ಅಂಡರ್‌-19 ಕ್ರಿಕೆಟ್‌ ಸರಣಿ ಭಾರತ ಸೋಲಿನ ಆರಂಭ


Team Udayavani, Jan 31, 2017, 3:45 AM IST

PTI1_30_2017_000131B.jpg

ಮುಂಬಯಿ: ಪ್ರವಾಸಿ ಇಂಗ್ಲೆಂಡ್‌ ಎದುರಿನ ಅಂಡರ್‌-19 ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಭಾರತ ಸೋಲಿನ ಆರಂಭ ಮಾಡಿದೆ. ಸೋಮವಾರ ಇಲ್ಲಿನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯವನ್ನು ಇಂಗ್ಲೆಂಡ್‌ ಕಿರಿಯರು 23 ರನ್ನುಗಳಿಂದ ಜಯಿಸಿ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದಾರೆ.

ಬ್ಯಾಟಿಂಗಿಗೆ ಇಳಿಸಲ್ಪಟ್ಟ ಇಂಗ್ಲೆಂಡ್‌ 7 ವಿಕೆಟಿಗೆ 256 ರನ್‌ ಬಾರಿಸಿದರೆ, ಅಭಿಷೇಕ್‌ ಶರ್ಮ ನಾಯಕತ್ವದ ಭಾರತ 42.5 ಓವರ್‌ಗಳಲ್ಲಿ 233ಕ್ಕೆ ಆಲೌಟ್‌ ಆಯಿತು.

ಆರಂಭಕಾರ ಹಿಮಾಂಶು ರಾಣ ಶತಕ ಬಾರಿಸಿ ಅಮೋಘ ಹೋರಾಟ ಸಂಘಟಿಸಿದರೂ ಅವರಿಗೆ ಇನ್ನೊಂದು ತುದಿಯಿಂದ ಸೂಕ್ತ ಬೆಂಬಲ ಲಭಿಸಲಿಲ್ಲ. ರಾಣ 87 ಎಸೆತ ಎದುರಿಸಿ 101 ರನ್‌ ಕೊಡುಗೆ ಸಲ್ಲಿಸಿದರು (12 ಬೌಂಡರಿ, 1 ಸಿಕ್ಸರ್‌). 36ನೇ ಓವರ್‌ ಮುಕ್ತಾಯಕ್ಕೆ ಸರಿಯಾಗಿ, 7ನೇ ವಿಕೆಟ್‌ ರೂಪದಲ್ಲಿ ರಾಣ ಪೆವಿಲಿಯನ್‌ ಸೇರುವಾಗ ಭಾರತ 198 ರನ್‌ ಮಾಡಿತ್ತು. ಇಲ್ಲಿಗೆ ಆತಿಥೇಯರ ಹೋರಾಟ ಬಹುತೇಕ ಕೊನೆಗೊಂಡಿತ್ತು.

ರಾಣ ಹೊರತುಪಡಿಸಿದರೆ ಬೌಲರ್‌ ಕಮಲೇಶ್‌ ನಾಗರ್ಕೋಟಿ (37), ವನ್‌ಡೌನ್‌ ಬ್ಯಾಟ್ಸ್‌ಮನ್‌ ಶುಭಮಾನ್‌ ಗಿಲ್‌ (29) ಮಾತ್ರ ಒಂದಿಷ್ಟು ಹೋರಾಟ ನಡೆಸಿದರು.

ಇಂಗ್ಲೆಂಡಿನ ದೊಡ್ಡ ಮೊತ್ತಕ್ಕೆ ಕಾರಣರಾದವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಡೆಲಾÅಯ್‌ ರಾಲಿನ್ಸ್‌. ಆಕ್ರಮಣಕಾರಿ ಆಟಕ್ಕೆ ಇಳಿದ ರಾಲಿನ್ಸ್‌ 88 ಎಸೆತಗಳಿಂದ 107 ರನ್‌ ಬಾರಿಸಿದರು. ಈ ಅವಧಿಯಲ್ಲಿ 8 ಬೌಂಡರಿ ಹಾಗೂ ಇಂಗ್ಲೆಂಡ್‌ ಸರದಿಯ ಎಲ್ಲ 5 ಸಿಕ್ಸರ್‌ ಸಿಡಿಯಲ್ಪಟ್ಟಿತು. ಆರಂಭಕಾರ ಹ್ಯಾರ್ರಿ ಬ್ರೂಕ್‌ 51 ರನ್‌ ಮಾಡಿದರು.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌ ಕಿರಿಯರು-7 ವಿಕೆಟಿಗೆ 256 (ರಾಲಿನ್ಸ್‌ ಔಟಾಗದೆ 107, ಬ್ರೂಕ್‌ 51, ಪೋಪ್‌ 37, ನಾಗರ್ಕೋಟಿ 36ಕ್ಕೆ 2, ಅಭಿಷೇಕ್‌ 52ಕ್ಕೆ 2). ಭಾರತದ ಕಿರಿಯರು-42.5 ಓವರ್‌ಗಳಲ್ಲಿ 233 (ರಾಣ 101, ನಾಗರ್ಕೋಟಿ 37, ಗಿಲ್‌ 29, ಫಿಶರ್‌ 41ಕ್ಕೆ 4, ಬ್ರೂಕ್ಸ್‌ 29ಕ್ಕೆ 2, ಹೋಲ್ಡನ್‌ 42ಕ್ಕೆ 2, ರಾಲಿನ್ಸ್‌ 46ಕ್ಕೆ 2).

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.