ನಾಳೆಯಿಂದ ಮೈಸೂರು ಮೃಗಾಲಯ ಪುನರಾರಂಭ
Team Udayavani, Feb 2, 2017, 3:45 AM IST
ಮೈಸೂರು: ಹಕ್ಕಿಜ್ವರ (ಎಚ್5ಎನ್8 ವೈರಾಣು) ಸೋಂಕು ಹರಡುವಿಕೆ ಭೀತಿಯಿಂದ ಜ. 4ರಿಂದ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿದ್ದ ಮೈಸೂರು ಮೃಗಾಲಯ ಫೆ. 3ರಿಂದ ಸಾರ್ವಜನಿಕರಿಗೆ ಮುಕ್ತಗೊಳ್ಳುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಪಕ್ಷಿಗಳ ರಕ್ತ, ಹಿಕ್ಕೆ ಮಾದರಿಯನ್ನು ಶೇಖರಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎರಡು ಹಂತದ ಪರೀಕ್ಷೆಯಲ್ಲಿಯೂ ಮೃಗಾಲಯದ ಪಕ್ಷಿಗಳಿಗೆ ಸೋಂಕು ತಗುಲದಿರುವುದು ಧೃಡಪಟ್ಟಿದ್ದು, ಪಕ್ಷಿಗಳ ಮಾದರಿ ವರದಿ ನೆಗೆಟಿವ್ ಬಂದಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಯಂತೆ ಪಶುಸಂಗೋಪನಾ ಇಲಾಖೆ ಅನುಮತಿಯ ಮೇರೆಗೆ ಮೃಗಾಲಯವನ್ನು ಫೆ. 3ರಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಲಾಗುತ್ತಿದೆ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಕಮಲಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!