ಸಿದ್ಧವಾಗಿದೆ. ಮರು ಅಳತೆ ಮಾಡಲು 1855ರಲ್ಲಿ ಶಿಖರದ ಎತ್ತರವನ್ನು ನಿಗದಿಪಡಿಸಿದ ಸ್ಥಳಕ್ಕೆ ಶೀಘ್ರ ನಮ್ಮ ತಂಡ ತೆರಳಲಿದೆ. ಈಗಾಗಲೇ ಸಾಕಷ್ಟು ತಂಡಗಳು ಮೌಂಟ್‌ ಎವರೆಸ್ಟ್‌ ಅನ್ನು ಅಳೆದಿವೆ. ಆದರೆ, ಸರ್ವೇ ಆಫ್ ಇಂಡಿಯಾ ನಿಗದಿಪಡಿಸಿದ 29,028 ಅಡಿ ಎತ್ತರ ಎಂಬ ಅಳತೆಯನ್ನೇ ಒಪ್ಪಿಕೊಳ್ಳಲಾಗಿದೆ.

ಭೂಕಂಪನದ ಅನಂತರ ಪರ್ವತದ ಕುಸಿತದ ಬಗ್ಗೆ ವಿಜ್ಞಾನಿಗಳು ತೋರಿದ ಸಂಶಯ ಮತ್ತು ಮುಂದಿನ ಅಧ್ಯಯನಗಳಿಗೆ ಸಮೀಕ್ಷೆ ನೆರವಾಗಲಿ ಎಂಬ ಉದ್ದೇಶದಿಂದ ಮರು ಅಳತೆಗೆ ಮುಂದಾಗಿದ್ದೇವೆ’ ಎಂದು ಸರ್ವೇಯರ್‌ ಜನರಲ್‌ ಆಫ್ ಇಂಡಿಯಾದ ಸ್ವರ್ಣ ಸುಬ್ಬರಾವ್‌ ತಿಳಿಸಿದ್ದಾರೆ. ಮರು ಅಳತೆಯ ಯೋಜನೆಗೆ ಸಂಬಂಧಿಸಿದಂತೆ ವಿದೇಶಾಂಗ ವ್ಯವಹಾರ ಇಲಾಖೆಯಿಂದ ಎಲ್ಲ ರೀತಿಯ ಅನುಮತಿ ಸಿಕ್ಕಿದೆ. ಒಂದು ವೇಳೆ ನೇಪಾಳದ ಸರ್ವೇಯರ್‌ ಜನರಲ್‌ ಜತೆಗೆ ಅವರೊಂದಿಗೆ ಸಭೆ ನಡೆಸುತ್ತೇವೆ. ಇನ್ನೆರಡು ತಿಂಗಳಿನಲ್ಲಿ ನಮ್ಮ ತಂಡವನ್ನು ಮೌಂಟ್‌ ಎವರೆಸ್ಟ್‌ಗೆ ಕಳುಹಿಸಿಕೊಡಲಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಪರ್ವತದ ಎತ್ತರ ಅಳೆಯುವ ವಿಧಾನ ಹೇಗೆ?: 1855ರ ಅಳತೆಯ ಅನಂತರ ಪರ್ವತ ಅಳೆಯುವ ಕ್ರಮದಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ. ಥಿಯೋಡ್‌ಲೈಟ್‌ ಸಾಧನವನ್ನು ಸದ್ಯ ಬಳಕೆಯಾಗುತ್ತದೆ. ಥಿಯೋಡ್‌ಲೈಟ್‌ನ ಸುಧಾರಿತ ರೂಪದಲ್ಲಿ ತಿರುಗುವ ಟೆಲಿಸ್ಕೋಪ್‌ ಅಳವಡಿಸಲಾಗಿದೆ. ಇವುಗಳಲ್ಲಿನ ಎಲೆಕ್ಟ್ರೋ ಆಪ್ಟಿಕಲ್‌ಗ‌ಳು ಪರ್ವತದ ಭುಜಗಳನ್ನು ಅಳೆಯುತ್ತಲೇ ಶಿಖರದ ಒಟ್ಟಾರೆ ಎತ್ತರವನ್ನು ನಿಖರವಾಗಿ ನಿರ್ಧರಿಸುತ್ತವೆ. 1855ರಲ್ಲಿ 500 ಕೆಜಿ ತೂಕದ ಥಿಯೋಡ್‌ಲೈಟ್‌ ಅನ್ನು 12 ಮಂದಿ ಶೆರ್ಫಾಗಳು ಹೊತ್ತೂಯ್ದಿದ್ದರು. ಈಗಿನ ಥಿಯೋಡ್‌ಲೈಟ್‌ಗಳು ಸ್ಮಾರ್ಟ್‌ ಆಗಿವೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.