ಡೇವಿಸ್‌ ಕಪ್‌: ಭಾರತಕ್ಕೆ 2-0 ಮುನ್ನಡೆ


Team Udayavani, Feb 4, 2017, 3:45 AM IST

03-SPO-4.jpg

ಪುಣೆ: ಯೂಕಿ ಭಾಂಬ್ರಿ ಮತ್ತು ರಾಮ್‌ಕುಮಾರ್‌ ರಾಮನಾಥನ್‌ ಅವರ ಅಮೋಘ ಆಟದಿಂದಾಗಿ ಭಾರತವು ಡೇವಿಸ್‌ ಕಪ್‌ ಏಶ್ಯ ಓಶಿಯಾನಿಯಾ ಬಣ ಒಂದರ ಹೋರಾಟದಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಶುಕ್ರವಾರ ನಡೆದ ಎರಡು ಸಿಂಗಲ್ಸ್‌ ಪಂದ್ಯಗಳಲ್ಲಿ ಜಯಭೇರಿ ಸಾಧಿಸಿ 2-0 ಮುನ್ನಡೆ ಪಡೆದಿದೆ.

ಶನಿವಾರ ಮಹತ್ವದ ಡಬಲ್ಸ್‌ ಪಂದ್ಯ ನಡೆಯಲಿದೆ. ಬಹುತೇಕ ತನ್ನ ಅಂತಿಮ ಡೇವಿಸ್‌ ಕಪ್‌ನಲ್ಲಿ ಆಡುತ್ತಿರುವ ಲಿಯಾಂಡರ್‌ ಪೇಸ್‌ ಅವರು ವಿಷ್ಣುವರ್ಧನ್‌ ಜತೆಗೂಡಿ ನ್ಯೂಜಿಲ್ಯಾಂಡಿನ ಆರ್ಟೆಮ್‌ ಸಿತಾಕ್‌ ಮತ್ತು ಮೈಕಲ್‌ ವೀನಸ್‌ ಅವರನ್ನು ಎದುರಿಸಲಿದ್ದಾರೆ. ಸಿತಾಕ್‌ ಮತ್ತು ವೀನಸ್‌ ಸಾಕಷ್ಟು ಅನುಭವಿ ಡಬಲ್ಸ್‌ ಆಟಗಾರರಾಗಿರುವ ಕಾರಣ ಅವರಿಬ್ಬರು ಪೇಸ್‌-ವಿಷ್ಣು ಅವರಿಗೆ ತೀವ್ರ ಪೈಪೋಟಿ ನೀಡುವ ಸಾಧ್ಯತೆಯಿದೆ.

ವಿಶ್ವದಾಖಲೆ ನಿರ್ಮಿಸುವ ಅವಕಾಶ
ತನ್ನ 55ನೇ ಡೇವಿಸ್‌ ಕಪ್‌ ಹೋರಾಟದಲ್ಲಿ ಆಡುತ್ತಿರುವ 18 ಬಾರಿಯ ಗ್ರ್ಯಾನ್‌ ಸ್ಲಾಮ್‌ ಚಾಂಪಿಯನ್‌ ಪೇಸ್‌ ಅವರಿಗೆ ಡಬಲ್ಸ್‌ನಲ್ಲಿ ವಿಶ್ವದಾಖಲೆ ನಿರ್ಮಿಸುವ ಅವಕಾಶ ಲಭಿಸಿದೆ. ಇಷ್ಟರವರೆಗೆ 42 ಡಬಲ್ಸ್‌ ಪಂದ್ಯಗಳಲ್ಲಿ ಜಯಿಸಿ ಇಟಲಿಯ ನಿಕೋಲ ಪೀಟ್ರಾಂಗೆಲಿ ಜತೆ ಸಮಬಲ ಸಾಧಿಸಿರುವ ಪೇಸ್‌ ಅವರೀಗ ನೂತನ ವಿಶ್ವದಾಖಲೆಗೈಯುವ ಹೊಸ್ತಿಲಲ್ಲಿ ಇದ್ದಾರೆ. ಒಂದು ವೇಳೆ ಡಬಲ್ಸ್‌ನಲ್ಲಿ ಗೆದ್ದರೆ ವಿಶ್ವದಾಖಲೆಗೈಯುವುದರ ಜತೆ ಡೇವಿಸ್‌ ಕಪ್‌ ಇತಿಹಾಸದ ಅತ್ಯಂತ ಯಶಸ್ವಿ ಡಬಲ್ಸ್‌ ಆಟಗಾರ ಎಂದೆನಿಸಿಕೊಳ್ಳಲಿದ್ದಾರೆ.

ಮೊದಲ ದಿನದ ಎರಡು ಸಿಂಗಲ್ಸ್‌ ಜಯಿಸಿರುವ ಭಾರತ ಶನಿವಾರವೇ ಹೋರಾಟ ಗೆಲ್ಲುವ ಸಾಧ್ಯತೆಯಿದೆ. ಅನುಭವಿ ಪೇಸ್‌ ಡಬಲ್ಸ್‌ನಲ್ಲಿ ಆಡುವ ಕಾರಣ ಭಾರತ ಸುಲಭ ಜಯದ ನಿರೀಕ್ಷೆಯಲ್ಲಿದೆ.

24ರ ಹರೆಯದ ದಿಲ್ಲಿಯ ಯೂಕಿ ಭಾಂಬ್ರಿ ಅವರು ಮೊದಲ ಸಿಂಗಲ್ಸ್‌ನಲ್ಲಿ ಫಿನ್‌ ಟಿಯರ್‌ನೆà ಅವರನ್ನು 6-4, 6-4, 6-3 ಸೆಟ್‌ಗಳಿಂದ ಸೋಲಿಸಿ ಭಾರತಕ್ಕೆ 1-0 ಮುನ್ನಡೆ ಒದಗಿಸಿದರು. ಆಬಳಿಕ ನಡೆದ ದ್ವಿತೀಯ ಸಿಂಗಲ್ಸ್‌ನಲ್ಲಿ ರಾಮ್‌ಕುಮಾರ್‌ ರಾಮನಾಥನ್‌ ನ್ಯೂಜಿಲ್ಯಾಂಡಿನ ಜೋಸ್‌ ಸ್ಟಾಥಂ ಅವರನ್ನು 6-3, 6-4, 6-3 ನೇರ ಸೆಟ್‌ಗಳಿಂದ ಕೆಡಹಿ ಭಾರತದ ಮೇಲುಗೈಗೆ ಕಾರಣರಾದರು.

ಇತ್ತೀಚೆಗಿನ ದಿನಗಳಲ್ಲಿ ಫಾರ್ಮ್ಗೆ ಮರಳಲು ಒದ್ದಾಡು ತ್ತಿರುವ ರಾಮ್‌ಕುಮಾರ್‌ ಈ ಪಂದ್ಯದಲ್ಲಿ ಉತ್ತಮ ಸರ್ವ್‌ ನೀಡಿದರಲ್ಲದೇ ರಿಟರ್ನ್ಸ್ ಮತ್ತು ದೀರ್ಘ‌ ರ್ಯಾಲಿಯ ಆಟವಾಡಿ ಪಂದ್ಯ ಗೆದ್ದರು. ನಾಲ್ಕನೇ ಗೇಮ್‌ನಲ್ಲಿ ಸರ್ವೀಸ್‌ ಬ್ರೇಕ್‌ ಮಾಡಿದ ರಾಮ್‌ಕುಮಾರ್‌ ಕೇವಲ ಅರ್ಧ ಗಂಟೆಯಲ್ಲಿ ಮೊದಲ ಸೆಟ್‌ ಗೆದ್ದಿದ್ದರು. 

ದ್ವಿತೀಯ ಮತ್ತು ಮೂರನೇ ಸೆಟ್‌ನಲ್ಲಿ ಸ್ಟಾಥಂ ಪ್ರಬಲ ಹೋರಾಟ ನೀಡಿದರು. ಆದರೆ ರಾಮ್‌ನಾಥನ್‌ ಅಮೋಘವಾಗಿ ಆಡಿ ಗೆಲುವಿನ ನಗೆ ಚೆಲ್ಲಿದರು.

ಯೂಕಿ ಗೆಲುವು
ಮೊದಲೆರಡು ಗೇಮ್‌ ಕಳೆದುಕೊಂಡ ಬಳಿಕ ಪಂದ್ಯದಲ್ಲಿ ಹಿಡಿತ ಸಾಧಿಸಿದ ಯೂಕಿ 5-3 ಮುನ್ನಡೆ ಸಾಧಿಸಿ 47 ನಿಮಿಷಗಳಲ್ಲಿ ಮೊದಲ ಸೆಟ್‌ ತನ್ನದಾಗಿಸಿಕೊಂಡರು. ದ್ವಿತೀಯ ಸೆಟ್‌ನ ಆರಂಭದಲ್ಲೂ ಯೂಕಿ ಮತ್ತೆ ಎಡವಿದರು. 0-2 ಹಿನ್ನಡೆಯ ಬಳಿಕ ಪ್ರಾಬಲ್ಯ ಸ್ಥಾಪಿಸಲು ಯಶಸ್ವಿಯಾದ ಯೂಕಿ ನೇರ ಸೆಟ್‌ಗಳಿಂದ ಪಂದ್ಯ ಗೆಲ್ಲಲು ಯಶಸ್ವಿಯಾದರು. ಈ ಹೋರಾಟವನ್ನು ಅವರು ಎರಡು ತಾಸು ಮತ್ತು  10 ನಿಮಿಷಗಳಲ್ಲಿ ಗೆದ್ದರು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.