ಎಚ್.ಡಿ.ಕೋಟೆ:ಟ್ಯಾಂಕರ್ ಢಿಕ್ಕಿ,ಬೈಕ್ನಲ್ಲಿದ್ದ ಮೂವರ ದಾರುಣ ಸಾವು
Team Udayavani, Jan 31, 2017, 2:24 PM IST
ಎಚ್.ಡಿ.ಕೋಟೆ: ಇಲ್ಲಿನ ಬೋಚಿಕಟ್ಟೆ ಎಂಬಲ್ಲಿ ಟ್ಯಾಂಕರ್ ಢಿಕ್ಕಿಯಾಗಿ ಬೈಕ್ನಲ್ಲಿದ್ದ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ನಂಜನನಾಯಕ ಹಳ್ಳಿಯ ನಿವಾಸಿಗಳಾದ ಶ್ರೀನಿವಾಸ(35)ಉಮಾ(30) ಮತ್ತು ಚೈತ್ರಾ (9) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ
ಘಟನೆಯ ಬಳಿಕ ಟ್ಯಾಂಕರನ್ನು ಚಾಲಕ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು, ಸ್ಥಳಕ್ಕೆ ಟ್ಯಾಂಕರ್ ಮಾಲಿಕ ಬಂದಾಗ ಉದ್ರಿಕ್ತ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್