ಪತ್ನಿ ಪ್ರಿಯಾಲಿಗೆ ಸಂಗೀತಗಾರ ವಿಶಾಲ್‌ ದದ್ಲಾನಿ ಡೈವೋರ್ಸ್‌


Team Udayavani, Jan 31, 2017, 12:34 PM IST

Vishal Dadlani-700.jpg

ಮುಂಬಯಿ : ಸುಲ್ತಾನ್‌, ಬಾಜಿರಾವ್‌ ಮಸ್ತಾನಿ ಮತ್ತು ಸ್ಟೂಡೆಂಟ್‌ ಆಫ್ ದಿ ಇಯರ್‌ ಮೊದಲಾದ ಸೂಪರ್‌ ಹಿಟ್‌ ಬಾಲಿವುಡ್‌ ಚಿತ್ರಗಳಿಗೆ ಸೌಂಡ್‌ ಟ್ರ್ಯಾಕ್‌ ನೀಡುವ ಮೂಲಕ ಸಂಗೀತ ಪ್ರಿಯರ ಮನೆಮನಗಳಲ್ಲಿ ಹೆಸರುವಾಸಿಯಾಗಿರುವ ವಿಶಾಲ್‌ ದದ್ಲಾನಿ, ಪತ್ನಿ ಪ್ರಿಯಾಲಿಗೆ ಡೈವೋರ್ಸ್‌ ನೀಡಲು ಅರ್ಜಿ ಹಾಕುವ ಮೂಲಕ ಸುದ್ದಿ ಮಾಡಿದ್ದಾರೆ. 

ತಮ್ಮ ಖಾಸಗಿ ಬದುಕನ್ನು ಸದಾಕಾಲ ಖಾಸಗಿಯಾಗಿಯೇ ಇಟ್ಟುಕೊಂಡಿದ್ದ 43ರ ಹರೆಯದ ವಿಶಾಲ್‌ ದದ್ಲಾನಿ ಕೆಲವು ವರ್ಷಗಳ ಹಿಂದೆ ಪ್ರಿಯಾಲಿಯನ್ನು ಮದುವೆಯಾಗಿದ್ದಾಗ ಆ ಸುದ್ದಿಯನ್ನು ಕೂಡ ಬಹುಕಾಲ ರಹಸ್ಯವಾಗಿ ಇರಿಸಿಕೊಂಡಿದ್ದರು. ಪತ್ನಿ ಪ್ರಿಯಾಲಿ ಹಾಗೂ ಕುಟುಂಬ ಸದಸ್ಯರೊಂದಿಗಿನ ತಮ್ಮ ಯಾವುದೇ ಫೋಟೋಗಳನ್ನು ಅವರು ಎಂದೂ ಕೂಡ ಸಾಮಾಜಿಕ ಜಾಲ ತಾಣಗಳಲ್ಲಿ ಹಾಕುತ್ತಿರಲಿಲ್ಲ.

ಈಚೆಗೆ ಹಲವು ವರ್ಷಗಳಿಂದ ವಿಶಾಲ್‌ – ಪ್ರಿಯಾಲಿ ಪರಸ್ಪರರಿಂದ ಪ್ರತ್ಯೇಕಗೊಂಡು ವಾಸಿಸುತ್ತಿದ್ದರು. ಇದೀಗ ಅಧಿಕೃತ ವಿಚ್ಛೇದನಕ್ಕೆ ಈ ದಂಪತಿ ಅರ್ಜಿ ಹಾಕಿದ್ದಾರೆ. 

“ಇದು ನಮ್ಮ ಖಾಸಗಿ ಬದುಕು; ನಾವು ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದೇವೆ. ಈ ಬಗ್ಗೆ ಇನ್ನೆನನ್ನೂ ಕೇಳಬೇಡಿ; ನಮ್ಮ ಖಾಸಗಿತನವನ್ನು ದಯವಿಟ್ಟು ಗೌರವಿಸಿ’ ಎಂದು ವಿಶಾಲ್‌ ಹೇಳಿಕೆಯೊಂದರಲ್ಲಿ  ಕೋರಿದ್ದಾರೆ. 

‘ಪ್ರಿಯಾಲಿ ಜತೆಗಿನ ನನ್ನ ಮಿತೃತ್ವ ಈ ಹಿಂದೆಂದಿಗಿಂತಲೂ ಈಗ ಅಮೋಘವಾಗಿದೆ; ನಾವು ಪರಸ್ಪರರಿಂದ ದೂರವಿದ್ದು ಪ್ರತ್ಯೇಕವಾಗಿ ವಾಸವಾಗಿದ್ದ ಇಷ್ಟು ವರ್ಷಗಳ ಕಾಲವೂ ನಾವು ಅತ್ಯುತ್ತಮ ಸ್ನೇಹಿತರಾಗಿ ಇದ್ದೇವೆ; ನಮ್ಮ ಎರಡೂ ಕುಟುಂಬಗಳು ಉತ್ತಮ ಅನ್ಯೋನ್ಯತೆಯನ್ನು ಹೊಂದಿವೆ’ ಎಂದು ವಿಶಾಲ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.