ಒಬ್ಬ ದೇಶ,ಇನ್ನೊಬ್ಬ ರಾಜ್ಯ ಲೂಟಿ ಮಾಡಿದ:ಯುಪಿಯಲ್ಲಿ ಶಾ ವಾಗ್ದಾಳಿ
Team Udayavani, Feb 4, 2017, 9:30 AM IST
ಮೀರತ್ : ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಚುನಾವಣಾ ಪೂರ್ವ ಮೈತ್ರಿಯ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕಿಡಿ ಕಾರಿದ್ದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖೀಲೇಶ್ ಯಾದವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಬ್ಬರು ರಾಜಕುಮಾರರ ಪೈಕಿ ಒಬ್ಟಾತ ದೇಶವನ್ನು ಲೂಟಿಗೈದಿದ್ದು ,ಇನ್ನೋಬ್ಬ ರಾಜ್ಯ ಲೂಟಿ ಗೈದಿದ್ದು ಇನ್ನೇನು ಲೂಟಿ ಮಾಡುವ ಉದ್ದೇಶ ಇಟ್ಟುಕೊಂಡು ಜೊತೆಯಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆ ‘ಟೇಕ್ ಮನಿ ಎಂಡ್ ಗೀವ್ ಆರ್ಡರ್’ ಆಗಿದೆ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಸಿರಿವಂತರು ಕಸಿದುಕೊಂಡಿರುವ ಬಡವರ ಭೂಮಿಯನ್ನು ಅವರಿಗೆ 15 ದಿನಗಳ ಒಳಗೆ ವಾಪಾಸ್ ನೀಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ